• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯೊಡನೆ ಅವಿನಾಭಾವ ಸಂಬಂಧ ಎಂದು ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 02 2024, 01:05 AM IST
ವರುಣ ನನ್ನ ಪಾಲಿಗೆ ಅದೃಷ್ಟ ಕ್ಷೇತ್ರ, 2013ರಲ್ಲಿ 30 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ ಮೊದಲ ಬಾರಿಗೆ ಮುಖ್ಯಮಂತ್ರಿಯಾದೆ 2023ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲೇ ಬೇಕೆಂದು ತೀರ್ಮಾನಿಸಿ ಬೆಂಗಳೂರಿನಿಂದ ವಿ. ಸೋಮಣ್ಣ ಅವರನ್ನು ಕರೆಸಿ ನಿಲ್ಲಿಸಿ ತಂತ್ರ ರೂಪಿಸಿದ್ದರು. ಸೋಮಣ್ಣ ಎಷ್ಟೇ ದುಡ್ಡು ಖರ್ಚು ಮಾಡಿದರೂ ಸಹ ನೀವು ಅದನ್ನು ತೊಡದು ಹಾಕಿ 48 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ, ನಿಮ್ಮೆಲ್ಲರ ಋಣ ನನ್ನ ಮೇಲಿದೆ ಎಂ

ಕಾವೇರಿ ಉಳಿವಿಗೆ ಸಿದ್ದರಾಮಯ್ಯ ಕೊಡುಗೆ ಏನು : ಮಾಜಿ ಸಿಎಂ ಎಚ್‌ಡಿಕೆ

Apr 02 2024, 01:00 AM IST

ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದಾಗ ಕಾಂಗ್ರೆಸ್ ಪಕ್ಷ ರೈತರ ಸಾಲ ಮನ್ನಾ ಮಾಡಲು ಅಡ್ಡಗಾಲು ಹಾಕಿತು, ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದ ನನ್ನನ್ನು ಎಲ್ಲಿಂದ ದುಡ್ಡು ತಂದು ಮಾಡುತ್ತಾನೆ ಎಂದು ಟೀಕಿಸಿದ್ದರು 

ಸಿಎಂ ಸಿದ್ದರಾಮಯ್ಯ ಅವರಿಂದ ದಲಿತರಿಗೆ ಅನ್ಯಾಯ: ಶೈಲೇಂದ್ರ

Apr 01 2024, 12:57 AM IST
ದಲಿತರಿಗೆ ಕಾಂಗ್ರೆಸ್ ಈವರೆಗೂ ಮುಖ್ಯಮಂತ್ರಿ ಸ್ಥಾನ ನೀಡದೆ ವಂಚಿಸಿದೆ. ಕಾಂಗ್ರೆಸ್ ನಿಜವಾದ ದಲಿತ ವಿರೋಧಿ. ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವಮಾನಿಸಿದೆ. ಅವರ ನಿಧನರಾದಾಗ ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ.

ಸಿದ್ದರಾಮಯ್ಯ ಕೂಡ ಧರ್ಮರಕ್ಷಣೆ ಕಾರ್ಯವನ್ನೇ ಮಾಡುತ್ತಿದ್ದಾರೆ: ಎಚ್.ವಿ. ರಾಜೀವ್

Apr 01 2024, 12:53 AM IST
ಇತ್ತೀಚೆಗಷ್ಟೇ ಚಾಮುಂಡಿ ಬೆಟ್ಟಕ್ಕೆ ರಾತ್ರಿ 8.30ಕ್ಕೆ ಭೇಟಿ ನೀಡಿದಾಗ ವಿಪರೀತ ಜನವಿದ್ದುದ್ದನ್ನು ಕಂಡು ಅಲ್ಲಿನ ಪುರೋಹಿತರನ್ನು ವಿಚಾರಿಸಿದಾಗ ಅವರು ಶಕ್ತಿ ಯೋಜನೆ ಬಂದಾಗಿನಿಂದ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬರುತ್ತಿದೆ ಎಂದಿದ್ದಾರೆ.

ಉ.ಪ್ರ. ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರಾಗಿ ಖರ್ಗೆ, ಡಿಕೆಶಿ, ಸಿದ್ದರಾಮಯ್ಯ

Apr 01 2024, 12:46 AM IST
ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದ 40 ಕಾಂಗ್ರೆಸ್ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಥಾನ ಪಡೆದಿದ್ದಾರೆ.

ಸಿದ್ದರಾಮಯ್ಯ ಅಹಂಕಾರಕ್ಕೆ ಎಂಪಿ ಚುನಾವಣೇಲಿ ಉತ್ತರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

Apr 01 2024, 12:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ಹಾಸನ ತಾಲೂಕಿನ ಸಾಲಗಾಮೆಯಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ

Mar 31 2024, 02:08 AM IST
ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಕೇಂದ್ರ ಸರ್ಕಾರದ ಅಕ್ಕಿ ಪಡೆದು ಅನ್ನಭಾಗ್ಯದ ಹೆಸರಿನ ಸಿದ್ದರಾಮಯ್ಯ ಪ್ರಚಾರ

Mar 30 2024, 12:52 AM IST
10 ಕೆಜಿ ಅಕ್ಕಿ ಉಚಿತ ಕೊಡುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಅಕ್ಕಿ ಪಡೆದು ಅನ್ನಭಾಗ್ಯದ ಹೆಸರಿನ ಮೇಲೆ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ.

ಮೋದಿ, ದೇವೇಗೌಡ ಸುಳ್ಳುಗಾರರು: ಸಿಎಂ ಸಿದ್ದರಾಮಯ್ಯ

Mar 29 2024, 12:48 AM IST
ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೇಂದ್ರದ ಅನುದಾನ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

Mar 28 2024, 12:56 AM IST
ಕೇಂದ್ರದ ಅನುದಾನ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಜತೆಗೆ, ಕೇಂದ್ರದ ವಿರುದ್ಧ ಕಿಡಿಕಾರಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 124
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved