ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ
Sep 12 2024, 01:52 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.
ಸಾಹಿತ್ಯ ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು-ಹೊನ್ನಾಳಿ
Sep 10 2024, 01:31 AM IST
ಕವಿಗಳು ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಿದಾಗ ಮಾತ್ರ ಜನ ಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ ಎಂದು ಪ್ರಾಧ್ಯಾಪಕ, ಬರಹಗಾರ ಡಾ. ಎಮ್.ಈ. ಶಿವಕುಮಾರ ಹೊನ್ನಾಳಿ ಹೇಳಿದರು.
ಸಾಹಿತ್ಯ ಓದುಗರು ಮೆಚ್ಚುವಂತಿರಬೇಕು: ಡಾ. ಹರಿಕೃಷ್ಣ ಪುನರೂರು
Sep 09 2024, 01:35 AM IST
ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ನಡೆಯಿತು.
ಶರಣ ಸಾಹಿತ್ಯ ಎಲ್ಲರಿಗೂ ತಲುಪಲಿ: ಡಿ.ಎಸ್.ಸುರೇಶ್
Sep 09 2024, 01:34 AM IST
ತರೀಕೆರೆ, ಶರಣ ಸಾಹಿತ್ಯವನ್ನು ಎಲ್ಲರಿಗೂ ತಲುಪಿಸಬೇಕೆಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅದ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.
ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದ
Sep 09 2024, 01:33 AM IST
ಅಜ್ಜಂಪುರ, ಪ್ರಪಂಚದ ಎಲ್ಲ ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದವೇ ಆಗಿದೆ ಎಂದು ತರೀಕೆರೆ ಕ್ಷೇತ್ರದ ಶಾಸಕ ಜೆ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಕುವೇಂಡ ವೈ. ಹಂಝತುಲ್ಲಾಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ
Sep 09 2024, 01:33 AM IST
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.
ಬೀದರ್ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ
Sep 07 2024, 01:37 AM IST
ಅಲಂಕೃತ ಸಾರೋಟದಲ್ಲಿ ಸರ್ವಾಧ್ಯಕ್ಷೆಯ ಅದ್ಧೂರಿ ಮೆರವಣಿಗೆ
ಹರಿದಾಸರ ಕೀರ್ತನೆಗಳಲ್ಲಿ ಉಪಚಾರ ಸಾಹಿತ್ಯ
Sep 07 2024, 01:32 AM IST
ಜನಸಾಮಾನ್ಯರಿಗೂ ಅರ್ಥವಾಗುವಂಥ ಸರಳ ಪದಗಳನ್ನು ಬಳಸಿ
ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠವಿದ್ದಂತೆ
Sep 04 2024, 01:47 AM IST
ಸಾಹಿತ್ಯ ಲೋಕದಲ್ಲಿ ಅನೇಕರ ಕೃತಿಗಳಿಗೆ ಜ್ಞಾನಪೀಠ ಲಭಿಸಿಲ್ಲ ಎಂಬ ಕೊರಗಿರಬಾರದು. ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠ ಪ್ರಶಸ್ತಿ ಇದ್ದಂತೆ ಎಂದು ಬಸವ ಮಂದಿರ ಬಸವತತ್ವ ಪೀಠದ ಶ್ರೀ ಡಾ. ಮರುಳಸಿದ್ದ ಸ್ವಾಮೀಜಿ ನುಡಿದರು.
ಸಾಹಿತ್ಯ ಸಂಗೀತದ ಮೇಲೆ ತೇಲಬೇಕು: ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿ ಅಭಿಪ್ರಾಯ
Sep 03 2024, 01:49 AM IST
ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿಯವರು ಸಾಹಿತ್ಯವು ಸಂಗೀತದ ಮೇಲೆ ತೇಲುವಂತಿರಬೇಕು ಮತ್ತು ಸಂಗೀತದಲ್ಲಿ ಮುಳುಗಬಾರದು ಎಂದು ಅಭಿಪ್ರಾಯಪಟ್ಟರು. ಸಂಗೀತದ ಮೂಲಕ ಸಾಹಿತ್ಯ ಸಹೃದಯನಿಗೆ ತಲುಪಿದಾಗ ಮಾತ್ರ ಹಾಡುಗಾರ ಧನ್ಯತೆ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
< previous
1
...
46
47
48
49
50
51
52
53
54
...
90
next >
More Trending News
Top Stories
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ