• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಸಿದ್ದರಾಮಯ್ಯ ತಲೆದಂಡಕ್ಕೆ ದೋಸ್ತಿಗಳ ಪಣ

Aug 11 2024, 01:38 AM IST

ಮುಡಾ ಹಗರಣವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಎಂಟು ದಿನಗಳ ಕಾಲ ಬಿಜೆಪಿ ಮತ್ತು ಜೆಡಿಎಸ್ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಬೃಹತ್‌ ಸಮಾವೇಶದೊಂದಿಗೆ ತೆರೆ 

ನಾನು ಮಾಜಿ ರಾಜ್ಯಪಾಲ ರಾಚಯ್ಯ ಅವರ ಪ್ರಾಡಕ್ಟ್: ಸಿಎಂ ಸಿದ್ದರಾಮಯ್ಯ

Aug 11 2024, 01:37 AM IST
ಹಳೇ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರು ನನ್ನ ರಾಜಕೀಯ ಏಳ್ಗೆಗೆ ಕಾರಣರಾಗಿದ್ದರು ಎಂದು ತಮಗೆ ಶಕ್ತಿ ತುಂಬಿದ ಗುರುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮಿಸಿದರು. ಆಲೂರಿನಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಸ್ಮಾರಕವನ್ನು ಶನಿವಾರ ಉದ್ಘಾಟನೆ ಮಾಡಿ ಮಾತನಾಡಿದರು.

ರಾಜಕೀಯ ಹಾಗೂ ಕಾನೂನು ಮೂಲಕವೇ ನನ್ನ ವಿರುದ್ಧದ ಎಲ್ಲ ಆರೋಪ ಎದುರಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

Aug 11 2024, 01:35 AM IST
‘ನನ್ನ ವಿರುದ್ಧದ ಎಲ್ಲ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನು ಮೂಲಕವೇ ಈ ಆರೋಪಗಳನ್ನು ಎದುರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾನು ರಾಚಯ್ಯನವರ ಪ್ರಾಡಕ್ಟ್‌ : ಅವರ ಮಾರ್ಗದರ್ಶನದಂತೆ ಶೋಷಿತರ ಪರವಾಗಿದ್ದೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Aug 11 2024, 01:35 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ಮಾಜಿ ರಾಜ್ಯಪಾಲ ರಾಚಯ್ಯನವರ ಪ್ರಾಡಕ್ಟ್‌ಗಳು. ನಾನು ಸಹ ರಾಚಯ್ಯನವರ ಪ್ರಡಾಕ್ಟ್‌ ಆಗಿದ್ದು, ಅವರು ಹಾಕಿಕೊಟ್ಟ ಮಾರ್ಗದರ್ಶನದಂತೆ ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರಕ್ಕೆ ಬಂದಷ್ಟು ನನ್ನ ಕುರ್ಚಿ ಗಟ್ಟಿ ಆಗುತ್ತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 11 2024, 01:31 AM IST
ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರುತ್ತದೆ, ಚಾಮರಾಜನಗರ ಜಿಲ್ಲೆಗೆ ಬಂದಷ್ಟು ನನ್ನ ಕುರ್ಚಿ ಗಟ್ಟಿಯಾಗುತ್ತಲೆ ಇರುತ್ತೆ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದ್ದಾರೆ.

ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರ: ಸಿಎಂ ಸಿದ್ದರಾಮಯ್ಯ

Aug 11 2024, 01:30 AM IST
ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಚಾಮರಅಜನಗರದ ಆಲೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಮಾಜಿ ರಾಜ್ಯಪಾಲ ದಿ. ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.

ಅನೇಕ ಸಚಿವರೇ ಸಿಎಂ ಸಿದ್ದರಾಮಯ್ಯ ಪತ್ನಿಯನ್ನ ನೋಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Aug 10 2024, 09:49 AM IST

ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ಮುಖ್ಯಮಂತ್ರಿ ಪತ್ನಿಯಾಗಿದ್ದರೂ ದೇವಾಲಯಕ್ಕೆ ಹೋದರೆ ಸರದಿ ಸಾಲಿನಲ್ಲಿ ನಿಂತವರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು..

ಆಗಸ್ಟ್‌ 10 ರಂದು ಆಲೂರಿನಲ್ಲಿ ತಮ್ಮ ಗುರು ರಾಚಯ್ಯ ಅವರ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ

Aug 10 2024, 01:44 AM IST
ಗಡಿ ಜಿಲ್ಲೆ ಚಾಮರಾಜನಗರದ ಆಲೂರಿನ ರಾಗಿ ಹೊಲದಿಂದ ರಾಜಭವನದವರಗೆ ಸಾಗಿ ಸ್ವಚ್ಛ ಮತ್ತು ಮೌಲ್ಯಾಧಾರಿತ ರಾಜಕಾರಣ ಮಾಡಿದ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ವಗ್ರಾಮದಲ್ಲಿ ನಿರ್ಮಿಸಲಾಗಿರುವ ಸ್ಮಾರಕದ ಲೋಕಾರ್ಪಣೆ ಆಗಸ್ಟ್‌ 10 ರಂದು ನಡೆಯಲಿದೆ.

ಸಿದ್ದರಾಮಯ್ಯ ಅವರೊಂದಿಗೆ ಇಡೀ ಕಾಂಗ್ರೆಸ್ ಇದೆ, ಅವರನ್ನು ತೆಗೆಯಲು ಸಾಧ್ಯವಿಲ್ಲ: ಕೆ.ಎಚ್.ಮುನಿಯಪ್ಪ

Aug 10 2024, 01:40 AM IST
ಬೆಳಗಾವಿ ಅಧಿವೇಶನದಲ್ಲಿ ಎಸ್ಸಿ- ಎಸ್ಟಿ ಜನಸಂಖ್ಯೆ ಆಧಾರದ ಮೇಲೆ ಗಾಂಧೀಜಿ, ಅಂಬೇಡ್ಕರ್ ಅವರ ಕನಸು ನನಸು ಮಾಡಿದ್ದೇವೆ. ಐಕ್ಯತ ಸಮಾವೇಶ ಮಾಡುವ ಮೂಲಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿಯಲು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಸಂದೇಶ ರವಾನಿಸಿದ್ದೇವು. ಅದರಂತೆ ಫಲಿತಾಂಶ ಬಂದಿದೆ.

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿ : ಜಗದೀಶ್‌ ಶೆಟ್ಟರ್

Aug 10 2024, 01:39 AM IST

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿಯಾಗಿದ್ದಾರೆ. ಆದ್ದರಿಂದ ನೈತಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 109
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved