ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.
ಕನ್ನಡ ಭಾಷೆ ಉಳಿಯಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಿದ್ದ, ಇದರ ಜತೆಗೆ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರುಪಾಯಿ ಆಮಿಷವೊಡ್ಡಿದ್ದಾರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.