• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್‌ನಿಂದ ಜನರಿಗೆ ಕಿರುಕುಳವಾದರೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

Jan 21 2025, 12:31 PM IST

ಮೈಕ್ರೋ ಫೈನಾನ್ಸ್‌ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್

Jan 20 2025, 01:32 AM IST

  ಕೋಟ್ಯಂತರ ರು.  ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್‌

Jan 19 2025, 02:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ಎನ್.ಎಸ್. ಹೆಗಡೆ

Jan 19 2025, 02:18 AM IST
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.

ತಪ್ಪಿಸಿಕೊಂಡ ಉಳ್ಳಾಲ ಬ್ಯಾಂಕ್‌ ದರೋಡೆ ಆರೋಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ

Jan 18 2025, 12:47 AM IST
ಉಳ್ಳಾಲ ಕೋಟೆಕಾರ್‌ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Jan 18 2025, 12:46 AM IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ, ದ.ಕ., ಉಡುಪಿ ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ವರ್ಣರಂಜಿತವಾಗಿ ಸಜ್ಜುಗೊಂಡ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ‘ಕರ್ನಾಟಕ ಕ್ರೀಡಾಕೂಟ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಿದರು.

ಜಯದೇವ-ನೆಪ್ರೋಯೂರಾಲಜಿ ಸಂಸ್ಥೆಗೆ ಖಾಯಂ ನಿರ್ದೇಶಕರ ನೇಮಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 17 2025, 01:46 AM IST
ಜಯದೇವ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ನೆಪ್ರೋ ಯುರಾಲಜಿ ಸಂಸ್ಥೆಗಳಿಗೆ ಖಾಯಂ ನಿರ್ದೇಶಕರ ನೇಮಕಾತಿಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ। ಶರಣ್‌ ಪ್ರಕಾಶ್‌ ಪಾಟೀಲ್‌ ಅವರಿಗೆ ಸೂಚನೆ ನೀಡಿದ್ದಾರೆ.

ಶಾಸಕರಿಗೆ ಸಂಕ್ರಾಂತಿ ಗಿಫ್ಟ್‌ : ತಲಾ 10 ಕೋಟಿ ಅನುದಾನ, ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Jan 14 2025, 06:52 AM IST

ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಿದ್ದರಾಮಯ್ಯ ಪರ ಮತ್ತೆ ಅವರ ಆಪ್ತ ಸಚಿವರ ಬ್ಯಾಟಿಂಗ್‌ - ಕುರ್ಚಿ ಖಾಲಿ ಇಲ್ಲ: ಸಿಎಂ

Jan 13 2025, 10:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂಬ ವರದಿ ಹಾಗೂ ಡಿಕೆಶಿ ಸಿಎಂ ಆಗಬೇಕು ಎಂಬ ಅವರ ಆಪ್ತರ ಹೇಳಿಕೆಗಳ ನಡುವೆಯೇ ಸಿದ್ದು ಪರ ಸಂಪುಟದ ಸಚಿವರು ಬ್ಯಾಟಿಂಗ್‌ ನಡೆಸಿದ್ದಾರೆ

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗಲು ದನಗಾಹಿ ಮಹಿಳೆ ಮಧ್ಯಸ್ಥಿಕೆ!

Jan 13 2025, 12:46 AM IST

 ಸಿಎಂ ಸಿದ್ದರಾಮಯ್ಯ ಎದುರು 6 ಮಂದಿ ನಕ್ಸಲರು ಶರಣಾಗತಿಯ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ. ಹಸು ಕಾಯುವ ಆದಿವಾಸಿ ಮಹಿಳೆ ಗೌರಮ್ಮ ಎಂಬುವರು ಸರ್ಕಾರ ಮತ್ತು ನಕ್ಸಲರ ಮಧ್ಯೆ ಕೊಂಡಿಯಾಗಿ ಸುದ್ದಿ ಮುಟ್ಟಿಸುವ ಕೆಲಸ ಮಾಡಿ ನಕ್ಸಲ್‌ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು  

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved