• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ವಿಚಾರಗಳನ್ನು ನೀಡುವ ಕುವೆಂಪು ಸಾಹಿತ್ಯ ಓದು

Nov 30 2024, 12:45 AM IST
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅವರು ಕುವೆಂಪು ಓದು, ಕಮ್ಮಟ ಉದ್ಘಾಟಿಸಿ ಅಭಿಪ್ರಾಯಪಟ್ಟರು

ತುಮಕೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Nov 30 2024, 12:45 AM IST
ಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಕೃಷಿಕ, ವಿದ್ವಾಂಸ ಸಾಂತೂರು ವಿಠಲ ಜೋಯಿಸರಿಗೆ ಜಿಲ್ಲಾ ಸಾಹಿತ್ಯ ಪರಿಷತ್‌ ಗೌರವ

Nov 29 2024, 01:02 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕ ವತಿಯಿಂದ ಕನ್ನಡ ಮಾಸಾಚರಣೆ ‘ತಿಂಗಳ ಸಡಗರ -೨೦೨೪’ ಅಂಗವಾಗಿ ನಿವೃತ್ತ ಶಿಕ್ಷಕ, ಪ್ರಗತಿಪರ ಕೃಷಿಕ, ಹಿರಿಯ ವಿದ್ವಾಂಸ ವೇದಮೂರ್ತಿ ವಿಠಲ ಜೋಯಿಸರನ್ನು ಅವರ ಸಾಂತೂರು ನಿವಾಸದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

29,30 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Nov 28 2024, 12:34 AM IST
ನಗರದ ಗಾಜಿನ ಮನೆಯಲ್ಲಿ ನ. 29 ಹಾಗೂ 30ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು 13 ಸಮಿತಿಗಳನ್ನು ರಚಿಸಲಾಗಿದ್ದು, ಸಮ್ಮೇಳನದ ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದರು.

ಸಾಹಿತ್ಯ ಅನುವಾದಗಳು ಭಾಷೆಗಳನ್ನು ಹತ್ತಿರಕ್ಕೆ ತರುತ್ತವೆ : ಡಾ.ಪುರುಷೋತ್ತಮ ಬಿಳಿಮಲೆ

Nov 28 2024, 12:33 AM IST
ಸಾಹಿತ್ಯ ಅನುವಾದಗಳು ಭಾಷೆಗಳನ್ನು ಇನ್ನಷ್ಟು ಹತ್ತಿರಕ್ಕೆ ತರುತ್ತವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಡಿ. ೨೮, ೨೯ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Nov 28 2024, 12:32 AM IST
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. ೨೮ ಮತ್ತು ೨೯ರಂದು ಹಿರೇಕೆರೂರ ಪಟ್ಟಣದ ಪೊಲೀಸ್ ಮೈದಾನದಲ್ಲಿ ನಡೆಸಲಾಗುವುದು ಎಂದು ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.

ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Nov 28 2024, 12:31 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ಡಿ.೨ ರಂದು ನಡೆಯಲಿರುವ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ಕನ್ನಡ ಅಕ್ಷರ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.

ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಗತಿಯಿಂದ ರಾಜ್ಯ ಅಭಿವೃದ್ಧಿ: ಬಾ. ಸಾಮಗ

Nov 28 2024, 12:30 AM IST
ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾಸಂಘ ನ.೨೩ರಂದು ಉಡುಪಿ ಸಮೀಪದ ಕೆಳಾರ್ಕಳಬೆಟ್ಟಿನಲ್ಲಿ ೧೭ನೇ ವಾರ್ಷಿಕೋತ್ಸವದ ಸಮಾರಂಭ ಏರ್ಪಡಿಸಿತ್ತು.

ಕನ್ನಡ ಸಾಹಿತ್ಯ ಸಮ್ಮೇಳನ ರಥಯಾತ್ರೆ ಸಂಭ್ರಮ

Nov 27 2024, 01:06 AM IST
ದೊಡ್ಡಬಳ್ಳಾಪುರ: ತಾಲೂಕಿಗೆ ಆಗಮಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥದ ಎರಡನೇ ದಿನದ ಮೆರವಣಿಗೆಗೆ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್ ಚಾಲನೆ ನೀಡಿದರು.

ಓಕೆ... ಸಾಹಿತ್ಯ ರಚನೆಗೆ ಪ್ರಕೃತಿ ಮಡಿಲು ಸ್ಫೂರ್ತಿ

Nov 27 2024, 01:01 AM IST
ಶೆಟ್ಟಿಕೊಪ್ಪ ಜೋಯಿ, ಅರಣ್ಯ ಇಲಾಖೆ ಗೌಸ್ ಮೊಹಿದ್ದೀನ್, ಉದಯೋನ್ಮುಕ ಬರಹಗಾರ ನವೀನ್ ಕುಮಾರ್, ನಂದೀಶ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 38 ಜನ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಆರೋಗ್ಯ ತಪಾಸಣೆ ಮಾಡಲಾಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 96
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved