• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಜಾತ್ಯತೀತರಾಗಿದ್ದರೆ 22ರಂದು ರಜೆ ಘೋಷಿಸಲಿ: ಯತ್ನಾಳ್‌

Jan 19 2024, 01:50 AM IST
ನಾನು ಸೈಲೆಂಟ್ ಆಗಿಲ್ಲ, ಪಕ್ಷದ ವರಿಷ್ಟರು ಕರೆದಾಗ ಹೋಗಿ ನನ್ನ ಭಾವನೆ ಹೇಳಿದ್ದೇನೆ. ಸದ್ಯಕ್ಕೆ ನಮ್ಮ ಮುಂದೆ ಮೋದಿ ಮತ್ತೋಮ್ಮೆ ಪ್ರಧಾನಿ ಆಗಬೇಕು ಎನ್ನುವ ಗುರಿ ಇದೆ. ಆಗದಿದ್ದರೆ ಇಂಡಿಯಾ ಅಲಯನ್ಸ್ ಕೈಗೆ ದೇಶ ಸಿಕ್ಕರೆ ಹೇಗೆ ಎಂಬ ಆತಂಕ ಇದೆ ಎಂದು ಯತ್ನಾಳ್‌ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟೀಕೆ: ಬಹಿರಂಗ ಕ್ಷಮೆಯಾಚನೆಗೆ ಆಗ್ರಹ

Jan 19 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರಿತು ಏಕ ವಚನ ಪದಬಳಸಿ ಅವಾಚ್ಯವಾಗಿ ನಿಂದಿಸಿದ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಅಫಜಲ್ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಪೂಜಾರಿ ಆಗ್ರಹಿಸಿದರು.

ಸಂಗೊಳ್ಳಿ ರಾಯಣ್ಣ ಆದರ್ಶ ಅಳವಡಿಸಿಕೊಳ್ಳಬೇಕು: ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

Jan 17 2024, 01:48 AM IST
ಸಂಗೊಳ್ಳಿ ರಾಯಣ್ಣ ಅವರ ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡು, ನಾಯಕ ಗುಣವಿರುವ ವ್ಯಕ್ತಿಗೆ ಬೆಂಬಲ ನೀಡಬೇಕು. ಹಿಂದುಳಿದವರು ಒಗ್ಗಟಿಲ್ಲದೇ ಹರಿದು ಹಂಚಿ ಹೋದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು. ಹೊಳೆನರಸೀಪುರ ತಾಲೂಕಿನ ಅಣ್ಣೇಚಾಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ, ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ಯುವ ಸ್ಟಾರ್‌ ಪ್ರಖರ್‌ ಆಟವನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Jan 17 2024, 01:45 AM IST
ಕೂಚ್‌ ಬೆಹಾರ್‌ ಟ್ರೋಫಿಯ ಫೈನಲ್‌ನಲ್ಲಿ ಪ್ರಖರ್‌ ಚತುರ್ವೇದಿ 404 ರನ್‌ ಗಳಿಸಿದ್ದರು. ಟೂರ್ನಿಯಲ್ಲಿ ಕರ್ನಾಟಕ ಚೊಚ್ಚಲ ಬಾರಿ ಚಾಂಪಿಯನ್‌ ಎನಿಸಿಕೊಂಡಿತ್ತು. ಚತುರ್ವೇದಿಯನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಂಡದ ಸಾಧನೆಗೂ ಅಭಿನಂದನೆ ಸಲ್ಲಿಸಿದ್ದಾರೆ.

ಅಂಬಿಗ ಸಮುದಾಯ ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಶೀಘ್ರವೇ ಸ್ಪಷ್ಟೀಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Jan 16 2024, 01:46 AM IST
ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ ೩೯ ಉಪ ಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಸ್ವತಃ ನಾನೇ ಎರಡು ಸಲ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇನೆ.

ಶೋಷಿತರು ಸಂಘಟಿತರಾಗಿ ಹೋರಾಡಿ: ಸಿಎಂ ಸಿದ್ದರಾಮಯ್ಯ

Jan 14 2024, 01:35 AM IST
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿ ಇರುವ ಕಲಬುರಗಿ ವಿಭಾಗೀಯ ಕನಕಗುರುಪೀಠದಲ್ಲಿ ನಡೆಯುತ್ತಿರುವ ಹಾಲುಮತ ಸಾಂಸ್ಕೃತಿಕ ವೈಭವ-2024 ಕಾರ್ಯಕ್ರಮ ಉದ್ಘಾಟನೆ, ಸಾಮಾಜಿಕ-ಧಾರ್ಮಿಕ ನ್ಯಾಯ ಚಿಂತನಾ ಗೋಷ್ಠಿ, ವಿದ್ಯಾರ್ಥಿ ನಿಲಯ ಭೂಮಿ ಪೂಜೆ ಹಾಗೂ ಪ್ರಶಸ್ತಿ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಸಿದ್ದರಾಮಯ್ಯ ಸಮಯ ಸಿಕ್ಕಾಗ ಅಯೋಧ್ಯೆಗೆ ಹೋಗಲಿ: ಬಸನಗೌಡ ಪಾಟೀಲ ಯತ್ನಾಳ

Jan 14 2024, 01:33 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಯ ಸಿಕ್ಕಾಗ ಅಯೋಧ್ಯೆ ರಾಮ ಮಂದಿರಕ್ಕೆ ಹೋಗಲಿ. ಒಂದು ವೇಳೆ ನಾನು ಕಾಂಗ್ರೆಸ್‌ನಲ್ಲಿದ್ದರೆ ಹೈಕಮಾಂಡ್ ಆದೇಶ ಧಿಕ್ಕರಿಸಿ ಅಯೋಧ್ಯೆಗೆ ಹೋಗುತ್ತಿದ್ದೆ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಶರಣರು ಎಂದರೆ ಜಾತಿ, ವರ್ಗ ಇಲ್ಲದವರು: ಸಿಎಂ ಸಿದ್ದರಾಮಯ್ಯ

Jan 14 2024, 01:32 AM IST
ಬಾಗಲಕೋಟೆ: ಬಸವಾದಿ ಶರಣರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ, ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು. ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.

17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Jan 14 2024, 01:31 AM IST
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್‌ ಗಾರ್ಡನ್‌, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • 109
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved