• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ

Nov 20 2024, 12:32 AM IST
ವಿಶ್ವ ವಿಖ್ಯಾತ ಇಂಜನೀಯರ್ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಸುಮಾರು 173 ವರ್ಷಗಳಿಗೂ ಹಳೆಯದಾದ ಸರ್ಕಾರಿ ಶಾಲೆ ಒಳಗೆ ಗೋರಿ, ಮಸೀದಿ ಬಂದಿದ್ದು ಹೇಗೆ, .ಇಲ್ಲಿ ನಾಗರಕಲ್ಲುಗಳು ಹುತ್ತ ಇದೆ ಅದಕ್ಕೆ ನಮ್ಮ ಹಿಂದೂ ಮಹಿಳೆರು ಪೂಜೆ ಮಾಡ್ತಿದ್ದಾರೆ. ಆದರೆ ಅದಕ್ಕೂ ಸಹಾ ಬೇಲಿ ಮುಸ್ಲಿಂ ಬಾವುಟ ಹಾರಿಸಿದ್ದಾರೆ.

ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ

Nov 19 2024, 12:47 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ. ಸಿದ್ದರಾಮಯ್ಯ ಇಳಿಸಿ ಅಂತ ಪ್ರತಿಭಟನೆ ಮಾಡುತ್ತಾರೆ, ಯಾವ ಕಾರಣಕ್ಕೆ ಸಿದ್ದರಾಮಯ್ಯನನ್ನು ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದರು.

ಜಾತಿ ಪದ್ಧತಿ ನಿರ್ಮೂಲನೆ ಆಗದೆಯೇ ಸಮಾನತೆ ಅಸಾಧ್ಯ: ಸಿದ್ದರಾಮಯ್ಯ

Nov 19 2024, 12:45 AM IST
ಜಾತಿ ಪದ್ಧತಿ ನಿರ್ಮೂಲನೆಯಾಗದ ಹೊರತು ಸಮಾಜದಲ್ಲಿ ಸಮಾನತೆ ಮೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಲ್ಲ ರಂಗಕ್ಕೂ ಮುನ್ನುಡಿ ಬರೆದ ಬಲಿಷ್ಠ ಸಹಕಾರಿ ರಂಗ: ಮುಖ್ಯಮಂತ್ರಿ ಸಿದ್ದರಾಮಯ್ಯ

Nov 18 2024, 01:17 AM IST

ಸಹಕಾರ ರಂಗ ಬಲಿಷ್ಠವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯ

ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ

Nov 18 2024, 12:07 AM IST
ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ

Nov 18 2024, 12:06 AM IST
The Siddaramaiah government has kept its promise

ಸಚಿವ ಜಮೀರ್ ಅಹ್ಮದ್‌ ‘ಕರಿಯ’ ಹೇಳಿಕೆ ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

Nov 18 2024, 12:02 AM IST
ಸಚಿವ ಜಮೀರ್ ಅಹ್ಮದ್‌ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ‘ಕರಿಯ ಕುಮಾರಸ್ವಾಮಿ’ ಎಂದಿದ್ದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜ್ಞಾನಾರ್ಜನೆಗೆ ಪುಸ್ತಕ ಉತ್ತಮ ಪರಿಕರ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

Nov 18 2024, 12:02 AM IST
ಅರಿವು ಓದಿನ ಮರೆವಾಗದೆ, ಕ್ರಿಯೆಯ ರೂಪವನ್ನು ಹೊಂದಿ ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳುವ ಪ್ರಜ್ಞೆಯಾಗಬೇಕು.

ಸಿದ್ದರಾಮಯ್ಯ ಕೆಳಗಿಳಿಸಲು ಕಾಂಗ್ರೆಸ್ಸಲ್ಲೇ ಶಾಸಕರ ಖರೀದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Nov 16 2024, 12:39 AM IST
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಂಬಂಧ ಶಾಸಕರ ಖರೀದಿಗಾಗಿ ಅವರ ಪಕ್ಷದ ಘಟಾನುಘಟಿ ನಾಯಕರೇ ಸಾವಿರಾರು ಕೋಟಿ ರು. ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ವೈವಿಧ್ಯ ಪರಂಪರೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿ: ಪ್ರೊ.ಸಿದ್ದರಾಮಯ್ಯ

Nov 16 2024, 12:31 AM IST
ನಮ್ಮಲ್ಲಿ ರಾಷ್ಟ್ರದ ಪರಂಪರೆಯ ಅರಿವು ಇದ್ದಲ್ಲಿ ದೇಶದ ಬಗ್ಗೆ ಗೌರವ ಭಾವನೆ ಬೆಳೆಯುತ್ತದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved