• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

50 ಕೋಟಿ ರು. ಆಮಿಷ: ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಸಂಚಲನ - ತನಿಖೆ ಮಾಡಿಸಿ, ಸಾಬೀತುಪಡಿಸಿ: ಬಿಜೆಪಿ ಸವಾಲು

Nov 15 2024, 09:46 AM IST

ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಮೊದಲ ಪ್ರಧಾನಿಯಾದ ಜವಾಹರ ಲಾಲ್ ನೆಹರೂ ಅವರು ಆಧುನಿಕ ಶಿಲ್ಪಿ : ಸಿಎಂ ಸಿದ್ದರಾಮಯ್ಯ

Nov 15 2024, 01:33 AM IST
ದೇಶಕ್ಕೆ ಸ್ವಾತಂತ್ರ್ಯಬಂದ ನಂತರ ಮೊದಲ ಪ್ರಧಾನಿಯಾದ ಜವಾಹರಲಾಲ್ ನೆಹರೂ ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದರು. ಅವರು ಕೈಗೊಂಡ ಕ್ರಮಗಳಿಂದಾಗಿ ಅವರನ್ನು ಆಧುನಿಕ ಭಾರತದ ಶಿಲ್ಪಿಯಾದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ, ಮಾಜಿ ತಹಶೀಲ್ದಾರ್‌ಗೆ ಇ.ಡಿ. ಗ್ರಿಲ್‌!

Nov 15 2024, 12:34 AM IST
ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮತ್ತು ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಮತ್ತು ಮಾಜಿ ತಹಶೀಲ್ದಾರ್‌ ಮಲ್ಲಿಗೆ ಶಂಕರ್‌ ಅವರ ತೀವ್ರ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಕ್ರೀಡಾಳುಗಳಿಗೆ ಶಾಲಾ ಪರೀಕ್ಷೆಯಲ್ಲಿ 10 ಕೃಪಾಂಕ? : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 15 2024, 12:33 AM IST
ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಚಾಲನೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರು. ಆಫರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ!

Nov 14 2024, 12:54 AM IST
ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು. ಆದರೆ ಇವರ ಆಮಿಷಕ್ಕೆ ಯಾವುದೇ ಶಾಸಕರು ಬಲಿಯಾಗದಿದ್ದಾಗ ಇದೀಗ ನನ್ನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಬೆಂಗಳೂರು : 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Nov 14 2024, 12:48 AM IST

3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ಅಬಕಾರಿ ಇಲಾಖೆ ಭಷ್ಟಾಚಾರ :ಪ್ರಧಾನಿ ಮೋದಿಗೆ ಮತ್ತೆ ಸವಾಲು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Nov 14 2024, 12:48 AM IST
ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭಷ್ಟಾಚಾರ ಮಾಡಿದ್ದರೆ ನಾನು ರಾಜಕೀಯ ಬಿಡ್ತೀನಿ. ಇಲ್ಲಾಂದ್ರೆ ಮೋದಿ ಅವರು ಪ್ರಧಾನಿ ಸ್ಥಾನ ಬಿಡ್ತಾರಾ ಕೇಳಿ? ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಇಡಿ, ಸಿಬಿಐ, ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 14 2024, 12:46 AM IST

ಇಡಿ, ಸಿಬಿಐ, ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಿದ್ದರಾಮಯ್ಯ ಶಕ್ತಿ ಎಂದು ಗುರುತಿಸಲು ದೇವೇಗೌಡರು ಕಾರಣ: ಮಾಜಿ ಸಚಿವ ಸಾ.ರಾ.ಮಹೇಶ್

Nov 13 2024, 12:50 AM IST
ರಾಜ್ಯ ಸರ್ಕಾರ ನೈತಿಕತೆ ಇದ್ದರೆ ಸಚಿವ ಸಂಪುಟದಿಂದ ಜಮೀರ್ ಅವರನ್ನು ವಜಾಗೊಳಿಸಬೇಕು. ಜಮೀರ್ ಅವರು ದೇವೇಗೌಡ, ಕುಮಾರಸ್ವಾಮಿ ಅವರ ಬಗ್ಗೆ ಇಂದು ಮಾತನಾಡಿರಬಹುದು. ಮುಂದೆ ನಿಮಗೂ ಇದೇ ಗತಿ ಬರಬಹುದು. ಏನು ಪಾಳೆಗಾರಿಕೆ ಮಾಡುತ್ತೀರಾ ಎಂದು ಅವರು ವಾಗ್ದಾಳಿ ನಡೆಸಿದರು.

17 ರಂದು ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ

Nov 13 2024, 12:47 AM IST
ಜಿಲ್ಲೆಯಲ್ಲಿ ನ.17 ರಂದು ಜರುಗಲಿರುವ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved