• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಜಯನಗರ ಕೆಡಿಪಿ ಸಭೆ

Jun 21 2024, 01:08 AM IST
ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್‌ನಿಂದ ನಿರ್ಗಮಿಸಿ ರಸ್ತೆಯ ಮೂಲಕ ಬೆಳಗ್ಗೆ 10.25ಕ್ಕೆ ಹೊಸಪೇಟೆಗೆ ಆಗಮಿಸುವರು.

ಸಿದ್ದರಾಮಯ್ಯ ಕರುಣೆಯಿಲ್ಲದ ಮುಖ್ಯಮಂತ್ರಿ: ಟೆಂಗಿನಕಾಯಿ

Jun 20 2024, 01:09 AM IST
ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರವನ್ನು ಹೇಗೆ ನಡೆಸಿದೆ ಎಂಬುದನ್ನು ಜನರು ನೋಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟಗಳು ನಿರಂತರವಾಗಿ ನಡೆಯುತ್ತಿವೆ. ಡಿ.ಕೆ. ಶಿವಕುಮಾರ , ಸಿದ್ದರಾಮಯ್ಯ ಹಾಗೂ ಜಿ. ಪರಮೇಶ್ವರ ಸೇರಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.

ಹೊಸಪೇಟೆಗೆ ಸಕ್ಕರೆ ಕಾರ್ಖಾನೆ ಕೊಡ್ತಾರಾ ಸಿಎಂ ಸಿದ್ದರಾಮಯ್ಯ?

Jun 20 2024, 01:01 AM IST
ಸಿಎಂ ಸಿದ್ದರಾಮಯ್ಯ ಜೂ.೨೧ರಂದು ಕೆಡಿಪಿ ಸಭೆ ನಡೆಸಲು ವಿಜಯನಗರ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

1 ಟ್ರಿಲಿಯನ್‌ ಜಿಡಿಪಿ ಗುರಿ: ಸಿಎಂ ಸಿದ್ದರಾಮಯ್ಯ

Jun 20 2024, 01:01 AM IST
ರಾಜ್ಯದ ಜಿಡಿಪಿಯನ್ನು 2032ರ ಹೊತ್ತಿಗೆ 1 ಟ್ರಿಲಿಯನ್‌ಗೆ ಕೊಂಡೊಯ್ಯುವ ಗುರಿ ಸಾಧಿಸಲು ವಾರ್ಷಿಕ ಶೇ. 15ರಿಂದ 16ರಷ್ಟು ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಆಗಿ ಮುಂದುವರೆಯಲು ನಾಲಾಯಕ್ ಎಂದು ಸಿದ್ದರಾಮಯ್ಯ ಸಾಬೀತು: ಶಾಸಕ ಜನಾರ್ದನರೆಡ್ಡಿ

Jun 19 2024, 01:06 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೇಟ್ ಸರ್ಕಾರ ಎಂದು ಪ್ರೂವ್ ಆಗುತ್ತಿದೆ.

ನಾನು ಸೇಡಿನ ರಾಜಕಾರಣ ಮಾಡಲ್ಲ : ಸಿಎಂ ಸಿದ್ದರಾಮಯ್ಯ

Jun 16 2024, 10:49 AM IST

ಬಿಎಸ್‌ವೈ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ಕಾಡು ಬೆಳೆಸಲು ಸರ್ಕಾರದಿಂದ ಗಂಭೀರ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ

Jun 16 2024, 01:47 AM IST
ಈಗ ಜನಸಂಖ್ಯೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಕಾಡೂ ಬೆಳೆಯಬೇಕು. ಪ್ರಕೃತಿಯಲ್ಲಿ ಸಮತೋಲನ ಇರಬೇಕು. ಆಗಮಾತ್ರ ಬದುಕಲು ಸಾಧ್ಯ. ಮರ ಗಿಡ ಕಡಿಮೆ ಆಗಿರುವುದರಿಂದ ಮಳೆ ಕಡಿಮೆಯಾಗಿ, ಉಷ್ಣತೆ ಹೆಚ್ಚಾಗಿದೆ.ಇದಕ್ಕೆ ಗಿಡ, ಮರ ಇಲ್ಲದಿರುವುದೇ ಕಾರಣ. ಕರ್ನಾಟಕದಲ್ಲಿ ಈ ಬಾರಿ 47 ರಿಂದ 48 ರಷ್ಟು ಉಷ್ಣತೆ ಇತ್ತು. ಯಾವ ಸಂದರ್ಭದಲ್ಲಿಯೂ ಇಷ್ಟು ಹೆಚ್ಚಿರಲಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿಯೇ ಬಸ್‌ಗೆ ‘ಬರ’..!

Jun 14 2024, 01:05 AM IST

ಹುಲ್ಲಹಳ್ಳಿಯು ನಂಜನಗೂಡು ತಾಲೂಕಿನ ಬಹುದೊಡ್ಡ ಹೋಬಳಿ ಕೇಂದ್ರ  ಇಂತಹ ದೊಡ್ಡ ಗ್ರಾಮಕ್ಕೆ ನಂಜನಗೂಡಿನಿಂದ ಹುಲ್ಲಹಳ್ಳಿ ಮಾರ್ಗವಾಗಿ ಸಾಕಷ್ಟು ಬಸ್ ವ್ಯವಸ್ಥೆ ಇಲ್ಲದೆ ಗಂಟೆಗಟ್ಟಲೆ ಕಾಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಒತ್ತಾಯ

Jun 11 2024, 01:33 AM IST
ಪ.ಜಾತಿ, ಪ.ವರ್ಗಕ್ಕೆ ಮೀಸಲಾಗಿಟ್ಟ 11,144 ಕೋಟಿ ರು.ಗಳನ್ನು ಹಿಂಪಡೆದು ಅನ್ಯ ಉದ್ದೇಶಕ್ಕೆ ಬಳಸಿಕೊಂಡು ಸಂವಿಧಾನ ವಿರೋಧಿ ಕೆಲಸ ಮಾಡಿದ ತಮ್ಮ ಆಪ್ತ ಸಚಿವ ಡಾ.ಎಚ್.ಸಿ. ಮಹದೇವಪ್ಪರವರ ರಾಜೀನಾಮೆ ಕೇಳೋದಿಲ್ಲ ಇದ್ಯಾವ ನ್ಯಾಯ.

ಡಿ.ಕೆ. ಸುರೇಶ್‌ರನ್ನು ಸೋಲಿಸಿದ್ದು ಸಿಎಂ ಸಿದ್ದರಾಮಯ್ಯ ತಂಡ

Jun 09 2024, 01:36 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಸೋಲಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ತಂಡ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಹೇಳಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 117
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved