• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಜೆಐ ಮೇಲೆ ಶೂ ಎಸೆತ ಯತ್ನ ಖಂಡಿಸಿ ಕಲಾಪ ಬಹಿಷ್ಕಾರ

Oct 09 2025, 02:00 AM IST
ದೇವನಹಳ್ಳಿಯ ನ್ಯಾಯಾಲಯದ ಮುಂದೆ ತಮ್ಮ ಸಹೋದ್ಯೋಗಿಗಳ ಜೊತೆಗೂಡಿ ಒಂದು ದಿನದ ಮಟ್ಟಿಗೆ ಕಲಾಪದಿಂದ ಹೊರಗುಳಿದು ಪ್ರತಿಭಟಿಸಿ ಅವರು ಮಾತನಾಡಿದರು.

ಸಿಜೆಐ ಮೇಲಿನ ಶೂ ದಾಳಿಗೆ ಪಶ್ಚಾತ್ತಾಪವೇನಿಲ್ಲ : ವಕೀಲ

Oct 08 2025, 02:03 AM IST
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ್ದ ವಕೀಲ ರಾಜೇಶ್‌ ಕಿಶೋರ್ ಮೊದಲ ಬಾರಿ ಮಾತನಾಡಿದ್ದು, ತಮ್ಮ ಕ್ರಮಗಳಿಗೆ ವಿಷಾದ ಹಾಗೂ ಪಶ್ಚಾತ್ತಾಪವಿಲ್ಲ ಎಂದಿದ್ದಾರೆ. ಅಲ್ಲದೆ, ತಾವೂ ದಲಿತ ಎಂದು ಹೇಳಿದ್ದಾರೆ.

ಸಿಜೆಐ ಮೇಲಿನ ಶೂ ಎಸೆತ ಯತ್ನ ಖಂಡಿಸಿ ಪ್ರತಿಭಟನೆ

Oct 08 2025, 01:00 AM IST
ಭಾರತದ ಸಂವಿಧಾನ ಮತ್ತು ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ತತ್ವಗಳನ್ನು ಎತ್ತಿಹಿಡಿಯುವ ಭಾರತದ ಮುಖ್ಯ ನ್ಯಾಯಮೂರ್ತಿ ಅವರ ಮೇಲೆಯೇ ದಾಳಿ ಮಾಡುತ್ತಾರೆಂದರೆ ಜನಸಾಮಾನ್ಯರ ಪಾಡೇನು? ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.

ಸಿಜೆಐ ಗವಾಯಿ ಮೇಲಿನ ದಾಳಿಗೆ ಖಂಡನೆ

Oct 08 2025, 01:00 AM IST
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ಕಿಶೋರ ರಾಕೇಶ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ವ್ಯಕ್ತಿಗಳ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ರೂಪಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಭಾರತದ ಕಾನೂನು ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯ: ಸಿಜೆಐ ಗವಾಯಿ

Jul 13 2025, 01:19 AM IST

  ಕೆಲ  ಪ್ರಕರಣಗಳು ದಶಕಗಳಾದರೂ ಮುಗಿಯುವುದಿಲ್ಲ. ವಿಚಾರಣಾಧೀನ ಕೈದಿಯೊಬ್ಬ ಜೈಲಿನಲ್ಲಿ ಹತ್ತಾರು ವರ್ಷ ಕಳೆದ ನಂತರ ಆತ ನಿರಪರಾಧಿ ಎಂಬ ತೀರ್ಪು ಬರುತ್ತದೆ. ಇಂಥ ಸವಾಲುಗಳನ್ನು ಪರಿಹರಿಸಬೇಕಿದೆ ಎಂದು  ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ತಿಳಿಸಿದ್ದಾರೆ.

ನಿವೃತ್ತ ಸಿಜೆಐ ಚಂದ್ರಚೂಡ್‌ ಮನೆಖಾಲಿ ಮಾಡಿಸಿ : ಕೇಂದ್ರಕ್ಕೆ ಪತ್ರ

Jul 06 2025, 11:48 PM IST
ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿ ಬಳಿಕವೂ 8 ತಿಂಗಳಿಂದ ತಮಗೆ ಈ ಹಿಂದೆ ನೀಡಿದ್ದ ಅಧಿಕೃತ ಸರ್ಕಾರಿ ವಾಸದಲ್ಲಿ ವಾಸವಿದ್ದು ಅವರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌ನ ಆಡಳಿತ ವಿಭಾಗ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಅಂಬೇಡ್ಕರ್‌ರ ಅಖಂಡ ಭಾರತಕ್ಕೆ 370ನೇ ವಿಧಿ ವಿರುದ್ಧ : ಸಿಜೆಐ ಗವಾಯಿ

Jun 29 2025, 01:33 AM IST

‘ಡಾ. ಬಿ.ಆರ್‌. ಅಂಬೇಡ್ಕರ್‌ರ ಅಖಂಡ ಭಾರತದ ಸಿದ್ಧಾಂತಕ್ಕೆ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ವಿರುದ್ಧವಾಗಿತ್ತು ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಹೇಳಿದ್ದಾರೆ.

ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

May 28 2025, 12:31 AM IST
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ಸ್ವಾಗತಕ್ಕೆ ಬಾರದ ಮಹಾ ಅಧಿಕಾರಿಗಳು ; ಸಿಜೆಐ ಗವಾಯಿ ಅಸಮಾಧಾನ

May 18 2025, 11:50 PM IST
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ತಮ್ಮ ತವರು ರಾಜ್ಯ ಮಹಾರಾಷ್ಟ್ರಕ್ಕೆ ಭೇಟಿದ ನ್ಯಾ. ಬಿ.ಆರ್. ಗವಾಯಿ ಅವರನ್ನು ಸ್ವಾಗತಿಸುವಲ್ಲಿ ಭಾರೀ ಶಿಷ್ಟಾಚಾರ ಲೋಪವಾಗಿದೆ

ನಿವೃತ್ತ ಸಿಜೆಐ ಚಂದ್ರಚೂಡ್ ದಿಲ್ಲಿ ಕಾನೂನು ವಿವಿ ಗೌರವ ಪ್ರಾಧ್ಯಾಪಕರಾಗಿ ನೇಮಕ

May 17 2025, 01:27 AM IST
ದೆಹಲಿಯ ರಾಷ್ಟ್ರೀಯ ಕಾನೂನು ವಿವಿಯು (ಎನ್‌ಎಲ್‌ಯು) ಮಾಜಿ ಸಿಜೆಐ ಡಿ.ವೈ. ಚಂದ್ರಚೂಡ್ ಅವರನ್ನು ತನ್ನ ಗೌರವ ಪ್ರಾಧ್ಯಾಪಕರನ್ನಾಗಿ ನೇಮಿಸಿಕೊಂಡಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved