• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಸಿಂಗಟಾಲೂರ ಯೋಜನೆಯ ಹರಿಕಾರ

Dec 15 2024, 02:03 AM IST
2013ರ ಚುನಾವಣೆ ಪೂರ್ವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಜನತೆ ಆಶೀರ್ವದಿಸಿದರೆ ಯೋಜನೆ ಪೂರ್ಣಗೊಳಿಸಿ ಈ ಭಾಗದ ರೈತರಿಗೆ ನೀರು ಒದಗಿಸುವ ಭರವಸೆ

ಲಾಠಿ ಚಾರ್ಜ್‌ ಘಟನೆ : ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ - ಮುಖ್ಯಮಂತ್ರಿ ಸಿದ್ದರಾಮಯ್ಯ

Dec 14 2024, 12:05 PM IST

ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಸಮಾಜದ ಹೋರಾಟ ವಿಕೋಪಕ್ಕೆ ತಿರುಗಿದಾಗ ನಡೆದ ಲಾಠಿ ಚಾರ್ಜ್‌ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಮೀಸಲು ಕೊಡದಿದ್ರೆ ಮುಂದೆ ಇನ್ನೊಬ್ಬ ಸಿಎಂರಿಂದ ಪಡಿತೀವಿ : ಕೂಡಲ ಶ್ರೀ ಎಚ್ಚರಿಕೆ

Dec 13 2024, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

ಪಂಚಮಸಾಲಿ ಸಮುದಾಯ 2ಎ ಬೇಡಿಕೆಯೇ ಸಂವಿಧಾನ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 13 2024, 12:46 AM IST
ಪಂಚಮಸಾಲಿ ಸಮುದಾಯ ತಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಬೇಕೆಂದು ಒತ್ತಾಯ ಮಾಡುತ್ತಿರುವುದೇ ಅಸಂವಿಧಾನಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

''ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ : ರಾಜ್ಯ ಸರ್ಕಾರಕ್ಕೆ ಪಂಚಮಸಾಲಿಗಳಿಂದ ತಕ್ಕ ಉತ್ತರ''

Dec 13 2024, 12:46 AM IST
ನಾವು ಪಕ್ಷಾತೀತವಾಗಿ ಶ್ರೀಗಳ ನೇತೃತ್ವದಲ್ಲಿ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿ ಮುಂದಿನ ಚುನಾವಣೆಯಲ್ಲಿ ಪಂಚಮಸಾಲಿಗಳ ವಿರೋಧಿಗಳಿಗೆ ತಕ್ಕ ಪಾಠ ಕಲಿಸಲಿದ್ದೇವೆ

ರಾಣಿಬೆನ್ನೂರಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಆಕ್ರೋಶ

Dec 13 2024, 12:46 AM IST
ಬೆಳಗಾವಿ ಸುವರ್ಣಸೌಧ ಬಳಿ ೨ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಪಂಚಮಸಾಲಿ ರಾಣಿಬೆನ್ನೂರು ತಾಲೂಕು ಸಮಾಜದ ವತಿಯಿಂದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಂಚಮಸಾಲಿ ಹೇಳಿಕೆ ತಿರುಚುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಬಸವರಾಜ ಬೊಮ್ಮಾಯಿ

Dec 12 2024, 08:09 AM IST

ಪಂಚಮಸಾಲಿ ಸಮುದಾಯಕ್ಕೆ ಹಂಚಿಕೆ ಮಾಡಿದ್ದ ಮೀಸಲಾತಿ ವಾಪಸ್‌ ಪಡೆಯುವುದಾಗಿ ನಾವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಹೇಳಿಕೆ ತಿರುಚುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಕೇರಳ ಭೂಕುಸಿತ ಸಂತ್ರಸ್ತರಿಗೆ ನೂರು ಮನೆ ಕಟ್ಟಿಸಿಕೊಡಲು ಸಿದ್ಧ: ಕೇರಳದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

Dec 11 2024, 01:01 AM IST
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ತ ಕುಟುಂಬಗಳಿಗೆ ನೂರು ಮನೆ ನಿರ್ಮಿಸಿಕೊಡುವುದಾಗಿ ಹಾಗೂ ಅದಕ್ಕೆ ಅಗತ್ಯ ಭೂಮಿ ಖರೀದಿಸಲೂ ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರೊ.ಸಿದ್ದರಾಮಯ್ಯ ಬರಹ, ಬದುಕಿನಲ್ಲಿ ಸಾಮತ್ಯೆಯಿದೆ: ಹಂಸಲೇಖ

Dec 09 2024, 01:16 AM IST
ಹಣ, ಅಧಿಕಾರದ ಹಿಂದೆ ಹೋಗದೆ ವೈಚಾರಿಕ ಸಾಹಿತ್ಯವನ್ನು ಬರೆದು ಜನಸಾಮಾನ್ಯರನ್ನು ತಲುಪಿರುವ ನೆಲಮೂಲದ ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರ ಬರಹ ಮತ್ತು ಬದುಕಿನಲ್ಲಿ ಸಾಮ್ಯತೆಯಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಸಂಡೂರು ಕ್ಷೇತ್ರದ ಮತದಾರ ದೇವರ ಋಣ ತೀರಿಸುವ ಕೆಲಸ ಮಾಡುವೆವು : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 09 2024, 12:48 AM IST

ಸಂಡೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರನ್ನು ಆಶೀರ್ವದಿಸಿ, ಗೆಲ್ಲಿಸಿದ್ದೀರಿ - ವಿಶೇಷ ಧನ್ಯವಾದ ಸಲ್ಲಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved