• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

Aug 05 2024, 12:37 AM IST
ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳ ದ್ವೇಷ: ಸಿ.ಡಿ.ಗಂಗಾಧರ್

Aug 05 2024, 12:37 AM IST
ಮಂಡ್ಯದಲ್ಲಿ ಆ.6ರಂದು ಜನಾಂದೋಲನ ಸಮಾವೇಶವನ್ನು ನಗರದ ಗಿರಿಜ ಚಿತ್ರಮಂದಿರದ ಎದುರು ಹಮ್ಮಿಕೊಳ್ಳಲಾಗಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ ಪಕ್ಷ 3-4 ಸಾವಿರ ಮಂದಿ ಕಾಂಗ್ರೆಸ್-ರೈತಸಂಘದ ಕಾರ್‍ಯಕರ್ತರು ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು.

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ದುರ್ಬಳಕೆ ಖಂಡನೀಯ

Aug 05 2024, 12:36 AM IST
ಕೇಂದ್ರ ಸರ್ಕಾರ ಸಿಬಿಐ, ಐಟಿ, ಇಡಿ ಹಾಗೂ ರಾಜ್ಯಪಾಲರನ್ನು ಬಳಸಿಕೊಂಡು ತಮ್ಮ ವಿರುದ್ಧ ಮಾತನಾಡುವವರನ್ನು ತುಳಿಯಲು ಮಸಲತ್ತು ನಡೆಸುತ್ತದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಇಲ್ಲ’ : ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸ

Aug 05 2024, 12:33 AM IST
ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ. ಅವರು ಉತ್ತಮ ಆಡಳಿತಗಾರರು ಅನುಭವಿಗಳು ರಾಜ್ಯದಲ್ಲಿ ಹಲವಾರು ಬಾರಿ ಬಜೆಟ್ ಮಂಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸವಿದೆ

ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಹುನ್ನಾರ

Aug 05 2024, 12:32 AM IST
ನಿಷ್ಕಳಂಕ ರಾಜಕೀಯ ನಾಯಕನ ಹೆಸರು ಕೆಡಿಸಲು ಬಿಜೆಪಿ ಮತ್ತು ಜೆಡಿಎಸ್ ಅನಗತ್ಯವಾಗಿ ಮುಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆನ್ನಿಗೆ ಹಿಂದುಳಿದ, ಶೋಷಿತ ವರ್ಗದ ಜನರು ನಿಂತಿದ್ದಾರೆ ಎಂಬುದು ವಿಪಕ್ಷಗಳು ಮರೆಯಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮರಾಜನಗರ ಜಿಲ್ಲೆಯಿಂದಲೇ ಹೋರಾಟ : ಪು. ಶ್ರೀನಿವಾಸ ನಾಯಕ

Aug 04 2024, 01:28 AM IST
ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಶಕ್ತಿಯನ್ನು ಅಸ್ಥಿರಗೊಳಿಸಲು ಹೊರಟಿರುವ ಪಟ್ಟಭದ್ರ ಶಕ್ತಿಗಳ ವಿರುದ್ಧ ಹೋರಾಟ ರೂಪಿಸಲು ಚಾಮರಾಜನಗರದಲ್ಲಿ ನಡೆದ ಶ್ರಮಿಕ ವರ್ಗಗಳ ಒಕ್ಕೂಟದ ಚಿಂತನಾ ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌

Aug 04 2024, 01:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

5 ರಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ: ಗಿರೀಶ್

Aug 04 2024, 01:23 AM IST
ಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ ರಾಜ್ಯದಲ್ಲಿ 2006 ರಲ್ಲಿ ಕಲ್ಯಾಣ ಮಂಡಳಿ ಆರಂಭವಾಗಿದ್ದು, 2006, 2011 ಮತ್ತು 2019 ರ ನೋಂದಣಿ ವೇಳೆ ಕೆಲ ಲೋಪದೋಷಗಳ ಫಲವಾಗಿ ನಾಲ್ಕು ಲಕ್ಷಕ್ಕೂ ಅಧಿಕ ನಕಲಿ ಕಾರ್ಮಿಕ ಕಾರ್ಡ್‌ಗಳು ಸೃಷ್ಟಿಯಾಗಿದ್ದು, ರಾಜಕಾರಣಿಗಳ ಹಿಂಬಾಲಕರ ಪಾಲೇ ಹೆಚ್ಚಿದೆ.

ನಾಳೆ ಸಿದ್ದರಾಮಯ್ಯ ಬೆಂಬಲಿಸಿ ಬೃಹತ್ ಪ್ರತಿಭಟನೆ

Aug 04 2024, 01:19 AM IST
ಸಿಎಂ ಸಿದ್ದರಾಮಯ್ಯ ಕಳೆದ ಸರ್ಕಾರದಲ್ಲಿ ಕೊಟ್ಟ 165 ಭರವಸೆಗಳಲ್ಲಿ ಬಹುತೇಕ ಭರವಸೆ ಈಡೇರಿಸಿ ರಾಜ್ಯದ ಶೋಷಿತ ಸಮುದಾಯಗಳಿಗೆ ಶಕ್ತಿ ನೀಡುವ ಕೆಲಸ ಮಾಡಿದ್ದಾರೆ

ಸಿದ್ದರಾಮಯ್ಯ ತಲೆದಂಡಕ್ಕೆ ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಬಿಜೆಪಿ-ಜೆಡಿಎಸ್‌ ದೋಸ್ತಿ ಕಹಳೆ

Aug 04 2024, 01:19 AM IST

  ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಡೆ ತಟ್ಟಿವೆ.

  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 109
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved