• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣತೆ ಸಹಕರಿಸಿ: ಶಾಸಕ ಜಿ.ಎಸ್. ಪಾಟೀಲ

Jan 26 2024, 01:49 AM IST
ಐತಿಹಾಸಿಕ ನಾಡು ಗಜೇಂದ್ರಗಡ ಪಟ್ಟಣದಲ್ಲಿ ಫೆ. 24, ಮತ್ತು 25ರಂದು ಜರುಗುವ ಗದಗ ಜಿಲ್ಲಾ ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಜರುಗುವ ದಿಶೆಯಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳ, ಸಿಬ್ಬಂದಿ ಪಾತ್ರ ಅತೀ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಸಲಹೆ ನೀಡಿದರು.

28ಕ್ಕೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ

Jan 26 2024, 01:45 AM IST
ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವತಿಯಿಂದ ಜ.28ರಂದು ಪುರಭವನದಲ್ಲಿ ರಾಜ್ಯ ಮಟ್ಟದ ಅಲೇಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ

ಚರಿತ್ರೆ, ಸಾಹಿತ್ಯ ಈ ದೇಶದ ಎರಡು ಕಣ್ಣುಗಳಿದ್ದಂತೆ

Jan 22 2024, 02:18 AM IST
ಸ್ಥಳೀಯವಾಗಿ ಇತಿಹಾಸ ಸಂಶೋಧನೆಯನ್ನು ಮಾಡುವ ಮೂಲಕ ಭವ್ಯತೆಯನ್ನು ಎತ್ತಿ ಹಿಡಿಯುವ ಕಾರ್ಯವಾಗಬೇಕಿದೆ.

ಬಸವಣ್ಣನವರ ವಚನ ಸಾಹಿತ್ಯ ಅನುಷ್ಠಾನವಾಗಬೇಕು: ಸಚಿವ ಪಾಟೀಲ

Jan 22 2024, 02:17 AM IST
ಬಸವಣ್ಣನವರ ವಚನ ಸಾಹಿತ್ಯವನ್ನು ನಾವಿಂದು ಭಾಷಣದ ವಸ್ತುವಾಗಿ ಮಾಡಿಕೊಂಡು ಬಂದಿದ್ದೇವೆಯೇ ವಿನಃ ಕಾರ್ಯರೂಪಕ್ಕೆ ತರುವಲ್ಲಿ ಹಿಂದೆ ಉಳಿದಿದ್ದೇವೆ. ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಚಿಕ್ಕಮಗಳೂರು: ಹರಿಹರಪುರದಲ್ಲಿ ಪ್ರಥಮ ಸಾಹಿತ್ಯ ಸಮ್ಮೇಳನ ಯಶಸ್ವಿ

Jan 22 2024, 02:15 AM IST
ಹರಿಹರಪುರ ಶ್ರೀಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಪರಿಪೂರ್ಣವಾದಂತಹ ಎಲ್ಲರನ್ನ ಒಗ್ಗೂಡಿಸುವ ಭಾಷೆಯಾಗಿದೆ ಎಂದರು.

ಲಿಟ್‌ ಫೆಸ್ಟ್‌ ಸಾಹಿತ್ಯ ಜಾತ್ರೆಯಲ್ಲಿ ಕನ್ನಡದ ಕರಲವ ‘ಚಿಣ್ಣರ ಅಂಗಳ’!

Jan 21 2024, 01:34 AM IST
ಕಾರ್ಕಳ ಜೇಸಿ ಆಂಗ್ಲ ಮಾಧ್ಯಮ ಶಾಲಾ ಕನ್ನಡ ಶಿಕ್ಷಕಿ, ಯೂಟ್ಯೂಬ್‌ ಮೂಲಕ ಆಟವಾಡುತ್ತಾ ಚಿಣ್ಣರನ್ನು ಮೋಡಿಮಾಡುವ ವಂದನಾ ರೈ ತನ್ನದೇ ಶೈಲಿಯಲ್ಲಿ ಕುಣಿದು ಕುಪ್ಪಳಿಸುತ್ತಾ ಮಕ್ಕಳೊಂದಿಗೆ ಬೆರೆತು ಕಲಿಸಿದರು.

ವೇಮನರ ಸಾಹಿತ್ಯ ಕನ್ನಡಿಗರಿಗೆ ದೊರಕುವಲ್ಲಿ ಎಸ್ಆರ್‌ಪಿ ಕೊಡುಗೆ ಅಪಾರ-ಪ್ರೊ. ಬಸಾಪುರ

Jan 20 2024, 02:05 AM IST
ವೇಮನ ಸಾಹಿತ್ಯವನ್ನು ಕನ್ನಡಿಗರ ಮನೆ ಮನೆಗೆ ಮುಟ್ಟಿಸುವ ಶ್ರದ್ಧಾಪೂರ್ವಕ ಪ್ರಯತ್ನ ಮಾಡಿದವರು ವೇಮನಪ್ರಿಯ ಸೋಮ ಹುಲಕೋಟಿಯ ದಿ.ಎಸ್.ಆರ್. ಪಾಟೀಲರು. ವೇಮನರ ಸಾಹಿತ್ಯ ಕನ್ನಡಿಗರಿಗೆ ದೊರಕುವಲ್ಲಿ ದಿ.ಎಸ್.ಆರ್. ಪಾಟೀಲ ಕೊಡುಗೆ ಅಪಾರವಾದುದು ಎಂದು ಪ್ರೊ.ಎಸ್.ಆರ್. ಬಸಾಪೂರ ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ

Jan 20 2024, 02:04 AM IST
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.

ಜನಸಾಮಾನ್ಯರಿಗೂ ವೇಮನ ಸಾಹಿತ್ಯ ತಲುಪಲಿ: ಸಚಿವ ಎಚ್.ಕೆ.ಪಾಟೀಲ

Jan 20 2024, 02:01 AM IST
ವೇಮನ ಪೀಠ ಸದ್ಯ ಅತ್ಯಂತ ಉತ್ತಮ ಕಾರ್ಯ ಮಾಡುತ್ತಿದ್ದು, ಇನ್ನೂ ದೊಡ್ಡ ಕಾರ್ಯಗಳಾಗಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಲಹೆ ನೀಡಿದರು.

ಸಮಾಜ ಸುಧಾರಣೆಯಲ್ಲಿ ವಚನ ಸಾಹಿತ್ಯ ಕೊಡುಗೆ ಅಮೂಲ್ಯ

Jan 17 2024, 01:47 AM IST
ಸಮಾಜ ಸುಧಾರಣೆಯಲ್ಲಿ ವಚನ ಸಾಹಿತ್ಯದ ಕೊಡುಗೆ ಅಮೂಲ್ಯವಾಗಿದೆ. ಸಾಹಿತ್ಯ, ವಚನ ರಚನೆ ಕೇವಲ ಮೇಲ್ವರ್ಗ, ರಾಜಾಶ್ರಯದ ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ. ಜನಸಾಮಾನ್ಯರು ವಚನ ಸಾಹಿತ್ಯ ರಚನೆ ಮೂಲಕ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಳ್ಳಬಹುದು ಎಂಬುದನ್ನು 12ನೇ ಶತಮಾನದಲ್ಲಿ ಸಿದ್ದರಾಮೇಶ್ವರ ಅವರು ಕಾಯಕ ವೃತ್ತಿ ಜತೆಗೆ ತೋರಿಸಿಕೊಟ್ಟಿದ್ದಾರೆ ಎಂದು ಶಿಕಾರಿಪುರ ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್ ಹೇಳಿದ್ದಾರೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 96
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved