• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನು ತುಮಕೂರಿನಲ್ಲೂ ಅಂ.ರಾ. ಕ್ರಿಕೆಟ್ ಕ್ರೀಡಾಂಗಣ: ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ

Dec 03 2024, 12:30 AM IST
50 ಎಕರೆಯಲ್ಲಿ ನಿರ್ಮಾಣಗೊಳ್ಳಲಿರುವ ಸ್ಟೇಡಿಯಂ. 2 ವರ್ಷದಲ್ಲಿ ಕಾಮಗಾರಿ ಪೂರ್ಣ ನಿರೀಕ್ಷೆ. ಮೈಸೂರಲ್ಲೂ ಸ್ಟೇಡಿಯಂ ನಿರ್ಮಾಣಕ್ಕೆ ಜಾಗ ಕೊಡುತ್ತೇನೆ ಎಂದು ಸಿಎಂ

ಸಿದ್ದರಾಮಯ್ಯ ಅವರೂ, ಕ್ರೈಸ್ತರೂ ಹಾಗೂ ವಚನವೂ.. ನಿಮಗೆ ವಚನಗಳು ಬರುತ್ತವೋ ? ಕಂಠ ಪಾಠ ಮಾಡಿದ್ದೀರೇನ್ರೀ

Dec 02 2024, 12:14 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಸಾರ್ವಜನಿಕ ಭಾಷಣದಲ್ಲಿ ಸಹಜವಾಗಿ ಅವರ ಬಾಲ್ಯ, ಮೇಷ್ಟ್ರು ಪಾಠ ಹೇಳಿಕೊಟ್ಟ ರೀತಿ, ತಾವು ಅಕ್ಷರ ಲೋಕಕ್ಕೆ ತೆರೆದುಕೊಂಡ ಸಂಗತಿಗಳ ಮೆಲುಕು ಇದ್ದೇ ಇರುತ್ತವೆ.

ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 02 2024, 01:20 AM IST
ಕೊರಟಗೆರೆ ತುಮಕೂರು ನಗರದಲ್ಲಿ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದಿ ಕಾಮಗಾರಿಗಳಿಗೆ ಡಾ.ಜಿ.ಪರಮೇಶ್ವರವರ ಸೂಚನೆಯಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥ ನಾರಾಯಣ ತಿಳಿಸಿದರು.

ಕ್ರೀಡಾ ವಿದ್ಯಾರ್ಥಿಗಳಿಗೆ ಶೇ.25 ಹಾಜರಾತಿ ನೀಡಲು ಚಿಂತನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 02 2024, 01:16 AM IST
ಕ್ರೀಡಾ ಸಾಧಕರಿಗೆ ರಾಜ್ಯ ಒಲಿಂಪಿಕ್ಸ್‌ ಸಂಸ್ಥೆ ಪ್ರಶಸ್ತಿ ಪ್ರದಾನ. ಪತ್ರಿಕೆಗಳ ಕ್ರೀಡಾ ಪುಟ ಓದದ ದಿನವಿಲ್ಲ ಎಂದ ಮುಖ್ಯಮಂತ್ರಿ. ವೇದಿಕೆಯಲ್ಲಿ ಕುಳಿತು ಕನ್ನಡಪ್ರಭ ಪತ್ರಿಕೆ ಓದಿದ ಸಿದ್ದರಾಮಯ್ಯ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ : ಪ್ರತಾಪ ಸಿಂಹ

Dec 02 2024, 01:15 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ. ಹಿಂದುಗಳಿಗೆ ರಕ್ಷಣೆ ಇಲ್ಲ. ವಕ್ಫ್‌ ವಿರುದ್ಧ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಬೇಕಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಸಿದ್ದರಾಮಯ್ಯ, ದೇವರಾಜ ಅರಸು ಉತ್ತಮ ವ್ಯಕ್ತಿಗಳು - ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ

Dec 02 2024, 01:15 AM IST
ನಮಗೆ ಯಾರು ಶಕ್ತಿ ಕೊಡುತ್ತಾರೆಯೋ ಅವರನ್ನು ನಾವು ದೇವರು ಎಂದು ಭಾವಿಸಬೇಕು.

ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆಯಲು ದೇವೇಗೌಡರು ಕಾರಣ: ಎ. ಮಂಜು

Dec 01 2024, 01:34 AM IST
ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆಯಲು ದೇವೇಗೌಡರು ಕಾರಣ. ಯಾಕೆ ಅವರ ಅಹಂಕಾರ ಮುರಿಯಬೇಕು ಎಂದು ಎ. ಮಂಜು ತಿಳಿಸಿದರು.

ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Nov 30 2024, 07:51 AM IST

ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.

ಮುಡಾ ನಿವೇಶನ ಹಂಚಿಕೆ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧನಕ್ಕೆ ಬಿಜೆಪಿ ಆಗ್ರಹ

Nov 30 2024, 12:51 AM IST
ಕರ್ನಾಟಕದಲ್ಲಿ ಅರಾಜಕತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಅಧಿಕಾರದ ಗರಿಷ್ಠ ದುರುಪಯೋಗ ನಡೆದಿದೆ. ಎಂಡಿಎಗೆ ಸಂಬಂಧಿಸಿದ ಹೈಕೋರ್ಟಿನ ತೀರ್ಪಿನಡಿ 180ನೇ ಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಿಂದ ಅಧಿಕಾರ ದುರುಪಯೋಗ ಆಗಿದೆ ಎಂದು ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರುತ್ತಾರೆಯೋ ಇಲ್ಲವೋ ಗೊತ್ತಿಲ್ಲ : ಬಿ. ಆರ್‌. ಪಾಟೀಲ

Nov 30 2024, 12:50 AM IST
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೋ? ಬೇಡವೋ ಎಂಬ ನಿರ್ಧಾರವು ಹೈಕಮಾಂಡ್‌ಗೆ ಬಿಟ್ಟಿರುವ ವಿಷಯ ಎಂದು ಶಾಸಕ ಬಿ.ಆರ್. ಪಾಟೀಲ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved