• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Nov 30 2024, 07:51 AM IST

ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇದನ್ನು ಅನುಮೋದಿಸಿ ಸಂಪುಟ ಪುನಾರಚಿಸುವ ಸಂದರ್ಭ ಉದ್ಭವ ಎಂದು ಹೇಳಿದ್ದಾರೆ.

ಮುಡಾ ನಿವೇಶನ ಹಂಚಿಕೆ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧನಕ್ಕೆ ಬಿಜೆಪಿ ಆಗ್ರಹ

Nov 30 2024, 12:51 AM IST
ಕರ್ನಾಟಕದಲ್ಲಿ ಅರಾಜಕತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಅಧಿಕಾರದ ಗರಿಷ್ಠ ದುರುಪಯೋಗ ನಡೆದಿದೆ. ಎಂಡಿಎಗೆ ಸಂಬಂಧಿಸಿದ ಹೈಕೋರ್ಟಿನ ತೀರ್ಪಿನಡಿ 180ನೇ ಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಿಂದ ಅಧಿಕಾರ ದುರುಪಯೋಗ ಆಗಿದೆ ಎಂದು ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರುತ್ತಾರೆಯೋ ಇಲ್ಲವೋ ಗೊತ್ತಿಲ್ಲ : ಬಿ. ಆರ್‌. ಪಾಟೀಲ

Nov 30 2024, 12:50 AM IST
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೋ? ಬೇಡವೋ ಎಂಬ ನಿರ್ಧಾರವು ಹೈಕಮಾಂಡ್‌ಗೆ ಬಿಟ್ಟಿರುವ ವಿಷಯ ಎಂದು ಶಾಸಕ ಬಿ.ಆರ್. ಪಾಟೀಲ ಹೇಳಿದರು.

ಬಸವಣ್ಣನವರ ಚಿಂತನೆಗಳ ವಿಸ್ತೃತ ರೂಪವೇ ಮಹಾತ್ಮ ಗಾಂಧಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

Nov 30 2024, 12:49 AM IST
ಭಾರತೀಯ ಪರಂಪರೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಕುವೆಂಪು ನಿತ್ಯ ಸ್ಮರಣೀಯ ವ್ಯಕ್ತಿತ್ವಗಳು. 12ನೇ ಶತಮಾನದಲ್ಲಿ ಬಸವಣ್ಣ ತೋರಿಸಿದ ಸರ್ವ ಸಮಾನ ಸಮಾಜ ನಿರ್ಮಾಣದ ಕನಸಿನ ತಳಹದಿಯ ಮೇಲೆ ಗಾಂಧಿಯವರ ಚಿಂತನೆಗಳು ವಿಸ್ತೃತಗೊಂಡಿವೆ.

ಧರ್ಮ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯಂತ ಅಗತ್ಯವಾಗಿ ಬೇಕು: ಯತೀಂದ್ರ ಸಿದ್ದರಾಮಯ್ಯ

Nov 30 2024, 12:46 AM IST
ಇತ್ತೀಚೆಗೆ ರಾಜಕೀಯ ನಾಯಕರು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು, ಇದು ಸರಿಯಲ್ಲ ಯಾವ ದೇಶದಲ್ಲಿ ಧರ್ಮದೊಳಗೆ ರಾಜಕಾರಣ ಬೆರೆಸುತ್ತಾರೊ ಅವುಗಳು ಸರ್ವ ನಾಶವಾದ ಉದಾಹರಣೆ ನಮ್ಮ ಮುಂದಿದೆ. ರಾಜಕಾರಣಿಗಳು ಧರ್ಮ ಕಾಪಾಡಲು ಸಾಧ್ಯವಿಲ್ಲ, ಅದರ ಬದಲು ಕೆಲವರು ಅದನ್ನು ವೋಟ್ ಬ್ಯಾಂಕ್ ರಾಜಕೀಯಕ್ಕೆ ದುರುಪಯೋಗ ಮಾಡಿಕೊಂಡು ತಮ್ನ ಮೂಲ ಉದ್ದೇಶ ಮರೆಯುತ್ತಿದ್ದು, ಇದು ಸಮಾಜಕ್ಕೆ ಅಪಾಯಕಾರಿ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ

Nov 28 2024, 07:30 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ಅನುದಾನ ನೀಡಿಕೆಯಲ್ಲಿ ತಾರತಮ್ಯ ಎಸಗಿರುವ ಸಿದ್ದರಾಮಯ್ಯ - ಗೋ ಬ್ಯಾಕ್‌ ಸಿಎಂಗೆ 3 ಸಾವಿರ ಜನ: ಕೃಷ್ಣಪ್ಪ

Nov 28 2024, 12:35 AM IST

 ಸಿ ಡಿ.2 ರಂದು ತುಮಕೂರಿಗೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಗೋ ಬ್ಯಾಕ್ ಸಿದ್ದರಾಮಯ್ಯ ಚಳುವಳಿಗೆ ತಾಲೂಕಿನಿಂದ ಸುಮಾರು ಮೂರು ಸಾವಿರ ಎನ್ ಡಿ ಎ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಮತ್ತೆ ಸಂಕಷ್ಟ?

Nov 28 2024, 12:33 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ಸಂಬಂಧ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.) ತನಿಖೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಹಾಗೂ ಜಮೀನು ಮಾರಿದ ದೇವರಾಜು ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ.

ಧರ್ಮದ ಹೆಸರಲ್ಲಿ ಸಮಾಜ ಒಡೆಯುವವರಿಂದ ಎಚ್ಚರದಿಂದಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Nov 28 2024, 12:32 AM IST

ಜಾತಿ, ಧರ್ಮಗಳ ಹೆಸರಿನಲ್ಲಿ ಕೆಲವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಅಂತಹವರಿಂದ ಸದಾ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಯಾವಾಗಲೂ ಮೇಜು ಕುಟ್ಟೋದೇಕೆ?! ಪ್ರತಿಪಕ್ಷಗಳ ನಾಯಕರು ಹೇಳಿದ್ದನ್ನಷ್ಟೇ ತೋರಿಸ್ತೀರಿ ಎನ್ನೋ ಸಿಎಂ

Nov 25 2024, 11:32 AM IST

‘ನಾನು ಕುಟ್ತಾಲೇ ಇರ್ತೀನಿ. ಈಗಲೂ ಕುಟ್ತೀನಿ ನೋಡಿ, ಕುಟ್ತಾಲೇ ಇರೋದು ಅಭ್ಯಾಸ ಅಷ್ಟೇ....’

ಹೀಗೆಂದು ತಮ್ಮ ಮುಂದಿದ್ದ ಮೇಜನ್ನು ಮೂರು ಬಾರಿ ಜೋರಾಗಿ ಕುಟ್ಟಿದವರು ನಮ್ಮ ಖಡಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ.

  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 117
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved