• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Apr 03 2025, 12:33 AM IST

  ದೆಹಲಿಯಲ್ಲಿ ಪುನರ್‌ ನಿರ್ಮಾಣಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ.  

ಶಿರಾಡಿ ಘಾಟ್‌ನಲ್ಲಿ ಸುರಂಗ ನಿರ್ಮಾಣ ಮಾಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

Apr 03 2025, 12:30 AM IST

  ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ - ಕೃಷ್ಣಾ-ಭೀಮಾಗೆ 3 ಟಿಎಂಸಿ ನೀರು ಬಿಡಲು ಮನವಿ

Apr 02 2025, 07:34 AM IST

ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ  ಫಡ್ನವಿಸ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

4 ಅಜೆಂಡಾ ಜತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿಗಾಗಿ ದಿಲ್ಲಿ ಯಾತ್ರೆ

Apr 02 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿಗಾಗಿ ಬುಧವಾರದಿಂದ ನಡೆಸಲಿರುವ ಮೂರು ದಿನಗಳ ದೆಹಲಿ ಭೇಟಿ ಮೇಲೆ ಇಡೀ ಕಾಂಗ್ರೆಸ್‌ ರಾಜಕೀಯ ವಲಯದ ದೃಷ್ಟಿ ನೆಟ್ಟಿದೆ.

ಸಿದ್ದರಾಮಯ್ಯ ಉಡುಪಿ ಜನರ ಕ್ಷಮೆ ಕೇಳಬೇಕು: ಹರೀಶ್‌ ಪೂಂಜ

Apr 01 2025, 12:47 AM IST
ಉಡುಪಿ ಬಿಜೆಪಿ ವತಿಯಿಂದ ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಕಚೇರಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ : ಸಂಸದ ಜಗದೀಶ ಶೆಟ್ಟರ್

Mar 30 2025, 03:01 AM IST
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರದ ಅಂತಿಮ ಯಾತ್ರೆ ಮಾಡುವುದೊಂದೇ ಬಾಕಿಯಿದೆ ಎಂದು ಸಂಸದ ಜಗದೀಶ ಶೆಟ್ಟರ ಲೇವಡಿ ಮಾಡಿದರು

ಏ.2ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ - ಏ. 3ರಂದು ರಾಹುಲ್‌ ಗಾಂಧಿ ಭೇಟಿ

Mar 29 2025, 11:19 AM IST

 ಸಿದ್ದರಾಮಯ್ಯ ಅವರು  ಏ.2ರಂದು ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ವರಿಷ್ಠ ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಹನಿಟ್ರ್ಯಾಪ್‌ ಪ್ರಕರಣವೂ ಸೇರಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಲ್ಲಿರುವ ಹಲವು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ

ಮತ್ತೆ ಸಂಪುಟ ಕಸರತ್ತು : ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಚರ್ಚೆ

Mar 24 2025, 01:18 AM IST

ಸಚಿವ ಸಂಪುಟ ಪುನರ್‌ರಚನೆ ಹಾಗೂ  ಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಒಳ ಮೀಸಲು : ಎಸ್ಸಿ ಸಚಿವರ ಜತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

Mar 24 2025, 01:15 AM IST
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ (ಎಸ್ಸಿ) ಒಳಮೀಸಲಾತಿ ಜಾರಿಗೆ ಆಗ್ರಹ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಒಳಮೀಸಲಾತಿ ಜಾರಿ ಕುರಿತು ತಮ್ಮ ಸಂಪುಟದ ಪರಿಶಿಷ್ಟ ಜಾತಿ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲು ಮುಂದಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿಪಕ್ಷದಲ್ಲಿದ್ದಾಗ ಸಭಾಪತಿಗೆ ಅಪಮಾನ ಮಾಡಿದ್ದಾರೆ

Mar 23 2025, 01:31 AM IST
ಸದನದಲ್ಲಿ ಬಿಜೆಪಿ ಶಾಸಕರನ್ನು ಮಾರ್ಷಲ್‌ಗಳ ಮೂಲಕ ಎತ್ತಿ ಹೊರ ಹಾಕಿಸುವ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆಯನ್ನೇ ಮಾಡಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 109
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved