• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಅತ್ಯುತ್ತಮಟ್ಟದ್ದು: ಸಾಲಿ

Mar 18 2024, 01:56 AM IST
ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಚಿದಾನಂದ ಸಾಲಿ ಮಾತನಾಡಿದರು.

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

Mar 17 2024, 02:02 AM IST
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಪೂಮಾಲೆ ಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಸಿ. ಮಹೇಶ್‌ ನಾಚಯ್ಯ ನೇಮಿಸಿ ಆದೇಶ ಹೊರಡಿಸಲಾಗಿದೆ.

ನಾಳೆ, ನಾಡಿದ್ದು ಹರಿಹರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 17 2024, 01:47 AM IST
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಮ್ಮೇಳನಕ್ಕೆ ಚಾಲನೆ ನೀಡುವರು. ನಂತರ ಸಮ್ಮೇಳನಾಧ್ಯಕ್ಷರಾದ ಪ್ರೊ.ಸಿ.ವಿ.ಪಾಟೀಲ್ ಮಾತನಾಡುವರು. ಡಾ.ಎಚ್ ಗಿರಿಜಮ್ಮ ಮಹಾದ್ವಾರ ಉದ್ಘಾಟನೆಯನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತರಿರುವರು.

ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಸಮ್ಮೇಳನ ರಥಕ್ಕೆ ಶಾಸಕ ಎಚ್‌.ಪಿ.ಸ್ವರೂಪ್‌ ಚಾಲನೆ

Mar 17 2024, 01:46 AM IST
ಹಾಸನ ಜಿಲ್ಲಾ ೨೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಶಾಸಕ ಎಚ್.ಪಿ. ಸ್ವರೂಪ್ ಹಾಗೂ ಸಾಹಿತಿಗಳು ಹಸಿರು ಬಾವುಟ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ದಿನ: ಡಾ. ಮಹೇಶ್ ಜೋಷಿ

Mar 16 2024, 01:50 AM IST
ನಿವೇಶನ ಹಾಸ್ತಾಂತರ ಬರೀ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಗೆ ಮಾತ್ರ ಐತಿಹಾಸಿಕ ದಿನವಲ್ಲ ಬದಲಾಗಿ ಇಡೀ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಮಹತ್ವದ ದಿನವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹೇಳಿದ್ದಾರೆ.

ಭಾಷಾಭಿಮಾನಕ್ಕೆ ಪ್ರತಿವರ್ಷ ಸಾಹಿತ್ಯ ಸಮ್ಮೇಳನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ

Mar 16 2024, 01:46 AM IST
ಜನರಲ್ಲಿ ಭಾಷಭಿಮಾನ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ ಹೇಳಿದರು. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಪ್ರಕಾಶನ ಸಾಹಿತ್ಯ ಸೇವೆಯ ಭಾಗ: ಬಾಚರಣಿಯಂಡ ಅಪ್ಪಣ್ಣ

Mar 15 2024, 01:24 AM IST
ಮಡಿಕೇರಿ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 84ನೇ ಪುಸ್ತಕ ಬಾಚರಣಿಯಂಡ ರಾಣು ಅಪ್ಪಣ್ಣ ಅವರ ‘ಪ್ರಕೃತಿ ಆರಾಧನೆ ಪಿಂಞ ಕೃಷಿ ಸಂಸ್ಕೃತಿ’, 85ನೇ ಪುಸ್ತಕ ‘ಕೊಡಗ್‌ರ ವಾಣಿಜ್ಯ ಬೊಳೆ’ ಹಾಗೂ 86ನೇ ಪುಸ್ತಕ ಬಾಚರಣಿಯಂಡ ಅಪ್ಪಣ್ಣ ಅವರ ‘ಜನಪದ ಸಿರಿ’ ಲೋಕಾರ್ಪಣೆಗೊಂಡಿತು.

ಮಕ್ಕಳ ಸೃಜನ ಬರವಣಿಗೆಗೆ ಇಂಬು ಕೊಟ್ಟ ಮಕ್ಕಳ ಸಾಹಿತ್ಯ ಸಂಭ್ರಮ

Mar 15 2024, 01:24 AM IST
ಮಕ್ಕಳಲ್ಲಿ ವಾಚನಾಭಿರುಚಿ ಬೆಳೆಸಿ ಗ್ರಾಮೀಣ ಗ್ರಂಥಾಲಯದ ಸದ್ಬಳಕೆ ಮಾಡುವಂತೆ ಉತ್ತೇಜಿಸುವುದು ಹಾಗೂ ಮಕ್ಕಳ ಸೃಜನಶೀಲ ಬರವಣಿಗೆಗೆ ಅವಕಾಶ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವ ಉದ್ದೇಶ ಸಾಹಿತ್ಯ ಸಂಭ್ರಮದ್ದಾಗಿದೆ

ಜಿ.ಎಸ್.ಶಿವರುದ್ರಪ್ಪ ಅವರದು ಜೀವನವನ್ನು ಒಳಗೊಂಡ ಸಾಹಿತ್ಯ: ಡಾ.ಜಿ.ಎಸ್. ಜಯದೇವ

Mar 15 2024, 01:22 AM IST
ಜಿಎಸ್ಎಸ್ ಅವರ ಕವಿತೆಗಳಲ್ಲಿ ಪ್ರೀತಿ, ಬೆಳಕು ಹಾಗೂ ಪ್ರೀತಿಯೆಂಬುದು ಜೀವನದ ಪ್ರಮುಖ ಘಟ್ಟವಾಗಿ ಹೇಗೆ ಮುಖ್ಯ ಎಂಬುದನ್ನು ತಿಳಿಯಬಹುದು. ಜಗತ್ತು ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕಾದರೆ ಪ್ರತಿಯೊಬ್ಬರಲ್ಲಿಯೂ ಅರಿವಿನ ಜ್ಞಾನಾರ್ಜನೆ ಮುಖ್ಯವಾಗಿರುತ್ತದೆ. ಜಿಎಸ್ಎಸ್ ಅವರಿಗೆ ಕಲೆ ಮತ್ತು ಸಾಹಿತ್ಯದ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ಇತ್ತು.

ಆಧುನಿಕ ಕನ್ನಡ ಸಾಹಿತ್ಯ ಹಾಗೂ ವಿಮರ್ಶೆ: ಜಿ.ಎಸ್. ಭಟ್ಟ ಸಂಪಾದಿತ ಕೃತಿ

Mar 15 2024, 01:19 AM IST

ಜಿ.ಎಸ್‌. ಭಟ್ಟ ಅವರು ಆಧುನಿಕ ಕನ್ನಡ ಸಾಹಿತ್ಯ ಹಾಗೂ ವಿಮರ್ಶೆ ಕೃತಿಯನ್ನು ಸಂಪಾದಿಸಿದ್ದಾರೆ. ಪಿ. ಲಂಕೇಶರ ಅಕ್ಷರ ಹೊಸಕಾವ್ಯ ಕುರಿತು ಡಾ.ಜಿ.ಎಂ. ಹೆಗಡೆ, ಜಿ.ಎಚ್. ನಾಯಕ ಸಂಪಾದಿತ ಸಣ್ಣಕತೆಗಳು ಕುರಿತು ಡಾ.ಗೀತಾ ನಾವಲ್ ಅವಲೋಕಿಸಿದ್ದಾರೆ.

  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 96
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved