• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೇಷ್ಠ ರಾಜಕಾರಣಿಗಳ ಸದನ ಭಾಷಣವೂ ಸಾಹಿತ್ಯ : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್

Dec 22 2024, 01:32 AM IST

ಶ್ರೇಷ್ಠ ರಾಜಕಾರಣಿಗಳು ಸದನದಲ್ಲಿ ಮಾಡುವ ಭಾಷಣ ಸಾಹಿತ್ಯ ಯಾಕೆ ಆಗಬಾರದು, ರಾಜಕಾರಣಿಗಳ ಮಾತು ಸಹಿತ ಕೃತಿಗಳನ್ನು ಸಾಹಿತ್ಯ ಎಂದು ಪರಿಗಣಿಸದೇ ಇರುವುದು ದುರಾದೃಷ್ಟಕರ

ಸಾಹಿತ್ಯ ಸಮ್ಮೇಳನದಲ್ಲೊಂದು ಕವಿತೆ-ಕನ್ನಡ-ಪರಿಸರ ಪ್ರೀತಿ

Dec 22 2024, 01:31 AM IST
ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಯಲ್ಲಿ ಸ್ಟಾಲ್ ಇಟ್ಟುಕೊಂಡಿರುವ ಸಂತೋಷ್‌ ಅ‍ವರು ಮೂರು ದಿನಗಳಲ್ಲಿ1 ಸಾವಿರಕ್ಕೂ ಹೆಚ್ಚು ಗಿಡ ವಿತರಿಸುವ ಗುರಿ ಇಟ್ಟುಕೊಂಡಿದ್ದಾರೆ. ಆರು ಸಾವಿರ ಕೊಟ್ಟು ಮಳಿಗೆ ಹಾಕಿರುವ ಇವರು, ಮೊದಲ ದಿನ ಸ್ವರಚಿತ ಕವನ ಓದಿದ 291 ಮಂದಿಗೆ ಉಚಿತ ಗಿಡ ವಿತರಿಸಿದ್ದಾರೆ. ಐಐಎಚ್‌ಆರ್‌ನಿಂದ ಗಿಡ ಖರೀದಿಸಿ ಇಲ್ಲಿ ವಿತರಿಸುತ್ತಿದ್ದಾರೆ.

88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

Dec 22 2024, 01:30 AM IST
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನ: ಗೊರುಚ ನೀಡಿದ 4 ತಂತ್ರಜ್ಞಾನ ಸಲಹೆಗಳು

Dec 21 2024, 09:53 AM IST

 ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಗೊರುಚ ಅ‍ವರು ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಹೊಂದಿಸುವ ಅನಿವಾರ್ಯತೆ ಹಾಗೂ ತಂತ್ರಜ್ಞಾನದ ಜತೆ ಕನ್ನಡವನ್ನು ಜೋಡಿಸಿ ಸಶಕ್ತಗೊಳಿಸುವ ಕುರಿತು ನಾಲ್ಕು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. 

ಮಂಡ್ಯ ಗತ್ತು, ಊಟದ ಗಮ್ಮತ್ತು ..! ಅಚ್ಚುಕಟ್ಟಾದ ಸಾಹಿತ್ಯ ಸಮ್ಮೇಳನ ಊಟದ ವ್ಯವಸ್ಥೆಗೆ ಜನರ ಪ್ರಶಂಸೆ

Dec 21 2024, 09:39 AM IST

ಆತಿಥ್ಯಕ್ಕೆ ಮಂಡ್ಯ ಹೆಸರುವಾಸಿ ಎಂಬುದನ್ನು ಸಾಹಿತ್ಯ ಸಮ್ಮೇಳನ ಸಾಬೀತುಪಡಿಸಿದೆ. ರುಚಿಕಟ್ಟಾದ ಊಟ, ಅಚ್ಚುಕಟ್ಟಾದ ವ್ಯವಸ್ಥೆ ಜನಮೆಚ್ಚುಗೆಗೆ ಪಾತ್ರವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಆಕರ್ಷಕ ರಥ

Dec 21 2024, 01:18 AM IST
ಮೆರವಣಿಗೆ ತಡವಾಗಿ ಆರಂಭವಾಗಿದ್ದರಿಂದ ಸಮ್ಮೇಳನಾಧ್ಯಕ್ಷರ ರಥ ತರಾತುರಿಯಲ್ಲಿ ಮುಂದೆ ಚಲಿಸಿತು. ಆದರೆ ಈ ವೇಗಕ್ಕೆ ಕಲಾತಂಡಗಳು ಸಾಥ್‌ ನೀಡಲು ಸಾಧ್ಯವಾಗದೆ ಹಿಂದುಳಿದವು. ಮಾರ್ಗಮಧ್ಯೆ ಸಾರ್ವಜನಿಕರು ಕಲಾತಂಡಗಳ ಜೊತೆ ಹೆಜ್ಜೆ ಹಾಕಿದ್ದರಿಂದ ಕಲಾತಂಡಗಳ ವೇಗ ಕಡಿಮೆಯಾಯಿತು.

ಶಾಸನಕ್ಕೆ ಡಿಜಿಟಲ್ ಸ್ಪರ್ಶ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಅಕ್ಷರ ಭಂಡಾರ’

Dec 21 2024, 01:18 AM IST
ಸಮ್ಮೇಳನದಲ್ಲಿಪುಸ್ತಕ ಪ್ರದರ್ಶನದ ಎ ವಿಭಾಗದಲ್ಲಿ 49, 50ನೇ ಮಳಿಗೆಯಲ್ಲಿ ದಿ ಮಿಥಿಕ್‌ ಸೊಸೈಟಿ ಆಯೋಜಿಸಿದ ಪ್ರದರ್ಶನದಲ್ಲಿ ಪ್ರಾಚೀನ ಕನ್ನಡ ಲಿಪಿಗಳ‌ ಮೊಟ್ಟ ಮೊದಲ ಡಿಜಿಟಲ್ ಕಣಜ ‘ಅಕ್ಷರಭಂಡಾರ’ ಸಾಫ್ಟ್‌ವೇರ್‌ ಅನುಭವ ಲಭ್ಯ. ಪ್ರಾತ್ಯಕ್ಷಿಕೆ ಮೂಲಕ ಪ್ರಾಚೀನ ಕನ್ನಡದ ಸೊಗಡನ್ನು ಆನಂದಿಸಬಹುದು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ

Dec 21 2024, 01:17 AM IST
ತೊಗರಿಯ ನಾಡಿನಿಂದ ಸಕ್ಕರೆ ನಾಡಿಗೆ ಬಂದಿದ್ದೇವೆ. ಸಾಹಿತ್ಯ ಸಮ್ಮೇಳನದಲ್ಲಿ ಸಕ್ಕರೆಯಂತೆ ಸಾಹಿತ್ಯದ ಸಿಹಿಯನ್ನು ಸವಿದಿದ್ದೇನೆ. ಮಾತೃಭಾಷೆ ಕನ್ನಡಕ್ಕೆ ನಾವು ಏನಾದರೂ ಕೊಡುಗೆ ಕೊಡಬೇಕು. ಮಂಡ್ಯ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ. ಇಲ್ಲಿಯ ಜನರ ಕನ್ನಡಾಭಿಮಾನ ನೋಡಿ ನನಗೆ ಖುಷಿಯಾಗಿದೆ. ನಾನು ಕೂಡ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಬೇಕು. ಇದಕ್ಕಾಗಿ ಹಲವು ಸಾಹಿತಿಗಳು ಬರೆದಿರುವ ಪುಸ್ತಕಗಳನ್ನು ಕೊಂಡು ಹೋಗುತ್ತಿದ್ದೇನೆ.

ಡಿಸೆಂಬರ್ ೨೩ರಂದು ಮಂಚಿಕೇರಿಯಲ್ಲಿ ಯಲ್ಲಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 21 2024, 01:17 AM IST
ಅಂದು ಬೆಳಗ್ಗೆ ೮.೩೦ಕ್ಕೆ ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣನವರ ರಾಷ್ಟ್ರಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ನಾಡಧ್ವಜಾರೋಹಣ ನೆರವೇರಿಸುವರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯದ ಹಿರಿಮೆ ಹೆಚ್ಚಿಸಿದ ಸಾಹಿತ್ಯ ರತ್ನಗಳು!

Dec 20 2024, 09:46 AM IST

ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆ‌ರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್‌.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 105
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved