ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187 ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ
ತಾಲೂಕು ಕುರುಬರ ಸಂಘದ ಪ್ರಸ್ತಾಪಿಸಿರುವಂತೆ ನರಸೀಪುರದಲ್ಲಿ 5 ಕೋಟಿ ರೂಗಳ ವೆಚ್ಚದಲ್ಲಿ ಕನಕ ಭವನವನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ಹಂತದಲ್ಲಿ ಎರಡು ಕೋಟಿ ರು. ಗಳ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಒಂದು ಕ್ಷಣವೂ ವಿಳಂಬ ಮಾಡಿದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.