• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇವಲ ಭಾಷಣದಿಂದ ಗಾಂಧೀಜಿ ಆಶಯಗಳು ಈಡೇರಲ್ಲ: ಸಿದ್ದರಾಮಯ್ಯ

Oct 03 2024, 01:19 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಕೊಂದಿರಬಹುದು. ಆದರೆ ಅವರ ವಿಚಾರಧಾರೆ, ಸತ್ಯ, ಅಹಿಂಸೆಯನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ಷಡ್ಯಂತ್ರ ಸೋಲಿಸಲು ಒಟ್ಟಾಗಿ ಹೋರಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Oct 03 2024, 01:18 AM IST
ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧಿವೇಶನಕ್ಕೆ ನೂರು ವರ್ಷ ಪೂರೈಸಿದ ಸಂಭ್ರಮಾಚರಣೆಯ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಎಸ್‌ಪಿ ಆಗ್ರಹ

Oct 03 2024, 01:16 AM IST
ಚಾಮರಾಜನಗರ: ಮುಡಾ ನಿವೇಶನ ಹಗರಣ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು.

ಸಿದ್ದರಾಮಯ್ಯ ದಸರೆಯಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡುವುದು ಅನುಮಾನ: ಟಿ.ಎಸ್. ಶ್ರೀವತ್ಸ

Oct 03 2024, 01:15 AM IST
ಈ ಪ್ರಕ್ರಿಯೆಯನ್ನು ಮೊದಲು ಮುಡಾ ಸಾಮಾನ್ಯ ಸಭೆಯಲ್ಲಿಟ್ಟು ಚರ್ಚೆ ಮಾಡಿ ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ನಿವೇಶನಗಳನ್ನು ವಾಪಾಸ್ ನೀಡುವ ಮೂಲಕ ಸರ್ಕಾರ ಎಲ್ಲಾ ತಪ್ಪುಗಳನ್ನು ಒಪ್ಪಿಕೊಂಡಿದೆ. ಹೀಗಾಗಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು .

ಹೆಗಡೆಯವರಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

Oct 03 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಡಾ ಹಗರಣದಲ್ಲಿ ತಪ್ಪು ಮಾಡಿದ್ದಾರೆ. ಅದಕ್ಕೆ ಸೈಟ್ ವಾಪಸ್ ಕೊಟ್ಟಿದ್ದಾರೆ. ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಯೋಗ್ಯ ಎಂದು ಹೇಳಿದ್ದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್‌ನಲ್ಲಿ ಬಿಜೆಪಿ ಪ್ರತಿಭಟನೆ

Oct 02 2024, 01:04 AM IST
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಜಾವ್‌ಗಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಮುಡಾ ಕೇಸ್‌ನಲ್ಲಿ ಸಂಕಷ್ಟ - ಇಂದು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆ?

Oct 01 2024, 07:27 AM IST

ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್‌ ಹಂಚಿಕೆ ಹಗರಣದ ಉರುಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸುತ್ತಿಕೊಳ್ಳುವ ಸಾಧ್ಯತೆ

ಸಿದ್ದರಾಮಯ್ಯ ಇನ್ನು ಮೇಲಾದರೂ ಅರ್ಥ ಮಾಡಿಕೊಂಡು ರಾಜೀನಾಮೆ ನೀಡಬೇಕು : ಜಗದೀಶ ಶೆಟ್ಟರ್

Oct 01 2024, 01:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮಾಜಿ ಶಾಸಕ ಖಾದ್ರಿ ನೇತೃತ್ವದಲ್ಲಿ ಪಾದಯಾತ್ರೆ

Oct 01 2024, 01:30 AM IST
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬಾಡ ಗ್ರಾಮದಿಂದ ಶಿಗ್ಗಾಂವಿಯವರೆಗೆ 13 ಕಿಲೋ ಮೀಟರ್‌ ಪಾದಯಾತ್ರೆ ಮೂಲಕ ಪ್ರತಿಭಟನೆ ಮೆರವಣಿಗೆ ಮಾಡಿದರು.

ಸಿದ್ದರಾಮಯ್ಯ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ

Oct 01 2024, 01:16 AM IST
ಉತ್ತರ ಪ್ರದೇಶ, ಬಿಹಾರ, ಗುಜರಾತ್‌ ಸೇರಿದಂತೆ 250ಕ್ಕೂ ಹೆಚ್ಚು ಮಂತ್ರಿಗಳು, ಶಾಸಕರು, ಸಂಸದರ ಮೇಲೆ ಎಫ್‌ಐಆರ್‌ ದಾಖಲಾಗಿವೆ. ಕಾನೂನು ಪ್ರಕಾರ ಏನಾಗಬೇಕೋ ಅದು ಆಗುತ್ತದೆ. ಆದರೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಮಾತ್ರ ಬಿಜೆಪಿಯವರು ಟಾರ್ಗೆಟ್‌ ಮಾಡಿ, ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ .
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 109
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved