• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

Sep 25 2024, 01:03 AM IST
ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣ ಮಾಡಿಲ್ಲ

Sep 25 2024, 01:00 AM IST
ತುಮಕೂರು: ಮುಡಾ ನಿವೇಶನ ಹಗರಣದಲ್ಲಿ ರಾಜ್ಯಪಾಲರ ಕ್ರಮ ಸರಿ ಎಂದು ನ್ಯಾಯಮೂರ್ತಿಗಳು ತೀರ್ಪು ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಿನಾಮೆ ನೀಡಬೇಕೆಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:53 AM IST
ರಾಜ್ಯಪಾಲರು ತನಿಖೆಗೆ ನೀಡಿರುವ ಅನುಮತಿಯಲ್ಲಿ ಯಾವುದೇ ಲೋಪವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಗುಮಾನಿ ಭಾಗಶಃ ನಿಜವಾಗಿದ್ದು, ನೈತಿಕತೆಯ ಬಗ್ಗೆ ಮಾತನಾಡುವ ಸಿಎಂ ಕೂಡಲೇ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:52 AM IST
ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:51 AM IST
ಕರ್ನಾಟಕದ ಮುಖ್ಯಮಂತ್ರಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ದೆಹಲಿಯಲ್ಲಿ ಇತರ ರಾಜ್ಯದವರು ಕೇಳುತ್ತಿದ್ದಾರೆ. ಆ ಮಟ್ಟಕ್ಕೆ ಭ್ರಷ್ಟಾಚಾರದಲ್ಲಿ ಸರ್ಕಾರ ಅಪಕೀರ್ತಿ ಗಳಿಸಿದೆ. ಭ್ರಷ್ಟಾಚಾರ ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠಕ್ಕೆ ಚಿಂತನೆ: ಸಿದ್ದರಾಮಯ್ಯ

Sep 25 2024, 12:51 AM IST
ರಸ್ತೆ ಸುರಕ್ಷತೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಚನ್ನಬಸವನಗೌಡ ಪಾಟೀಲ್‌

Sep 25 2024, 12:51 AM IST
ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ಮೊಂಡುತನ ಪ್ರದರ್ಶಿಸಬಾರದು. ಅವರು ಸಾಚಾ ಆಗಿದ್ದರೆ ರಾಜೀನಾಮೆ ನೀಡಲಿ. ಮೊದಲು ರಾಜೀನಾಮೆ ಕೊಟ್ಟು ನಂತರ ಅವರು ತನಿಖೆ ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.

ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ

Sep 25 2024, 12:50 AM IST
ಹೈಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಾವು ಏನು ಮಾಡಿದರು ನಡೆಯುತ್ತದೆ ಎಂಬುದಕ್ಕೆ ಉತ್ತಮ ಪಾಠವಾಗಿದೆ

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಗವಿಯಪ್ಪ

Sep 25 2024, 12:50 AM IST
ಸಿಎಂ ಮನೆ ಕಡೆ, ವ್ಯವಹಾರ, ಹಣದ ಕಡೆ ಎಂದಿಗೂ ಗಮನ ಕೊಟ್ಟವರಲ್ಲ. ಅವರು ಸಮಾಜ ಸೇವೆ, ಜನರ ಕೆಲಸ ಅಂತ ಇದ್ದು, ಕೆಲಸ ಮಾಡಿದವರು ಎಂದು ಶಾಸಕ ಎಚ್. ಆರ್‌. ಗವಿಯಪ್ಪ ಹೇಳಿದರು.

ಮುಡಾ ಹಗರಣದಿಂದ ಸಿದ್ದರಾಮಯ್ಯ ಭವಿಷ್ಯ ಅಂತ್ಯ: ಬೆಲ್ಲದ

Sep 25 2024, 12:47 AM IST
ಕಾಂಗ್ರೆಸ್ ದೊಡ್ಡ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಯುತವಾಗಿ ರಾಜೀನಾಮೆ ನೀಡಬೇಕು. ವಿಚಾರಣೆ ನಡೆಯುವ ವೇಳೆ ಸಿಎಂ ಸ್ಥಾನದಲ್ಲಿ ಇರುವುದು ಸೂಕ್ತವಲ್ಲ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 104
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved