• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್ 5ಕ್ಕೆ ಕಡೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Sep 13 2025, 02:04 AM IST
ಕಡೂರು, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೊಡ್ಡ ಪಟ್ಟಣಗೆರೆಯ ಶ್ರೀ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 5 ರಂದು ನಡೆಸಲು ಶಾಸಕ ಕೆ. ಎಸ್. ಆನಂದ್ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಯಿತು ಎಂದು ಕಡೂರು ತಾಲೂಕು ಕಸಾಪ ಅಧ್ಯಕ್ಷ ಚಿಕ್ಕನಲ್ಲೂರು ಎಸ್. ಪರಮೇಶ್ ತಿಳಿಸಿದರು.

‘ನನ್ನ ಮಗಳೇ ಸೂಪರ್‌ಸ್ಟಾರ್‌’ಗೆ ಬಿ.ಆರ್‌.ಲಕ್ಷ್ಮಣರಾವ್‌ ಗೀತ ಸಾಹಿತ್ಯ

Sep 09 2025, 12:20 PM IST

ಆಯೂರ್‌ ನಿರ್ದೇಶನದ ‘ನನ್ನ ಮಗಳೇ ಸೂಪರ್‌ ಸ್ಟಾರ್‌’ ಚಿತ್ರಕ್ಕೆ ಸೋಮವಾರ ಅದ್ಧೂರಿಯಾಗಿ ಮುಹೂರ್ತ ನಡೆದಿದೆ

ಕನ್ನಡಕ್ಕೆ ವಿಶ್ವಮಾನ್ಯತೆ ತಂದುಕೊಟ್ಟ ವಚನ ಸಾಹಿತ್ಯ

Sep 09 2025, 01:01 AM IST
ಜನರನ್ನು ಬಸವ ತತ್ವದೆಡೆಗೆ ಸೆಳೆಯಬೇಕಾಗಿದೆ. ಅದರಲ್ಲೂ ಮಕ್ಕಳು, ಯುವಕರನ್ನು ಸೆಳೆಯುಲು ಈ ಬಸವ ಸಂಸ್ಕೃತ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿಯೂ ವಚನ ಸಾಹಿತ್ಯದ ಕುರಿತು ಕುತೂಹಲ ಇರುವುದು ನಿಜಕ್ಕೂ ಅತ್ಯುತ್ತಮ ಬೆಳವಣಿಗೆಯಾಗಿದೆ.

ಬಿಆರ್‌ಎಲ್ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಕಾಲ ಉಳಿಯುವ ಆಪ್ತಭಾವದ ಕವಿ

Sep 07 2025, 11:22 AM IST

ವಿಪುಲ ರೂಪ ಧಾರಿಣಿ’ ಸಂಕಲನಕ್ಕೊಂದು ವಿಶೇಷ ಗುಣವಿದೆ. ಸ್ಥಳೀಯ ಮತ್ತು ವಿಶ್ವಾತ್ಮಕ ನೆಲೆಯಲ್ಲಿ ಪ್ರಸಿದ್ಧರಾಗಿರುವ ಪೌರಾಣಿಕ, ಚಾರಿತ್ರಿಕ ಮತ್ತು ಕಾವ್ಯಲೋಕದ ದೃಗ್ಗೋಚರದರ್ಶಿಯಾದ ವ್ಯಕ್ತಿತ್ವಗಳ ಆತ್ಮವೇ ತಾವಾಗಿ ಕವಿ ಬಿ.ಆರ್. ಲಕ್ಷ್ಮಣರಾಯರು ಇಲ್ಲಿನ ಕವಿತೆಗಳನ್ನು ರಚಿಸಿದ್ದಾರೆ.

ಜನಪದ ಸಾಹಿತ್ಯ ಕಣ್ಮರೆ ವಿಷಾದನೀಯ

Sep 07 2025, 01:00 AM IST
ಅಕ್ಷರಲೋಕದಿಂದ ಅಪರಿಚಿತವಾಗಿದ್ದರೂ ತಮ್ಮಸೃ ಜನಶೀಲ ಸೃಷ್ಟಿಯಿಂದ ಅತ್ಯುನ್ನತವಾದ ಸಾಹಿತ್ಯ ಕಟ್ಟಿದವರು ನಮ್ಮ ಜನಪದರು

ಬೀರೂರಿನಲ್ಲಿ ಯುವ ಸಾಹಿತ್ಯ ಸಮ್ಮೇಳನ ಆಯೋಜನೆ: ಸೂರಿ ಶ್ರೀನಿವಾಸ್‌

Sep 06 2025, 01:00 AM IST
ಕಡೂರು, ಕನ್ನಡ ಕಟ್ಟುವ ಯುವಕರ ಪಾತ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತುಂಬಾ ಹಿರಿದು. ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಲ್ಲಿ ಕಸಾಪ ಯುವ ಘಟಕ ಪ್ರಾರಂಭವಾಗುತ್ತಿದ್ದು. ಮುಂದಿನ ದಿನಗಳಲ್ಲಿ ಬೀರೂರಿನಲ್ಲಿ ಜಿಲ್ಲಾ ಮಟ್ಟದ ಯುವ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಸಾಹಿತ್ಯ ಬರೀ ಪ್ರತಿಬಿಂಬವಾದರೆ ಸಾಲದು

Sep 04 2025, 01:00 AM IST
ಕನ್ನಡಿ ಕವನ ಸಂಕಲನವು ಜನಜೀವನಕ್ಕೆ ದಾರಿ ತೋರಿಸುವ ಒಂದು ಮಾರ್ಗದರ್ಶಕ ಕಾವ್ಯವಾಗಿದ್ದು, ಸಾಹಿತ್ಯ ಒಂದು ಪ್ರತಿಬಿಂಬ, ಜನಜೀವನದ ಪ್ರತಿಬಿಂಬವೇ ಒಂದು ಸಾಹಿತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಹೇಳಿದರು.

ಕನ್ನಡ ಸಾಹಿತ್ಯ ಪರಂಪರೆ ಅರಿವಿಗೆ ಹಳಗನ್ನಡ ಮುಖ್ಯ

Sep 03 2025, 01:02 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡ ನಾಡಿನ ಅಕ್ಷರ ಚರಿತ್ರೆ ಸಾರುವಲ್ಲಿ ಕನ್ನಡ ಸಾಹಿತ್ಯ ಪರಂಪರೆಯ ಅರಿವಿಗೆ ಹಳೆಗನ್ನಡ ಸಾಹಿತ್ಯ ಅಧ್ಯಯನ ಮುಖ್ಯವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು.

ಸಾಹಿತ್ಯ ಬಾಡಲಾರದ ಹೂವು ಇದ್ದಂತೆ

Sep 03 2025, 01:02 AM IST
ಸಾಹಿತ್ಯ ಬಾಡಲಾರದ ಹೂವು ಇದ್ದಂತೆ. ಸಾಹಿತಿಗಳು ಎಲ್ಲರ ಪ್ರೀತಿಗೆ ಪಾತ್ರರಾಗಬೇಕು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಹೇಳಿದರು.

ಅನ್ಯಾಯದ ವಿರುದ್ಧ ಬರೆಯುವುದೇ ಬಂಡಾಯ ಸಾಹಿತ್ಯ: ಹುರುಗಲವಾಡಿ ರಾಮಯ್ಯ

Sep 01 2025, 01:03 AM IST
ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್ ಕೊಪ್ಪ, ಸರೋಜಮ್ಮ ಲಿಂಗರಾಜು ಅವರ ಹಕ್ಕಿಗೂಡು ಕವನ ಸಂಕಲನ ಕುರಿತು ಮಾತನಾಡಿದರು. ಸಾಹಿತಿ ಬಿ.ಎಲ್.ಮಧುಸೂದನ್, ಪ್ರಾಧ್ಯಾಪಕ ಡಾ. ಹೊಂಬಯ್ಯ ಹೊನ್ನಲಗೆರೆ, ಶಿಕ್ಷಕಿ ಹಾಗೂ ಕವಯತ್ರಿ ಸರೋಜಮ್ಮ ಲಿಂಗರಾಜು ಅವರಿಗೆ ದಲಿತ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 109
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved