• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ; ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ

Aug 26 2024, 01:34 AM IST
ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೇ ವಾಪಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆ ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆ ಕಾಪಾಡಬೇಕು.

ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು ಮತ್ತು ಅಭಿವೃದ್ಧಿಯ ವಿರೋಧಿಗಳು : ಸಿದ್ದರಾಮಯ್ಯ

Aug 25 2024, 01:58 AM IST

ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು, ದುಡಿಯುವ ವರ್ಗ ಮತ್ತು ಅಭಿವೃದ್ಧಿಯ ವಿರೋಧಿಗಳು. ಎಡಪಂಥೀಯ ಸಂಘಟನೆಗಳು ಮಾತ್ರ ಕಾರ್ಮಿಕರು, ಅಭಿವೃದ್ಧಿ, ಉತ್ಪಾದನೆ, ಬಡವರ ಪರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಗೌರವಕ್ಕೆ ಧಕ್ಕೆ ತರಲು ಪಿತೂರಿ

Aug 25 2024, 01:48 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ. ಕೋಮುವಾದಿಗಳು ಅವರ ಗೌರವಕ್ಕೆ ಧಕ್ಕೆ ತರಲು ಪಿತೂರಿ ನಡೆಸಿದ್ದಾರೆ ಎಂದು ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಹವಣಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು

Aug 25 2024, 01:46 AM IST
ಗಜೇಂದ್ರಗಡ ತಾಲೂಕು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ಸಮುದಾಯಗಳು ಹಾಗೂ ಪ್ರಗತಿಪರರು ತೀವ್ರವಾಗಿ ಖಂಡಿಸುತ್ತವೆ

ಸಿದ್ದರಾಮಯ್ಯ ಸರ್ಕಾರ ನಿಷ್ಕ್ರೀಯಗೊಳಿಸಲು ಬಿಜೆಪಿ ಕುತಂತ್ರ

Aug 25 2024, 01:45 AM IST
ಬಿಜೆಪಿ ಪಕ್ಷದವರು ಸಹಿಸದೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣದ ಗೂಬೆ ಕೂರಿಸಿ ಸರ್ಕಾರವನ್ನು ನಿಷ್ಕ್ರೀಯಗೊಳಿಸುವ ಕುತಂತ್ರ ನಡೆಸಿದ್ದಾರೆ

ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌ : ಪ್ರಾಸಿಕ್ಯೂಷನ್‌ ವಿರುದ್ಧ ಸಿಎಂಗೆ ರಾಹುಲ್ ಅಭಯ

Aug 24 2024, 06:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ : ರಾಜ್ಯಪಾಲರ ವಾಪಸಾತಿಗೆ ಒತ್ತಾಯ

Aug 24 2024, 01:29 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲಘು ಹೇಳಿಕೆ ಸರಿಯಲ್ಲ : ಶಾಸಕ ಕೖಷ್ಣಮೂರ್ತಿ

Aug 24 2024, 01:26 AM IST
ಕೊಳ್ಳೇಗಾಲ ತಾಲೂಕಿನ ಟಗರಪುರದಲ್ಲಿ ಆಯೋಜಿಸಿದ್ದ ಕಾಮಗಾರಿಗೆ ಶಾಸಕ ಕೖಷ್ಣಮೂರ್ತಿ ಚಾಲನೆ ನೀಡಿ ಮಾತನಾಡಿದರು. ಮಲ್ಲೇಶ್, ಮಹದೇವಸ್ವಾಮಿ, ತೋಟೇಶ್ ಇದ್ದರು.

ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು

Aug 24 2024, 01:21 AM IST
ಮೈಸೂರು ಭಾಗದಲ್ಲಿ ಡಿ. ದೇವರಾಜ ಅರಸು ಅವರನ್ನು ಬಿಟ್ಟರೆ, ಮುಖ್ಯಮಂತ್ರಿ ಸ್ಥಾನ ಸಿಗಲು ಮೈಸೂರಿನ ಜನತೆ 33 ವರ್ಷ ಕಾಯಬೇಕಾಯಿತು.

ರಾಜ್ಯಪಾಲರ ನಡೆಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಅವಮಾನ

Aug 24 2024, 01:18 AM IST
ಸಿದ್ದರಾಮಯ್ಯ ಅವರು 40 ವರ್ಷಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಕಪ್ಪುಚುಕ್ಕೆ ಇಲ್ಲದಂತೆ, ಕಳಂಕ ರಹಿತ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆಗಿರುವ ಅವರ ವಿರುದ್ಧ ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರು ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸದೇ ಕೇಂದ್ರ ಸರ್ಕಾರ, ಬಿಜೆಪಿ, ಜೆಡಿಎಸ್ ಪಕ್ಷಗಳ ಒತ್ತಡಕ್ಕೆ ಮಣಿದು ರಾಜ್ಯಪಾಲರು ಏಕಾಎಕಿಯಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 105
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved