• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮದು ಕಾಳಜಿಯೊಂದಿಗೆ ಅಭಿವೃದ್ಧಿ ಪಥ, ಎಲ್ಲರ ಬಜೆಟ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 22 2025, 02:00 AM IST
ದುರ್ಬಲ ವರ್ಗಕ್ಕೆ ಶಕ್ತಿ ತುಂಬಿ, ಸಮಾಜವನ್ನು ಸಮಗ್ರ ರೀತಿಯಲ್ಲಿ ಹಾಗೂ ಮಾನವೀಯ ನೆಲೆಯಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಸುವ ಕಾಳಜಿಯೊಂದಿಗೆ ಬಜೆಟ್‌ ರೂಪಿಸಲಾಗಿದ್ದು, ಅದಕ್ಕೆ ನಾಡಿನ ಎಲ್ಲ ವರ್ಗದ ಜನ ಮೆಚ್ಚುಗೆ ಸೂಚಿಸಿ, ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

'ಸಿಎಂ 16ನೇ ಬಜೆಟ್ಟು ಹಲವಾರು ಆರ್ಥಿಕ ಬಿಕ್ಕಟ್ಟು - ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ಪರಿಣಿತಿ'

Mar 18 2025, 11:10 AM IST

ಗ್ಯಾರಂಟಿಗಾಗಿ ಹಣ ಹೊಂದಿಸಲಾಗದೇ ಸಾಲ ಮಾಡಿ ಜನರಿಗೆ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ । ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ಪರಿಣಿತಿ

ಸಿಎಂ 16ನೇ ಬಜೆಟ್ಟು ಹಲವಾರು ಆರ್ಥಿಕ ಬಿಕ್ಕಟ್ಟು

ದಲಿತರ ಹಣ ಬೇರೆಡೆಗೆ ವರ್ಗಾಯಿಸಿಲ್ಲ - ಆ ರೀತಿ ಮಾಡಿದ್ದು ಬಿಜೆಪಿ : ಸಿಎಂ ಸಿದ್ದರಾಮಯ್ಯ

Mar 18 2025, 10:14 AM IST

‘ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ, ನಾವು ಎಸ್ಸಿಪಿ-ಟಿಎಸ್‌ಪಿ ಅನುದಾನ ಬೇರೆಡೆ ವರ್ಗಾವಣೆ ಮಾಡಿಲ್ಲ. ಎಸ್ಸಿಪಿ-ಟಿಎಸ್‌ಪಿ ಕಾಯಿದೆ ತಂದು ಎಸ್ಸಿ-ಎಸ್ಟಿಗೆ ಬಿಜೆಪಿಗಿಂತ ಆರು ಪಟ್ಟು ಹೆಚ್ಚು ಅನುದಾನ ನೀಡಿದ್ದೇನೆ.

ನನ್ನ ದಾರಿಗೆ ಅಡ್ಡ ಬಂದಿದ್ದರಿಂದ ಶಂಕರ್‌ ಬಿದರಿಯನ್ನು ತಳ್ಳಿದೆ : ಸಿಎಂ ಸಿದ್ದರಾಮಯ್ಯ

Mar 18 2025, 01:49 AM IST
ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಶಂಕರ್‌ ಬಿದರಿ ಅವರನ್ನು ತಳ್ಳಿದ, ಸದನದೊಳಗೆ ಪ್ರವೇಶಿಸಲು ಬಾಗಿಲನ್ನೇ ಒದ್ದ ಕುರಿತು ಸ್ವಾರಸ್ಯಕರ ಚರ್ಚೆ ನಡೆಯಿತು.

ಕೇಂದ್ರಕ್ಕೆ ನಮ್ಮ ತೆರಿಗೆ ಪಾವತಿ 5 ಲಕ್ಷ ಕೋಟಿ - ನಮಗೆ ಬರುವುದು ಕೇವಲ 51 ಸಾವಿರ ಕೋಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 18 2025, 01:46 AM IST
2025-26ನೇ ಸಾಲಿಗೆ ಐದು ಲಕ್ಷ ಕೋಟಿ ರು.ತೆರಿಗೆಯನ್ನು ರಾಜ್ಯದಿಂದ ಪಾವತಿಸಲಾಗುತ್ತಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ ಅಂದಾಜು 51 ಸಾವಿರ ಕೋಟಿ ರು.ಮಾತ್ರ ವಾಪಸ್‌ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಬಗ್ಗೆ ಯಾರಿಗೂ ತೃಪ್ತಿ ಇಲ್ಲ : ಬಿ.ವೈ.ವಿಜಯೇಂದ್ರ

Mar 15 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಅನ್ನು ಅವಲೋಕನ ಮಾಡಿದರೆ, ಆಯವ್ಯಯ ಪತ್ರವು ರಾಜ್ಯದ ಯಾವುದೇ ವರ್ಗದ ಜನರಿಗೆ ಸಂತೃಪ್ತಿ ತಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಯಾವುದೇ ನಿರ್ಧಾರ ಆಗಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 15 2025, 01:03 AM IST
ವಿಶ್ವವಿದ್ಯಾಲಯಗಳನ್ನು ಮುಚ್ಚುವ ಕುರಿತು ರಾಜ್ಯ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಅದರ ಕುರಿತು ಸದನದಲ್ಲಿ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕೇಂದ್ರ ನಡೆ ಖಂಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Mar 13 2025, 01:45 AM IST

ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಭಾಷಾಂತರ ಅದ್ವಾನ ವಿಚಾರ - ಕೆಎಎಸ್ ಮರುಪರೀಕ್ಷೆ ಅಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 13 2025, 12:51 AM IST

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಅದ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಹೀಗಾಗಿ, ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವಾರ್ಥಕ್ಕಾಗಿ ಜಾತಿಗಣತಿ

Mar 13 2025, 12:46 AM IST
ರಾಮನಗರ: ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷಿಯರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಾರ್ಥಕ್ಕಾಗಿ ಜಾತಿಗಣತಿ ಬಹಿರಂಗ ಪಡಿಸಲು ಮುಂದಾಗಿದ್ದಾರೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ರಾಜ್ಯಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ ಟೀಕಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 109
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved