• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಾಂಗ, ಕಾರ್ಯಾಂಗ ಮೇಲ್ವರ್ಗದ ಹಿಡಿತದಲ್ಲಿ: ಯತೀಂದ್ರ ಸಿದ್ದರಾಮಯ್ಯ

Feb 27 2024, 01:32 AM IST
ಲಿಂಗಸುಗೂರು ತಾಲೂಕಿನ ಈಚನಾಳ ಕ್ರಾಸ್ ಬಳಿಯಲ್ಲಿ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದರು.

ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದನ್ನು ಜನ ಒಪ್ಪಲ್ಲ- ಯತೀಂದ್ರ ಸಿದ್ದರಾಮಯ್ಯ

Feb 26 2024, 01:34 AM IST
ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಖಾಸಗಿ ಸಂಸ್ಥೆ, ಟ್ರಸ್ಟ್‌ಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬೆನ್ನೆಲುಬಾಗಬೇಕು-ಯತೀಂದ್ರ ಸಿದ್ದರಾಮಯ್ಯ

Feb 26 2024, 01:30 AM IST
ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಹಲವು ವರ್ಷಗಳಿಂದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತ ಬಂದಿದೆ. ಶಿಕ್ಷಣ ಬೆಳೆದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಮ್ಮ ತೆರಿಗೆ ನಮ್ಮ ಹಕ್ಕು: ಅನುದಾನ ಕೇಳಿದರೆ ತಪ್ಪೇನು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Feb 25 2024, 01:50 AM IST
ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಸಿಎಂ ಉದ್ಘಾಟಿಸಿದರು.

ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರವಲ್ಲ: ಮಧು ಬಂಗಾರಪ್ಪ

Feb 25 2024, 01:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿಯಾಗಲು ಸಾಧ್ಯವಿಲ್ಲ, ಇದು ಕಮಿಷನ್ ಸರ್ಕಾರವಲ್ಲ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.

ಸುಳ್ಳಿನ ಬಿಜೆಪಿ ಕಾರ್ಖಾನೆಗೆ ಅಭಿವೃದ್ಧಿ ಉತ್ತರ: ಸಿಎಂ ಸಿದ್ದರಾಮಯ್ಯ

Feb 25 2024, 01:46 AM IST
ರಾಜ್ಯದ ಅಭಿವೃದ್ಧಿಯ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

Feb 25 2024, 01:45 AM IST
ನಮ್ಮಲ್ಲಿ ಯಾವುದೇ ಹಣಕಾಸಿನ ತೊಂದರೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಯೋಚಿಸುವುದೊಂದು, ಹೇಳುವುದು ಇನ್ನೊಂದು: ಮಹೇಶ ಟೆಂಗಿನಕಾಯಿ

Feb 23 2024, 01:48 AM IST
ಅನ್ಯಾಯ ಮಾಡುವುದಿಲ್ಲ ಎಂದು ಹೇಳುತ್ತಲೇ ಹುಬ್ಬಳ್ಳಿ-ಧಾರವಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ. ಅಧಿವೇಶನದಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿದ್ದಾರೆ.

ಕೇಂದ್ರದ ಅನ್ಯಾಯಕ್ಕೆ ಜನರಿಂದಲೇ ಉತ್ತರ: ಸಿಎಂ ಸಿದ್ದರಾಮಯ್ಯ

Feb 21 2024, 02:04 AM IST

ಇದೀಗ ಕೇಂದ್ರ ಬಿಜೆಪಿ ಸರ್ಕಾರವು ಅನುದಾನ ತಾರತಮ್ಯ, ತೆರಿಗೆ ಪಾಲಿನಲ್ಲಿ ವಂಚನೆ, ಬರ ಪರಿಹಾರ ವಿಳಂಬದಿಂದ ರಾಜ್ಯದ ಜನರಿಗೆ ತೀವ್ರ ಅನ್ಯಾಯ ಮಾಡುತ್ತಿದೆ. ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಳವಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ ಯಶಸ್ವಿ

Feb 20 2024, 01:48 AM IST
ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡುತ್ತಿರುವ ಸಂದರ್ಭದಲ್ಲಿ ಇಷ್ಟ ಬಂದ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದರು. ಸರ್ಕಾರ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 117
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved