ದತ್ತಪೀಠ ಕೇಸ್ ಮರುತನಿಖೆ ಪೂರ್ಣ ಸುಳ್ಳುಸುದ್ದಿ: ಸಿಎಂ ಸಿದ್ದರಾಮಯ್ಯ
Jan 05 2024, 01:45 AM ISTಚಿಕ್ಕಮಗಳೂರಿನ ಬಾಬಾ ಬುಡನ್ಗಿರಿಯಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಸರ್ಕಾರ ಮರುತನಿಖೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಇದು ಸರ್ಕಾರವಲ್ಲಿ ಕೋರ್ಟ್ ಸಮನ್ಸ್ ನೀಡಿದ ಎಂದು ಹೇಳಿದ್ದಾರೆ.