ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೂರ್ಣ ಸಹಕಾರ ನೀಡುವೆ: ಶಾಸಕ ಬಿ.ಪಿ.ಹರೀಶ್
Mar 02 2024, 01:45 AM ISTಹರಿಹರದಲ್ಲಿ ಜಿಲ್ಲಾ ಸಮ್ಮೇಳನ ಆಯೋಜಿಸಿರುವುದು ಹರ್ಷವಾಗುತ್ತಿದೆ. ನಾನು ಒಬ್ಬ ಕನ್ನಡ ಅಭಿಮಾನಿಯಾಗಿ ಕಾರ್ಯಕರ್ತನಂತೆ ಈ ಸಮ್ಮೇಳನ ಯಶಸ್ವಿಗೆ ಶ್ರಮಿಸುತ್ತೇನೆ ಎಂದರು. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಸಿ.ವಿ.ಪಾಟೀಲ್ ರನ್ನು ಸಾಹಿತಿಗಳು ಮತ್ತು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಈ ಜಿಲ್ಲೆ ಮತ್ತು ತಾಲೂಕಿಗೆ ಚಿರಪರಿಚಿತರು ಇವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ ಸಂತಸ ತಂದಿದೆ.