• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ

Sep 13 2025, 05:32 AM IST

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ) ಕಾರ್ಯವನ್ನು ಸೆ. 22ರಿಂದ ಅ.7ರವರೆಗೆ ರಾಜ್ಯಾದ್ಯಂತ ನಡೆಸಲಿದ್ದು, ಈ ಸಮೀಕ್ಷೆಯಲ್ಲಿ ರಾಜ್ಯದ ಯಾರೊಬ್ಬರೂ ತಪ್ಪಿಸಿಕೊಳ್ಳದೆ ಪಾಲ್ಗೊಳ್ಳಬೇಕು

ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 11 2025, 01:00 AM IST

 ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆ ಜಾಲವು ವಿದೇಶಗಳಿಗೆ ರಫ್ತು ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮತ್ತೆ ಇಂಥ ಜಾಲ ತಲೆ ಎತ್ತದಂತೆ ಮಟ್ಟ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಟಿಬಿ ಡ್ಯಾಂ ಕ್ರಸ್ಟ್‌ಗೇಟ್‌ ದುರಸ್ತಿಗೆ ಆದ್ಯತೆ: ಸಿದ್ದರಾಮಯ್ಯ

Sep 07 2025, 01:00 AM IST
ನಮ್ಮದು ಜನಪರ ಸರ್ಕಾರವಾಗಿದ್ದು, ಜನರ ಅಭಿಪ್ರಾಯಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯ ವಿವಿಧ ಅಭಿವೃದ್ಧಿ ಕೆಲಸ, ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳ ಕಾರ್ಯಕ್ರಮಗಳ ದಿನ ನಿಗದಿಪಡಿಸಿ, ಅವುಗಳ ಉದ್ಘಾಟನೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಂತ್ರಸ್ಥರ ಸಂಕಷ್ಟ ನೀಗಿಸುವರೇ ಸಿದ್ದರಾಮಯ್ಯ?

Sep 06 2025, 02:00 AM IST

  ಉತ್ತರ ಕರ್ನಾಟಕ ಭಾಗದ ಜೀವನಾಡಿ, ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ರೈತರು ತಮ್ಮ ಭೂಮಿ, ಮನೆ- ಮಠಗಳನ್ನೆಲ್ಲ ತ್ಯಾಗ ಮಾಡಿದ್ದಾರೆ. ಇಂತಹ ತ್ಯಾಗಮಯಿ ಕುಟುಂಬಗಳು ಮಾತ್ರ ದಶಕಗಳಿಂದ ಇಂದಿಗೂ ಸಂತ್ರಸ್ಥರಾಗಿಯೇ ಉಳಿದುಕೊಂಡಿದ್ದಾರೆ. 

ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಗೆ ಸಿದ್ದರಾಮಯ್ಯ ಚಾಲನೆ

Sep 05 2025, 01:00 AM IST
ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಯ ಉಪಜಾತಿಯ ಸಮೀಕ್ಷೆ ಪೂರ್ಣಗೊಂಡ ನಂತರ ಇದೀಗ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ.

ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 04 2025, 02:00 AM IST
ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ ಮಾಡುವುದು ಮತ್ತು ಇಲ್ಲಿರುವ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನು ಮಾಡಬೇಕೆನ್ನುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಕ್ಕಳಿಗೆ ಬ್ಯಾಗ್‌ ವಿತರಣೆYathindra Siddaramaiah''s fans distribute bags to children

Sep 04 2025, 01:00 AM IST
ಮಕ್ಕಳಲ್ಲಿ ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಉತ್ತಮ ಶಾಲಾ ವಾತಾವರಣ ನಿರ್ಮಿಸಬೇಕು. ಶಿಕ್ಷಕರು ಮಕ್ಕಳೊಂದಿಗೆ ಬೆರೆತು ಮಕ್ಕಳಾಗಿಯೇ ಪಾಠ ಮಾಡಿದಾಗ ಮಾತ್ರ ಭವಿಷ್ಯದಲ್ಲಿ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರವೊಮ್ಮಲಿಕ್ಕೆ ಸಾಧ್ಯ .

ಹಿಂದೂ ಧರ್ಮ ಒಡೆಯುವ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್‌ ಆರೋಪ

Sep 02 2025, 01:01 AM IST
ಧರ್ಮಸ್ಥಳದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಆಯೋಜಿಸಲಾದ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮದೆಡೆಗೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿದರು.

ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:04 AM IST
‘ಟಿಪ್ಪು ಸುಲ್ತಾನ್‌ ಆಡಳಿತದ ಅವಧಿಯಲ್ಲಿಯೂ ಮೈಸೂರಿನಲ್ಲಿ ದಸರಾ ಆಚರಿಸಲಾಗಿದೆ. ಇದೊಂದು ನಾಡಹಬ್ಬವಾದ್ದರಿಂದ ಎಲ್ಲಾ ಧರ್ಮದವರೂ ಇದರಲ್ಲಿ ಪಾಲ್ಗೊಳ್ಳಬಹುದು. ಸಾಹಿತಿ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಿದ್ದಾರೆ.

ನನ್ನ, ನಾಗರಾಜ್‌ ಸ್ನೇಹ- ಆತ್ಮೀಯತೆಗೆ ಕೊರತೆ ಆಗಿಲ್ಲ: ಸಿದ್ದರಾಮಯ್ಯ

Sep 01 2025, 01:03 AM IST
ರಾಜಕೀಯದಲ್ಲಿ ಅವರನ್ನು ವಿರೋಧ ಮಾಡಿರುವುದೆ ಹೆಚ್ಚು. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ನಮ್ಮ ಜೊತೆ ಇದ್ದರು. ಆ ನಂತರ ಕಾಂಗ್ರೆಸ್ ಸೇರಿಸಿದರು. ಆ ಮೇಲೆ ಜೆಡಿಎಸ್‌ಗೆ ಬಂದರು. ಈಗ ಕಾಂಗ್ರೆಸ್‌ ನಲ್ಲಿದ್ದಾರೆ. ರಾಜಕೀಯವಾಗಿ ಬೇರೆ ಬೇರೆ ಪಕ್ಷದಲ್ಲಿದ್ದೂರ ಆತ್ಮೀಯತೆ ಸ್ನೇಹಕ್ಕೆ ಧಕ್ಕೆಯಾಗಿಲ್ಲ. ಅವರ ಸ್ನೇಹಮಯಿ ವ್ಯಕ್ತಿತ್ವವೇ ಯಶಸ್ಸಿಗೆ ಕಾರಣ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 124
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved