ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ, ತರಳಬಾಳು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಿ. ನಾಗೇಂದ್ರಪ್ಪ ಅವರು ಸರ್ವಜ್ಞ ಸಾಹಿತಿ ಉತ್ತಂಗಿ ಚನ್ನಪ್ಪನವರ ಸಮಗ್ರ ಸಾಹಿತ್ಯವನ್ನು ಐದು ಸಂಪುಟಗಳಲ್ಲಿ ಸಂಪಾದಿಸಿದ್ದಾರೆ. ಎಸ್.ಆರ್. ಗುಂಜಾಳ ಅವರು ಗೌರವ ಸಂಪಾದಕರು.