• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:22 AM IST
ಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.

ಹುಳಿಯಾರಿನಲ್ಲಿ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:19 AM IST
ಸಮ್ಮೇಳನಾಧ್ಯಕ್ಷರನ್ನು ಭವ್ಯ ಮೆರವಣಿಗೆಯೊಂದಿಗೆ ಶ್ರೀ ವಾಸವಿ ಕಲ್ಯಾಣ ಮಂಟಪದಿಂದ ರಾಮ್ ಗೋಪಾಲ್ ವೃತ್ತ, ಕನಕದಾಸ ವೃತ್ತ, ಬಸ್ ನಿಲ್ದಾಣ, ರಾಜ್ ಕುಮಾರ್ ರಸ್ತೆಯ ಮೂಲಕ ವೇದಿಕೆಗೆ ಕರೆತಂದರು. ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು, ಬಾಲಕಿಯರು, ಹುಲಿ ಕುಣಿತ, ಡೊಳ್ಳು ಕುಣಿತ ಮುಂತಾದ ಮುಂತಾದ ತಂಡಗಳೊಂದಿಗೆ ಭಾಗವಹಿಸಿದ್ದರು.

ಅವ್ವ ಪುಸ್ತಕೋತ್ಸವದಲ್ಲಿ ಹತ್ತು ಕೃತಿಗಳ ಲೋಕಾರ್ಪಣೆ; ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಪ್ರದಾನ

Jan 31 2024, 02:18 AM IST
ಅವ್ವ ಪುಸ್ತಕೋತ್ಸವದಲ್ಲಿ ಹತ್ತು ಕೃತಿಗಳ ಲೋಕಾರ್ಪಣೆ; ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಪ್ರದಾನ

ನಾಳೆಯಿಂದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:16 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.1 ಮತ್ತು 2ರಂದು ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಸ್.ಪಿ. ಪದ್ಮಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್‌ ಹೇಳಿದ್ದಾರೆ.

ಮನಸ್ಸಿನ ಬಾರ ಕಡಿಮೆ ಆದ ಕಡೆ ಸಾಹಿತ್ಯ ಇರುತ್ತದೆ, ಸಾಹಿತ್ಯವೇ ಸಂಶೋಧನೆ: ಡಾ.ಬಿ.ವಿ.ವಸಂತಕುಮಾರ್

Jan 30 2024, 02:05 AM IST
ಅನ್ನ, ಅರಿವು ಮತ್ತು ಆನಂದ ಈ ಮೂರು ಮನುಷ್ಯನ ಸಂಶೋಧನೆಯ ತುಡಿತವಾಗಿದೆ. ಸಾಹಿತ್ಯದ ವಸ್ತು ಜೀವನ. ಸಂಶೋಧಕರು ಅಹರ್ನಿಶಿ ದುಡಿಯಬೇಕು. ಸಂಶೋಧೆಗೆ ಕಡೆ ಎಂಬುದೇ ಇಲ್ಲ. ಒಮ್ಮೆ ಮಾಡಿದ ಸಂಶೋಧನೆಯೂ ಅಂತಿಮ ಸತ್ಯ ಆಗುವುದಿಲ್ಲ. ಸಂಶೋಧನೆ ಎಂಬುದು ಸತ್ಯದ ಹುಡುಕಾಟ ಆಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪುಂಡಲೀಕಪ್ಪ ಹುಗ್ಗಿ ಆಯ್ಕೆ

Jan 29 2024, 01:41 AM IST
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಮತ್ತು ತಾಲೂಕು ಘಟಕಗಳ ಆಶ್ರಯದಲ್ಲಿ ಗುಳೇದಗುಡ್ಡ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಟಗೇರಿನಲ್ಲಿ ಫೆ.10ರಂದು ನಡೆಯುತ್ತಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದ ಡಾ.ಪುಂಡಲೀಕಪ್ಪ ಹುಗ್ಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು. ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಚನ ಸಾಹಿತ್ಯ ಅಧ್ಯಯನಕ್ಕೆ ಕರೆ

Jan 28 2024, 01:23 AM IST
ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ ಸಮಾನತೆ ತಂದುಕೊಟ್ಟ ವಚನ ಸಾಹಿತ್ಯವನ್ನು ಮಹಿಳೆಯರು ಅಧ್ಯಯನ ಮಾಡುವ ಅಗತ್ಯವಿದೆ.

28ರಂದು ಮೈಸೂರಿನಲ್ಲಿ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ

Jan 27 2024, 01:24 AM IST
ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಜ.28ರಂದು ಮೈಸೂರಿನ ಪುರಭವನದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ ಸಂಜೆ 7 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ. ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಫೆ.10ಕ್ಕೆ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jan 27 2024, 01:16 AM IST
ಗುಳೇದಗುಡ್ಡ: ಫೆ.10ರಂದು ತಾಲೂಕಿನ ಕಟಗೇರಿ ಗ್ರಾಮದಲ್ಲಿ ಗುಳೇದಗುಡ್ಡ ತಾಲೂಕಿನ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ. 10ರಂದು ಬೆಳಗ್ಗೆ 7.30 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ನಾಡಧ್ವಜ ಮತ್ತು ತಾಲೂಕು ಅಧ್ಯಕ್ಷ ಎಚ್.ಎಸ್.ಘಂಟಿ ಪರಿಷತ್ ಧ್ವಜಾರೋಹಣ ನೆರವೇರಿಸುವರು.9 ಗಂಟೆಗೆ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆ, 11 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆ ಜರುಗುವುದು.

ಫೆ.2, 3ಕ್ಕೆ ಪ್ರಥಮ ಅಂತರ್‌ ಜಿಲ್ಲಾ ಸಾಹಿತ್ಯ ಸಮ್ಮೇಳನ

Jan 27 2024, 01:15 AM IST
ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾಮಠದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ- ಚಿಕ್ಕಮಗಳೂರು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 96
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved