• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದ್ಯಕ್ಕೆ ತೆರೆ ಮರೆಗೆ ಸರಿದ ಸಿಎಂ ಬದಲಾವಣೆ ಚರ್ಚೆ - ಮೂರಕ್ಕೆ ಮೂರೂ ಕ್ಷೇತ್ರ ಗೆದ್ದು ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

Nov 24 2024, 07:22 AM IST

ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಜಯಭೇರಿ ಬಾರಿಸಿದ ತಕ್ಷಣದ ಪರಿಣಾಮವೆಂದರೆ ಸದ್ಯಕ್ಕಾದರೂ ಮುಖ್ಯಮಂತ್ರಿ ಬದಲಾವಣೆ ಎಂಬ ವಿಚಾರ ತೆರೆಮರೆಗೆ ಸರಿಯಲಿದೆ.

ಸಿಎಂ ಎಸ್. ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು: ಶಾಸಕ ಜಿ.ಎಚ್.ಶ್ರೀನಿವಾಸ್

Nov 24 2024, 01:50 AM IST

ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು ಇದಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಜಯ - ಸಿದ್ದರಾಮಯ್ಯ ನಾಯಕತ್ವ ಮೆಚ್ಚಿದ ಜನರು : ಸಚಿವ ಶಿವರಾಜ ತಂಗಡಗಿ

Nov 24 2024, 01:48 AM IST
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ ಹಿನ್ನೆಲೆ ಇಲ್ಲಿನ ಬ್ಲಾಕ್‌ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.

ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ: ಎಚ್. ವಿಶ್ವನಾಥ್

Nov 24 2024, 01:46 AM IST
ಸಿದ್ದರಾಮಯ್ಯ ಸರ್ಕಾರಕ್ಕೆ ಜನಕೊಟ್ಟ ತೀರ್ಪುಇದಲ್ಲ. ಉಪ ಚುನಾವಣೆಗಳು ಯಾವ ರೀತಿ ನಡೆದಿದೆಎಂಬುದು ಎಲ್ಲರಿಗೂ ಗೊತ್ತಿದೆ. ಹಗರಣದ ಆರೋಪ ಹೊತ್ತವರು ಈ ತೀರ್ಪುನಿಂದ ಖುಷಿ ಪಡುವ ಅಗತ್ಯ ಇಲ್ಲ. ನಿಖಿಲ್ ಸೋತಿದ್ದಾರೆ.

ಜೆಡಿಎಸ್ ತವರಲ್ಲಿ ಡಿಸೆಂಬರ್‌ 5ಕ್ಕೆ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ

Nov 24 2024, 01:46 AM IST
ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಜೆಡಿಎಸ್‌ಗೆ ತಿರುಗೇಟು ನೀಡುವ ಹಿನ್ನೆಲೆಯಲ್ಲಿ ಜೆಡಿಎಸ್‌ ತವರಲ್ಲೇ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದರ ಸಿದ್ಧತೆ ಈಗಾಗಲೇ ಶುರುವಾಗಿದ್ದು, ಶನಿವಾರ ನಗರದಲ್ಲಿ ನಾಲ್ವರು ಸಚಿವರು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ್ದಾರೆ. ಡಿಸೆಂಬರ್‌ 5ರಂದು ನಗರದಲ್ಲಿ ಸಿದ್ಧರಾಮಯ್ಯ ಸ್ವಾಭಿಮಾನಿ ಸಂಘದಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಅರೆಸ್ಟ್ ವಾರೆಂಟ್ ಹೊರಡಿಸಿದ್ದರೂ ಅದಾನಿಯನ್ನು ರಕ್ಷಿಸುತ್ತಿರುವವರು ಯಾರು: ಮುಖ್ಯಮಂತ್ರಿ ಸಿದ್ದರಾಮಯ್ಯ

Nov 23 2024, 11:43 AM IST

ಅರೆಸ್ಟ್ ವಾರೆಂಟ್ ಹೊರಡಿಸಿದ್ದರೂ ಉದ್ಯಮಿ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಬಾರ್ಡ್‌ ಸಾಲ ಮಿತಿ ಹೆಚ್ಚಳ ಮಾಡಿ: ವಿತ್ತ ಸಚಿವೆ ನಿರ್ಮಲಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊರೆ

Nov 22 2024, 01:18 AM IST

ನಬಾರ್ಡ್‌ ಅಲ್ಪಾವಧಿ ಕೃಷಿ ಸಾಲದ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು, 2024-25ನೇ ಹಣಕಾಸು ವರ್ಷದ ಸಾಲದ ಮಿತಿಯನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ   ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ

Nov 22 2024, 01:16 AM IST
ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ 25 ಲಕ್ಷ ಕಾರ್ಡ್ ರದ್ದುಪಡಿಸುವ ಉದ್ದೇಶ ಹೊಂದಿದ್ದು ಇದರಿಂದ ಗ್ಯಾರಂಟಿ ಯೋಜನೆ ಮೇಲಿನ ಹೊರೆ ಕಡಿಮೆ ಮಾಡಿ, ಹಣ ಉಳಿಸುವ ಸಂಚು ಮಾಡುತ್ತಿದೆ.

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ

Nov 21 2024, 01:00 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 117
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved