• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳ್ಳಿ ಹಕ್ಕಿ- ಎಚ್. ವಿಶ್ವನಾಥ್‌ ಅವರ ಸಾಹಿತ್ಯ ಮತ್ತು ರಾಜಕಾರಣದ ವಿಮರ್ಶೆ

Feb 24 2024, 02:32 AM IST
ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವಜನ ಸೇವೆ ಮತ್ತು ಕ್ರೀಡೆ, ಅರಣ್ಯ ಖಾತೆ, ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಸಹಕಾರ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ದಾಖಲಿಸಲಾಗಿದೆ.

ಹರಿಹರ ಅಭಿವೃದ್ಧಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನ ಮುನ್ನುಡಿಯಾಗಲಿ: ಎಚ್.ನಿಜಗುಣ

Feb 24 2024, 02:31 AM IST
೧೩ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ವಿ.ಪಾಟೀಲ್‌ರನ್ನು ಅವರ ನಿವಾಸದಲ್ಲಿ ಗೆಳೆಯರ ಬಳಗದಿಂದ ಸನ್ಮಾನಿಸಿ ಮಾತನಾಡಿ, ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಸಿ.ವಿ.ಪಾಟೀಲ್‌ರನ್ನು ಆಯ್ಕೆ ಮಾಡಿರುವುದು ಹರಿಹರ ಸೇರಿ ಜಿಲ್ಲೆಯ ಸಾಹಿತ್ಯ ಆಸಕ್ತರಿಗೆ ಹರ್ಷ ತಂದಿದೆ.

ಮಕ್ಕಳ ಸಾಹಿತ್ಯ ಕೃಷಿಗೆ ಉತ್ತೇಜಿಸಲು ಶಿಕ್ಷಕರ ಪಾತ್ರ ಮಹತ್ವದ್ದು- ಎಫ್‌.ಸಿ. ಚೇಗರಡ್ಡಿ

Feb 24 2024, 02:31 AM IST
ಮಕ್ಕಳಲ್ಲಿನ ಸಾಹಿತ್ಯ ಆಸಕ್ತಿ, ಅಭಿರುಚಿಗೆ ಪ್ರೋತ್ಸಾಹ ನೀಡಬೇಕು. ಸಾಹಿತ್ಯ ಕೃಷಿಗೆ ಅವರನ್ನು ಉತ್ತೇಜಿಸಲು ಸೂಕ್ತ ವೇದಿಕೆ, ವಾತಾವರಣ ಕಲ್ಪಿಸಬೇಕು. ಈ ದಿಶೆಯಲ್ಲಿ ಶಿಕ್ಷಕರ ಹಾಗೂ ಪಾಲಕರ ಜವಾಬ್ದಾರಿ ಅತಿ ಮುಖ್ಯವಾಗಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಫ್.ಸಿ. ಚೇಗರಡ್ಡಿ ಹೇಳಿದರು.

ವಿಷ್ಣು ನಾಯ್ಕ ಅಗಲಿಕೆಯಿಂದ ಬಡವಾದ ಸಾಹಿತ್ಯ ಕ್ಷೇತ್ರ

Feb 23 2024, 01:49 AM IST
ಸಾಹಿತಿ ವಿಷ್ಣು ನಾಯ್ಕ ಅವರ ಪುಸ್ತಕ ಪ್ರೀತಿ, ಕಾಳಜಿ, ಸಮಾಜ ಸೇವೆ ಮಾದರಿಯಾಗಿದೆ. ಸಾಹಿತ್ಯ ಪ್ರಜ್ಞೆ ಇಟ್ಟುಕೊಂಡು, ಅಕ್ಷರ ಪ್ರೀತಿ ಹೊಂದಿದ್ದರು. ಅವರ ಅಗಲುವಿಕೆಯಿಂದ ಸಾಹಿತ್ಯ ಕ್ಷೇತ್ರ ಬಡವಾಗಿದೆ.

ಜೋಯಿಡಾ ಸಾಹಿತ್ಯ ಸಮ್ಮೇಳನಕ್ಕೆ ಅಜನಾಳ ಭೀಮಾಶಂಕರ ಸರ್ವಾಧ್ಯಕ್ಷ

Feb 23 2024, 01:48 AM IST
ಮಾರ್ಚ್ ೨ರಂದು ನಡೆಯಲಿರುವ ಜೋಯಿಡಾ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜ್ಯೋತಿ ರಾಮ‌ಫುಲೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಹಿರಿಯ ರಂಗಭೂಮಿ ಕಲಾವಿದ, ಸಾಹಿತಿ, ಕಲಾವಿದರಾದ ಶ್ರೀ ಅಜನಾಳ ಭೀಮಾಶಂಕರ ಅವರನ್ನು ಆಯ್ಕೆ ಮಾಡಲಾಗಿದೆ.

ಹರಿಹರದಲ್ಲಿ ಮಾ.೧೮, ೧೯ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 23 2024, 01:46 AM IST
ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ನಾಡಿನ ಹಲವು ಸಾಹಿತಿಗಳು, ವಿದ್ವಾಂಸರು ಕನ್ನಡ ಪರ ಸಂಘಟನೆಯವರು, ರೈತರು, ಸರ್ಕಾರಿ ನೌಕರರು ಎಲ್ಲರನ್ನೂ ಒಳಗೊಂಡಂತೆ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗುತ್ತದೆ.

ಮಕ್ಕಳ ಜ್ಞಾನಾರ್ಜನೆಗೆ ಮಕ್ಕಳ ಸಾಹಿತ್ಯ ಸಂಭ್ರಮ ಪೂರಕ: ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ

Feb 23 2024, 01:45 AM IST
ತಿಯೊಂದು ಮಕ್ಕಳಲ್ಲಿ ಕಥೆ, ಕವನ, ರಚನೆ, ನಾಟಕ ರಚನೆ, ವರದಿಗಾರಿಕೆ ಮತ್ತು ನಿರ್ದೇಶನ ಇತ್ಯಾದಿ ಸೃಜನಶೀಲತೆ ಹೆಚ್ಚಿಸಲು ಇಂತಹ ಸಂಭ್ರಮ ಅತ್ಯಾವಶ್ಯಕವಾಗಿದೆ.

ಪ್ರತಿಭೆ ಅನಾವರಣಕ್ಕೆ ಮಕ್ಕಳ ಸಾಹಿತ್ಯ ಸಂಭ್ರಮ ಉತ್ತಮ ವೇದಿಕೆ

Feb 22 2024, 01:50 AM IST
ಮಕ್ಕಳಲ್ಲಿರುವ ಕಲಾತ್ಮಕ ಸುಪ್ತ ಪ್ರತಿಭೆಗಳ ಮೇಲೆ ಬೆಳಕು ಚೆಲ್ಲಲು ಮಕ್ಕಳ ಸಾಹಿತ್ಯ ಸಂಭ್ರಮ ಶಿಬಿರ ಉತ್ತಮ ವೇದಿಕೆಯಾಗಲಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ ತಿಳಿಸಿದರು.

ಮಕ್ಕಳ ಸೃಜನಶೀಲತೆಗೆ ಸಾಹಿತ್ಯ ಸಂಭ್ರಮ ಸಹಕಾರಿ: ಜಿಪಂ ಸಿಇಒ ಸದಾಶಿವ ಪ್ರಭು

Feb 22 2024, 01:48 AM IST
ಮಕ್ಕಳು ಪುಸ್ತಕ ಓದುವ ಹಾಗೂ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕಥೆ, ಕಾದಂಬರಿ, ಕವನಗಳನ್ನು ಬರೆಯಬೇಕು.

ಸಾಹಿತ್ಯ ಸಮ್ಮೇಳನ ಹಬ್ಬವಾಗಿ ಆಚರಿಸೋಣ: ಸಚಿವ ದರ್ಶನಾಪೂರ

Feb 22 2024, 01:46 AM IST
ಶಹಾಪುರ ತಾಲೂಕಿನ ಭೀಮರಾಯನ ಗುಡಿ ಅತಿಥಿ ಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 96
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved