ಬಿಜೆಪಿ, ಆರ್ಎಸ್ಎಸ್, ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು, ದುಡಿಯುವ ವರ್ಗ ಮತ್ತು ಅಭಿವೃದ್ಧಿಯ ವಿರೋಧಿಗಳು. ಎಡಪಂಥೀಯ ಸಂಘಟನೆಗಳು ಮಾತ್ರ ಕಾರ್ಮಿಕರು, ಅಭಿವೃದ್ಧಿ, ಉತ್ಪಾದನೆ, ಬಡವರ ಪರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.