ಬಜೆಟ್ನಲ್ಲಿ ಬೆಂಗಳೂರು ಮಹಾನಗರ ಅಭಿವೃದ್ಧಿಗೆ ₹15 ಸಾವಿರ ಕೋಟಿ ವಿಶೇಷ ಅನುದಾನ ಮತ್ತು ನಗರದ ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಕನಿಷ್ಠ ₹150 ಕೋಟಿ ಅನುದಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಶಾಸಕರ ನಿಯೋಗವು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಸಾಕು, ನಾನು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ದಲಿತರಿಗಾಗಿ ಮೀಸಲಾಗಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾರೆ - ಸಿ.ಸಿ.ಪಾಟೀಲ ಆಕ್ರೋಶ
ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.