• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯತ್ವದ ಬೀಜ ಬಿತ್ತಿದ ಕನಕದಾಸರು: ಸಿಎಂ ಸಿದ್ದರಾಮಯ್ಯ

Feb 19 2024, 01:32 AM IST
ಮನುಷ್ಯತ್ವದ ಬೀಜ ಬಿತ್ತಿದ್ದ ಕನಕದಾಸರು ಆಕಸ್ಮಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದಾರೆ ಅಷ್ಟೆ. ಕನಕದಾಸರು ವಿಶ್ವಮಾನವರು. ಕುಲ ಕುಲ ಎಂದು ಹೊಡೆದಾಡಬೇಡಿ ಎಂದು ಸಮಾಜಕ್ಕೆ ಸಂದೇಶ ನೀಡಿದ್ದರು. ಕನಕದಾಸರ ಪ್ರತಿಮೆ ನಿರ್ಮಾಣ ಮಾಡೋದು ಮುಖ್ಯವಲ್ಲ. ಅವರ ಸಂದೇಶಗಳನ್ನು ಎಲ್ಲರು ಪಾಲಿಸಬೇಕು. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಬೇಕು.

ಪ್ರಧಾನಿ ಮೋದಿಯಷ್ಟು ಸುಳ್ಳುಗಾರ ಮತ್ತೊಬ್ಬರಿಲ್ಲ: ಸಿಎಂ ಸಿದ್ದರಾಮಯ್ಯ

Feb 19 2024, 01:31 AM IST
‘ಅಚ್ಛೇದಿನ್ ಆಯೇಗಾ’ ಎಂದು ಹೇಳಿ ಹತ್ತು ವರ್ಷವಾಯಿತು. ಜನರ ಪಾಲಿಗೆ ಆ ದಿನಗಳು ಬರಲೇ ಇಲ್ಲ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದರು ಜನರ ‘ವಿಕಾಸ’ವಾಗಲೇ ಇಲ್ಲ. ಕಪ್ಪುಹಣವನ್ನು ತರಲಿಲ್ಲ. ಉದ್ಯೋಗ ಸೃಷ್ಟಿಯನ್ನೂ ಮಾಡಲಿಲ್ಲ. ಹತ್ತು ವರ್ಷಗಳಿಂದ ಸುಳ್ಳು ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ.

ಬಜೆಟ್ ಗಾತ್ರ ಈಗ ₹46 ಸಾವಿರ ಕೋಟಿ ಹೆಚ್ಚಾಗಿದೆ: ಸಿದ್ದರಾಮಯ್ಯ

Feb 19 2024, 01:31 AM IST

ನಾವು 5 ಗ್ಯಾರಂಟಿ ಘೋಷಣೆ ಮಾಡಿದಾಗ ಜಾರಿ ಮಾಡಲು ಸಾಧ್ಯವಿಲ್ಲ, ಹಣಕಾಸಿನ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದು ವಿಪಕ್ಷದವರು ಟೀಕೆ ಮಾಡಿದ್ದರು. ಬಜೆಟ್ ಗಾತ್ರ ಈಗ ₹46 ಸಾವಿರ ಕೋಟಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೋದಿಗೆ ಪೈಪೋಟಿ ನೀಡುವ ಸಮರ್ಥ ನಾಯಕ ಸಿದ್ದರಾಮಯ್ಯ: ಕೃಷಿ ಸಚಿವ ಚಲುವರಾಯಸ್ವಾಮಿ

Feb 19 2024, 01:30 AM IST

ದೇಶದಲ್ಲಿ ಮೋದಿಗೆ ಆಡಳಿತಕ್ಕೆ ಸರಿಸಮನಾಗಿ ಪೈಪೋಟಿ ನೀಡಬಲ್ಲ ಮತ್ತೊಬ್ಬ ನಾಯಕರಿದ್ದರೆ ಅದು ಸಿದ್ದರಾಮಯ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

ಶಾಸಕ ನರೇಂದ್ರಸ್ವಾಮಿ ಒಬ್ಬ ಜನ ಮೆಚ್ಚುಗೆಯ ನಾಯಕ: ಸಿಎಂ ಸಿದ್ದರಾಮಯ್ಯ

Feb 19 2024, 01:30 AM IST
ನೀವೆಲ್ಲರೂ ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಿ ಎನ್ನುತ್ತಿದ್ದೀರಿ. ಆದರೆ, ಸದ್ಯಕ್ಕೆ ಮಂತ್ರಿ ಸ್ಥಾನ ಖಾಲಿ ಇಲ್ಲ. ನಿಮ್ಮ ಒತ್ತಾಯ ಸಮಂಜಸವಾಗಿದ್ದರೂ ಅದಕ್ಕೆ ಸೂಕ್ತ ಸಮಯ ಇದಲ್ಲ. ಮುಂದೆ ಸಂಪುಟ ಪುನಾರಚನೆ ಮಾಡುವ ಸಮಯದಲ್ಲಿ ನರೇಂದ್ರಸ್ವಾಮಿ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.

ನಮ್ಮ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ ಕಿಡಿ

Feb 18 2024, 01:36 AM IST

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನು ಬಿಜೆಪಿಯವರು ಕದ್ದು ಈಗ ‘ಮೋದಿ ಗ್ಯಾರಂಟಿ’ ಅಂತಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ

Feb 18 2024, 01:33 AM IST
ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್‌ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.

ಫೆ.18ಕ್ಕೆ ಮಳವಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Feb 18 2024, 01:31 AM IST
ಪೂರಿಗಾಲಿ ಹನಿ ನೀರಾವರಿ ಯೋಜನೆ ಕೆಲವ ತಿಂಗಳಲ್ಲಿ ಅನುಷ್ಠಾನಗೊಳ್ಳುವುದರಿಂದ ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹನಿ ನೀರಾವರಿ ಪ್ರಾತ್ಯೆಕ್ಷತೆ ಹಮ್ಮಿಕೊಳ್ಳಲಾಗಿದೆ. ಅಶ್ವಮೇಥ 10 ಸಾರಿಗೆ ಬಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾಹಿತಿ ನೀಡಿದರು.

24, 25ಕ್ಕೆ ರಾಷ್ಟ್ರೀಯ ಏಕತಾ ಸಮಾವೇಶ: ಸಿಎಂ ಸಿದ್ದರಾಮಯ್ಯ

Feb 18 2024, 01:31 AM IST
ಭಾರತದ ಸಂವಿಧಾನ ಜಾರಿಯಾಗಿ 75ನೇ ವರ್ಷ ನಡೆಯುತ್ತಿರುವುದರಿಂದ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಫೆ.24 ಹಾಗೂ 25 ರಂದು ಎರಡು ದಿನ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಏಕತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ಮುಂದುವರಿಸುವುದರ ಜತೆಗೆ 10 ವರ್ಷಗಳ ಅಭಿವೃದ್ಧಿ ಕನಸು ಬಿಚ್ಚಿಟ್ಟ ಸಿದ್ದರಾಮಯ್ಯ

Feb 17 2024, 08:19 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್‌ನನ್ನು ಶುಕ್ರವಾರ ಮಂಡಿಸಿದರು. 3.71 ಲಕ್ಷ ಕೋಟಿ ರು. ಗಾತ್ರದ ಮುಂಗಡ ಪತ್ರವನ್ನು ಅವರು ಮಂಡಿಸಿದರು. ಸಂಪೂರ್ಣ ಆಯವ್ಯಯದ ಸಂಕ್ಷಿಪ್ತ ನೋಟಿ ಇಲ್ಲಿದೆ.

  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 109
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved