• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅ.10ಕ್ಕೆ ಜಿಬಿಎ ಮೊದಲ ಸಭೆ

Oct 10 2025, 02:00 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಶುಕ್ರವಾರ ಜಿಬಿಎ ಕೇಂದ್ರ ಕಚೇರಿ ಆವರಣದ ಕೆಂಪೇಗೌಡ ಪೌರಸಭಾಂಗಣದಲ್ಲಿ ನಡೆಯಲಿದ್ದು, ಜಿಬಿಎ ಸಂಬಂಧ ಮಾಸ್ಟರ್‌ ಪ್ಲಾನ್‌ ರಚಿಸುವುದು ಸೇರಿದಂತೆ 11 ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಹೆಚ್ಚು ಸಾಲ ಮಾಡಿದ ಸಿಎಂ ಕೀರ್ತಿಗೆ ಸಿದ್ದರಾಮಯ್ಯ ಪಾತ್ರರು : ಆರ್.ಅಶೋಕ

Oct 05 2025, 01:02 AM IST

ಸ್ವಾತಂತ್ರ‍್ಯ ಬಂದಾಗಿನಿಂದ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಐಗಳಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಿಸಿದ ಬಳಿಕ ಶುಕ್ರವಾರ ರಾತ್ರಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಉತ್ತಮ ಆಡಳಿತಕ್ಕೆ ಸಿದ್ದರಾಮಯ್ಯ ಸರ್ಕಾರ ಸಾಕ್ಷಿ: ಶಾಸಕ ಅಪ್ಪಾಜಿ

Oct 05 2025, 01:02 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಭಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ವಾಹನದ ಕೀ ವಿತರಿಸಿದರು.

ಜಾತಿ ಜನಗಣತಿ ಅವೈಜ್ಞಾನಿಕ ಎಂಬುದು ಸಮಾಜದ್ರೋಹಿ ಮಾತು: ಯತೀಂದ್ರ ಸಿದ್ದರಾಮಯ್ಯ

Oct 05 2025, 01:01 AM IST
ಜಾತಿ ಸಮೀಕ್ಷೆ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಜಾತಿ ಸಮೀಕ್ಷೆ ಮಾಡುವುದರಿಂದ ಸಮಾಜ ಒಡೆಯುತ್ತಿದ್ದಾರೆ ಎಂದೆಲ್ಲ ಅಪಪ್ರಚಾರ ಮಾಡುತ್ತಿರುವುದು ಖಂಡಿತ ಸುಳ್ಳು ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಡಿಕೆಶಿ ಸಿಎಂ ಆಗಬೇಕು, ಆದರೆ ಐದು ವರ್ಷವೂ ಸಿದ್ದರಾಮಯ್ಯ ಸಿಎಂ : ಜಮೀರ್‌

Oct 05 2025, 01:00 AM IST

‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಾವು ಸಿಎಂ ಆಗಬೇಕು ಎಂಬ ಆಸೆ ಇದೆ. ಅವರು ಕೂಡ ಮುಖ್ಯಮಂತ್ರಿ ಆಗಬೇಕು ಎಂದು ಬಯಸುವವನು ನಾನು. ಆದರೆ, ಈ ಐದು ವರ್ಷ ಮಾತ್ರ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ’ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಹೇಳಿದ್ದಾರೆ. 

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ : ಸಚಿವ ಜಮೀರ್‌ ಅಹಮದ್‌

Oct 05 2025, 01:00 AM IST
ನಮ್ಮ ಅಧ್ಯಕ್ಷರು (ಡಿ.ಕೆ.ಶಿವಕುಮಾರ್‌) ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ‌. ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟಿಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ.

ಕಮ್ಮಿ ತೆರಿಗೆ ಹಂಚಿಕೆ ವಿರುದ್ಧ ಸಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Oct 04 2025, 05:58 AM IST

ಕೇಂದ್ರ ₹3705 ಕೋಟಿ ತೆರಿಗೆ ಪಾಲು ಹಂಚಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. ‘ ಉದ್ದೇಶಪೂರ್ವಕವಾಗಿಯೇ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ಅಗತ್ಯ ಬಿದ್ದರೆ ನ್ಯಾಯಾಲಯದ ಮೆಟ್ಟಿಲೇರಿ ನಮ್ಮ ಪಾಲನ್ನು ನಾವು ಪಡೆಯುತ್ತೇವೆ‌’ ಎಂದಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಭವಿಷ್ಯ ನುಡಿದ ಕೋಡಿ ಶ್ರೀ

Oct 03 2025, 01:07 AM IST
ದೇಶದಲ್ಲಿ ದಸರಾ ಹಬ್ಬದ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿವೆ. ಹಬ್ಬದ ನಿಜವಾದ ಅರ್ಥ ಏನೆಂದರೆ, ದುಷ್ಟ ಶಕ್ತಿ‌ ಹೋಗಬೇಕು. ಮನುಷ್ಯನ ಕೋಪ, ತಾಪ, ಆಸೆ ಗೆಲ್ಲಬೇಕು. ಮನುಷ್ಯನಿಗೆ ಶಾಂತಿ, ಸುಖ‌, ನೆಮ್ಮದಿ ಬೇಕು. ಅದೇ ದೃಷ್ಟಿಯಿಂದ ಇವೆಲ್ಲ ಆಚರಣೆಗಳಿವೆ.

ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಜಾತಿಗಣತಿ: ಸುನಿಲ್‌ ಕುಮಾರ್

Oct 01 2025, 01:01 AM IST
ಸಮೀಕ್ಷೆಗೆ ವಿರೋಧ ಮಾಡಿ ಬಿಜೆಪಿ ಜನರ ದಾರಿ ತಪ್ಪಿಸುವುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಕುಮಾರ್, ಪೂರ್ವ ಸಿದ್ಧತೆ ಇಲ್ಲದ ಈ ಸಮೀಕ್ಷೆಯಿಂದ ಜನರಿಗಾಗಲಿ ಸರ್ಕಾರಕ್ಕಾಗಲಿ ಲಾಭ ಇಲ್ಲ. ಬದಲಾಗಿ ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗೆ ಅನುಕೂಲ ಆಗಲಿದೆ ಎಂದವರು ಹೇಳಿದ್ದಾರೆ.

ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ಜತೆ ಸಭೆ

Sep 30 2025, 02:00 AM IST
ಕಳೆದೊಂದು ವಾರದಿಂದ ಜಿಲ್ಲೆಗೆ ಅಟಕಾಯಿಸಿಕೊಂಡಿದ್ದ ಮಳೆ, ಹೊಳೆ ಎರಡರಲ್ಲಿ ಕಳೆದ ಭಾನುವಾರ ರಾತ್ರಿಯಿಂದ ಮಳೆ ರಭಸ ತುಸು ತಗ್ಗಿದೆ, ಆದರೆ, ಭೀಮಾ ನದಿಯ ಪ್ರವಾಹದಲ್ಲಿ ಇಳಿಕೆ ಇನ್ನೂ ಕಂಡಿಲ್ಲ, ನೆರೆ ಪರಿಸ್ಥಿತಿ ಅಫಜಲಪುರ, ಕಲಬುರಗಿ, ಚಿತ್ತಾಪುರ, ಜೇವರ್ಗಿ, ಶಹಾಬಾದ್‌, ಸೇಡಂ, ಚಿಂಚೋಳಿ, ಕಾಳಗಿ ಸೇರಿದಂತೆ ಜಿಲ್ಲಾದ್ಯಂತ ಯಥಾಸ್ಥಿತಿ ಮುಂದುವರಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 124
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved