• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯ

Dec 23 2023, 01:45 AM IST
ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯಕನ್ನಡಪ್ರಭ ವಾರ್ತೆ ಮೈಸೂರು- ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ- ವಸ್ತುನಿಷ್ಠ ಸುದ್ದಿ- ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ- ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ

ಶೆಟ್ಟರ ಜನ್ಮದಿನ ಶುಭಾಶಯ ಕೋರಿದ ಸಿದ್ದರಾಮಯ್ಯ

Dec 18 2023, 02:00 AM IST
ಸಿದ್ದರಾಮಯ್ಯ, ಧಾರವಾಡ ಪ್ರವಾಸದಲ್ಲಿದ್ದೆ. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದೆ. ಶೆಟ್ಟರ ಅವರು ಮನೆಗೆ ಉಪಾಹಾರಕ್ಕೆ ಕರೆದಿದ್ದರು. ಅದಕ್ಕೆ ಬಂದಿದ್ದೆ ಅಷ್ಟೇ. ಇದೇ ವೇಳೆ ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಿದೆ ಎಂದರು.

ಸಿದ್ದರಾಮಯ್ಯ ಮಹಾ ಮೋಸಗಾರ

Dec 17 2023, 01:45 AM IST
ಸಿದ್ದರಾಮಯ್ಯ ಮಹಾ ಮೋಸಗಾರ

ಸಿದ್ದರಾಮಯ್ಯ ಮುಸ್ಲಿಂ ಪರ ಹೇಳಿಕೆ: ಪೇಜಾವರ ಶ್ರೀ ಅಸಮಾಧಾನ

Dec 06 2023, 01:15 AM IST
ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದು ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ

Dec 05 2023, 01:30 AM IST
ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.

ಕನಕರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯ

Dec 04 2023, 01:30 AM IST
ನೆಲಮಂಗಲ: ಕನಕದಾಸರು ಒಂದು ಜಾತಿಗೆ ಸೀಮಿತವಾಗಿಲ್ಲ, ಸರ್ವಜನಾಂಗವನ್ನು ಸಮಾನವಾಗಿ ಕಂಡವರು. ಅವರು ವಿಶ್ವಮಾನವರು, ನಾವು ವಿಶ್ವಮಾನವರಾಗಲು ಸಾಧ್ಯವಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಕಸಿತ ಭಾರತ್ ಯಾತ್ರೆಗೆ ಸಿದ್ದರಾಮಯ್ಯ ಅಡ್ಡಿ: ಶೋಭಾ ಕಿಡಿ

Dec 01 2023, 12:45 AM IST
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆಮೂಲೆಗೆ ತಲುಪಿಸಲು ಸಿದ್ದರಾಮಯ್ಯನವರ ಅವಶ್ಯಕತೆ ಇಲ್ಲ. ಜನರೇ ನರೇಂದ್ರ ಮೋದಿ ಅವರು ಜನತೆಗಾಗಿ ರೂಪಿಸಿರುವ ಯೋಜನೆಗಳ ಮಾಹಿತಿಯನ್ನು ಎಲ್ಲ ಮನೆಮನಗಳಿಗೆ ತಲುಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.

ಮದ್ದೂರಿಗಿಂದು ಸಿಎಂ ಸಿದ್ದರಾಮಯ್ಯ ಭೇಟಿ

Nov 18 2023, 01:00 AM IST
ವಿವಾಹ ಸೇರಿದಂತೆ ವಿವಿಧ ಕಾರ್‍ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.18 ರಂದು ಮದ್ದೂರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.

ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ

Nov 08 2023, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಆಶ್ವಾಸನೆ ಕೊಡುತ್ತಾ ಅಧಿಕಾರಕ್ಕೆ ಬಂದಿದ್ದಾರೆ. ಅವರನ್ನು ಸಿದ್ದರಾಮಯ್ಯ ಎನ್ನುವ ಬದಲಿಗೆ ಸುಳ್ಳಿನರಾಮಯ್ಯ ಎಂದರೆ ತಪ್ಪಾಗಲಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved