• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಟ್‌ ಫೆಸ್ಟ್‌ ಸಾಹಿತ್ಯ ಜಾತ್ರೆಯಲ್ಲಿ ಕನ್ನಡದ ಕರಲವ ‘ಚಿಣ್ಣರ ಅಂಗಳ’!

Jan 21 2024, 01:34 AM IST
ಕಾರ್ಕಳ ಜೇಸಿ ಆಂಗ್ಲ ಮಾಧ್ಯಮ ಶಾಲಾ ಕನ್ನಡ ಶಿಕ್ಷಕಿ, ಯೂಟ್ಯೂಬ್‌ ಮೂಲಕ ಆಟವಾಡುತ್ತಾ ಚಿಣ್ಣರನ್ನು ಮೋಡಿಮಾಡುವ ವಂದನಾ ರೈ ತನ್ನದೇ ಶೈಲಿಯಲ್ಲಿ ಕುಣಿದು ಕುಪ್ಪಳಿಸುತ್ತಾ ಮಕ್ಕಳೊಂದಿಗೆ ಬೆರೆತು ಕಲಿಸಿದರು.

ವೇಮನರ ಸಾಹಿತ್ಯ ಕನ್ನಡಿಗರಿಗೆ ದೊರಕುವಲ್ಲಿ ಎಸ್ಆರ್‌ಪಿ ಕೊಡುಗೆ ಅಪಾರ-ಪ್ರೊ. ಬಸಾಪುರ

Jan 20 2024, 02:05 AM IST
ವೇಮನ ಸಾಹಿತ್ಯವನ್ನು ಕನ್ನಡಿಗರ ಮನೆ ಮನೆಗೆ ಮುಟ್ಟಿಸುವ ಶ್ರದ್ಧಾಪೂರ್ವಕ ಪ್ರಯತ್ನ ಮಾಡಿದವರು ವೇಮನಪ್ರಿಯ ಸೋಮ ಹುಲಕೋಟಿಯ ದಿ.ಎಸ್.ಆರ್. ಪಾಟೀಲರು. ವೇಮನರ ಸಾಹಿತ್ಯ ಕನ್ನಡಿಗರಿಗೆ ದೊರಕುವಲ್ಲಿ ದಿ.ಎಸ್.ಆರ್. ಪಾಟೀಲ ಕೊಡುಗೆ ಅಪಾರವಾದುದು ಎಂದು ಪ್ರೊ.ಎಸ್.ಆರ್. ಬಸಾಪೂರ ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ

Jan 20 2024, 02:04 AM IST
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.

ಜನಸಾಮಾನ್ಯರಿಗೂ ವೇಮನ ಸಾಹಿತ್ಯ ತಲುಪಲಿ: ಸಚಿವ ಎಚ್.ಕೆ.ಪಾಟೀಲ

Jan 20 2024, 02:01 AM IST
ವೇಮನ ಪೀಠ ಸದ್ಯ ಅತ್ಯಂತ ಉತ್ತಮ ಕಾರ್ಯ ಮಾಡುತ್ತಿದ್ದು, ಇನ್ನೂ ದೊಡ್ಡ ಕಾರ್ಯಗಳಾಗಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಲಹೆ ನೀಡಿದರು.

ಸಮಾಜ ಸುಧಾರಣೆಯಲ್ಲಿ ವಚನ ಸಾಹಿತ್ಯ ಕೊಡುಗೆ ಅಮೂಲ್ಯ

Jan 17 2024, 01:47 AM IST
ಸಮಾಜ ಸುಧಾರಣೆಯಲ್ಲಿ ವಚನ ಸಾಹಿತ್ಯದ ಕೊಡುಗೆ ಅಮೂಲ್ಯವಾಗಿದೆ. ಸಾಹಿತ್ಯ, ವಚನ ರಚನೆ ಕೇವಲ ಮೇಲ್ವರ್ಗ, ರಾಜಾಶ್ರಯದ ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ. ಜನಸಾಮಾನ್ಯರು ವಚನ ಸಾಹಿತ್ಯ ರಚನೆ ಮೂಲಕ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಳ್ಳಬಹುದು ಎಂಬುದನ್ನು 12ನೇ ಶತಮಾನದಲ್ಲಿ ಸಿದ್ದರಾಮೇಶ್ವರ ಅವರು ಕಾಯಕ ವೃತ್ತಿ ಜತೆಗೆ ತೋರಿಸಿಕೊಟ್ಟಿದ್ದಾರೆ ಎಂದು ಶಿಕಾರಿಪುರ ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Jan 17 2024, 01:47 AM IST
ಹೆಬ್ರಿ ತಾಲೂಕು ಮುದ್ರಾಡಿ ಸ. ಹಿ. ಪ್ರಾ. ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಅಷ್ಟವಧಾನಿ ಕಬ್ಬಿನಾಲೆ ಡಾ. ಬಾಲಕೃಷ್ಣ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಜೋಯಿಸ್ ಬಿಡುಗಡೆಗೊಳಿಸಿದರು.

ಜ.19ರಂದು ವಚನ ಸಾಹಿತ್ಯ ಸಮ್ಮೇಳನ: ಭರದ ಸಿದ್ಧತೆ

Jan 17 2024, 01:47 AM IST
ಜ.19ರಂದು ಹಮ್ಮಿಕೊಂಡಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನವನ್ನು ಅನುಭವ ಮಂಟಪದ ರೀತಿಯಲ್ಲಿ ಅರ್ಥಪೂರ್ಣವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕಿ, ಹಿರಿಯ ಸಾಹಿತಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಸುರೇಶ ಆರ್. ಸಜ್ಜನ್ ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾ ಸರ್ಕಾರದಿಂದ ನೆರವು

Jan 15 2024, 01:46 AM IST
ಬೆಳಗಾವಿಯಲ್ಲಿ ಆಯೋಜಿಸುವ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನೆರವು ನೀಡಲಾಗವುದು ಎಂದು ಹೇಳುವ ಮೂಲಕ ಚಂದಗಡ ಶಾಸಕ ರಾಜೇಶ್ ಪಾಟೀಲ ಉದ್ದಟತನ ಪ್ರದರ್ಶಿಸಿದ್ದಾರೆ.

ಸಾಹಿತ್ಯ ಪರಿಷತ್ ಆಶಯಕ್ಕೆ ಸಹಕಾರ ದೊರೆಯಲಿ: ಸಿದ್ದಲಿಂಗಪ್ಪ

Jan 15 2024, 01:46 AM IST
ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿತ್ತು. ಗೋಷ್ಠಿಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮ್ಮೇಳನದ ಏಕತಾನತೆಯನ್ನು ವೈವಿಧ್ಯಮಯಗೊಳಿಸಲಾಗಿತ್ತು. ಸಮ್ಮೇಳನದ ಖರ್ಚು,ವೆಚ್ಚವನ್ನು ಪತ್ರಿಕೆಗಳಿಗೆ ಪ್ರಕಟಣೆ ನಿಡುವ ಮೂಲಕ ಬಹಿರಂಗಪಡಿಸಿದ್ದ ಜಿಲ್ಲಾ ಕಸಾಪದ ಕಾರ್ಯ ಅಭಿನಂದನೀಯ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 101
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved