• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಲ್ಲಿ ಸಾಹಿತ್ಯ ಪ್ರೀತಿ ಹುಟ್ಟಿಸಿ: ಡಾ.ಪ್ರದೀಪ್‌ಕುಮಾರ್ ಹೆಬ್ರಿ

Nov 14 2024, 12:45 AM IST
ಇಂದಿನ ವಿದ್ಯಾರ್ಥಿಗಳಿಗೆ, ಯುವಜನರಿಗೆ ಸಾಹಿತ್ಯದ ಮಹತ್ವವನ್ನು ತಿಳಿಸಿಕೊಟ್ಟು, ಕವಿಗಳು, ಸಾಹಿತಿಗಳನ್ನು ಪರಿಚಯಿಸಿಕೊಡಬೇಕು. ಹೊರಗಿನ ಸಾಹಿತಿಗಳನ್ನು ಕರೆತಂದು ಸಾಹಿತ್ಯಾತ್ಮಕ ವಿಚಾರ ಸಂಕಿರಣಗಳನ್ನು ಆಯೋಜಿಸುವುದು. ಅತ್ಯುತ್ತಮ ಕೃತಿಗಳನ್ನು ಓದುವಂತೆ ಪ್ರೇರೇಪಿಸಿ ಪುಸ್ತಕ ಪ್ರೀತಿಯನ್ನು ಬೆಳೆಸುವಂತಹ ಕಾರ್ಯಕ್ರಮಗಳು ಜಿಲ್ಲಾದ್ಯಂತ ನಡೆಸುವ ಅಗತ್ಯವಿದೆ.

ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯ ಓದುವ ಹವ್ಯಾಸವೂ ಇರಬೇಕು: ಡಾ.ರಾಜಶೇಖರ್‌

Nov 13 2024, 12:51 AM IST
ಜೀವನದಲ್ಲಿ ಪುಸ್ತಕಗಳ ಪ್ರಾಮುಖ್ಯತೆಯನ್ನು ಇತಿಹಾಸದಿಂದ ಗಮನಿಸಬಹುದಾಗಿದೆ. ಪ್ರಾಚೀನ ಕಾಲದ ಜನರು ತಮ್ಮ ಕಲ್ಪನೆಗಳನ್ನು ಬಂಡೆಗಳು, ಪುಸ್ತಕಗಳ ಮೇಲೆ ರಚಿಸುತ್ತಿದ್ದರು. ಆದ್ದರಿಂದ ಇಂದಿನ ಭವಿಷ್ಯದ ಪೀಳಿಗೆಯು ಅವರ ಕಲ್ಪನೆಯ ಇತಿಹಾಸದ ಪುಸ್ತಕಗಳನ್ನು ಓದುವುದರಿಂದ ಪೂರ್ವಜರ ಬಗ್ಗೆ ಜ್ಞಾನ ಪಡೆಯಬಹುದು ಎಂದು ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಪಾಲಕ ಡಾ.ರಾಜಶೇಖರ್‌ ಜಿ. ನ್ಯಾಮತಿಯಲ್ಲಿ ಹೇಳಿದ್ದಾರೆ.

ಆಧ್ಯಾತ್ಮಿಕ ಮಾರ್ಗಕ್ಕೆ ವಚನ ಸಾಹಿತ್ಯ ಸಹಕಾರಿ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

Nov 13 2024, 12:11 AM IST
ಭಕ್ತಿ ಹುಟ್ಟಲು ಕಾಯಕ ಇರಲೇಬೇಕು. ದೇವಾಲಯದ ಪೂಜೆಯಿಂದ ಹುಟ್ಟುವುದಿಲ್ಲ, ಕಾಯಕದಿಂದ ಕೈಲಾಸ ಎಂಬುದನ್ನು ಪ್ರತಿಪಾದಿಸಿದ್ದಾರೆ. ವ್ರತ ಎಂದರೆ ಮನೋವಿಕಾರವಾಗದಂತೆ ಇರಲು ಕಟ್ಟಿರುವ ಗೂಟ. ಪಾಂಡಿತ್ಯದ ಅನಾವರಣ ಆಗುತ್ತಿದೆ. ವಿದ್ಯಾರ್ಥಿಗಳ ವಿಕಾಸ ಆಗುತ್ತಿದೆಯೇ ಶಿಕ್ಷಣದಲ್ಲಿ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕಿದೆ.

ಜ್ಞಾನಾರ್ಜನೆಗಾಗಿ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ

Nov 13 2024, 12:08 AM IST
ಸದ್ವಿದ್ಯಾ ಪಬ್ಲಿಕ್ ಶಾಲೆಯಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರವಿ ದಳವಾಯಿ ಸಲಹೆ

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದತ್ತಾತ್ರೇಯಬೋಧ ಸ್ವಾಮೀಜಿ

Nov 12 2024, 12:47 AM IST
ಮೂಡಲಗಿ ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವರು ಸೇರಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.

ಉಡುಪಿ: ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳ‍ನ ಸಂಪನ್ನ

Nov 11 2024, 11:47 PM IST
ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ನೇತೃತ್ವದಲ್ಲಿ ರಾಜಾಂಗಣದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾ ಅಂಗವಾಗಿ ನಡೆದ ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.

ವಿಜಯದಾಸರಿಂದ ದಾಸ ಸಾಹಿತ್ಯ ಬೆಳವಣಿಗೆ: ಪಂಡಿತ್ ಶ್ರೀನಿವಾಸ ಆಚಾರ್ ನವಲಿ

Nov 11 2024, 11:45 PM IST
ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಸ ಸಾಹಿತ್ಯ ಬೆಳವಣಿಗೆಗೆ ಅವಿರತವಾಗಿ ಶ್ರಮಿಸಿದ ಕೀರ್ತಿ ವಿಜಯದಾಸರಿಗೆ ಸಲ್ಲಬೇಕು.

ಸಾಹಿತ್ಯ ಕ್ಷೇತ್ರಕ್ಕೆ ಸನದಿ ಕುಟುಂಬದ ಕೊಡುಗೆ ಅಪಾರ: ಸಾಹಿತಿ ಬಸವರಾಜ ಜಗಜಂಪಿ

Nov 11 2024, 01:15 AM IST
ಬೆಳಗಾವಿ ತಾಲೂಕಿನ ಶಿಂಧೊಳ್ಳಿಯ ಸನದಿ ಅವರ ಮನೆತನ ಸಾಹಿತ್ಯ ರಂಗಕ್ಕೆ ಕೊಟ್ಟ ಕೊಡುಗೆ ಅಪಾರ. ಗರ್ಭದಲ್ಲಿ ಇದ್ದಾಗಲೇ ಆ ಮನೆತನದ ಕುಡಿಗಳಿಗೆ ಸಾಹಿತ್ಯದ ಸಂಸ್ಕಾರ ಒಲಿಯುತ್ತದೆ. ವೃತ್ತಿಯಿಂದ ಸಿವಿಲ್‌ ಎಂಜಿನಿಯರ್‌ ಆಗಿದ್ದರೂ ಸಾಹಿತ್ಯ ಕೃಷಿ ಮಾಡುತ್ತಿರುವ ನದೀಮ್‌ ಸನದಿ ಭರವಸೆಯ ಯುವ ಕವಿ ಎಂದು ಸಾಹಿತಿ ಡಾ. ಬಸವರಾಜ ಜಗಜಂಪಿ ಶ್ಲಾಘಿಸಿದರು.

ಸಾಹಿತ್ಯ, ಕಲೆಗೆ ಉತ್ತರ ಕನ್ನಡ ಕೊಡುಗೆ ಅಪಾರ: ಹರಿಪ್ರಕಾಶ ಕೋಣೆಮನೆ

Nov 11 2024, 01:15 AM IST
ಭಾರತದ ಸಂಸ್ಕೃತಿ, ಪ್ರಕೃತಿ, ಅಧ್ಯಾತ್ಮದ ಮೂಲಕ ಇಡೀ ಜಗತ್ತಿಗೇ ಕೊಡುಗೆ ನೀಡುತ್ತಿರುವ ಮಹಾನ್ ದೇಶ ಎಂಬುದನ್ನು ನಮ್ಮ ದೇಶ ಸಾರುತ್ತಿದೆ.

ಎಲ್ಲದಕ್ಕೂ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ

Nov 11 2024, 12:50 AM IST
ಹಿಂಸಾಚಾರವನ್ನು ಮಹಿಳೆಯರು ಮತ್ತು ಮಕ್ಕಳು ಅನುಭವಿಸುತ್ತಿದ್ದಾರೆ. ಇದಕ್ಕೆ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆ ಕಡೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹೆಸರಾಂತ ಸಾಹಿತಿ ಸುಬ್ಬು ಹೊಲೆಯಾರ್ ಅಭಿಪ್ರಾಯಪಟ್ಟರು. ಅಂತಿಮವಾಗಿ ನಮ್ಮೊಳಗಿನ ಪ್ರೀತಿ, ಕರುಣೆ ಬರಬೇಕು. ಕನ್ನಡದ ಪ್ರಜ್ಞೆ ವಿಶ್ವ ಪ್ರಜ್ಞೆ ಆಗಬೇಕು. ವ್ಯಕ್ತಿತ್ವವನ್ನ ಕಾಪಾಡಿಕೊಳ್ಳಬೇಕು. ಕಾವ್ಯ ಎಂದರೇ ಜನರ ಮಿಡಿಯುವ ಹೃದಯ ಆಗಿರಬೇಕು ಎಂದು ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 109
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved