• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ- ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜಕೀಯ ಪ್ರೇರಿತ: ಸಲೀಂ ಅಹ್ಮದ್‌

Aug 18 2024, 01:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ನಡೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪರ ಕೈ ಮುಖಂಡರ ಬ್ಯಾಟಿಂಗ್

Aug 18 2024, 01:45 AM IST
ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶನಿವಾರ ಮಾಧ್ಯಮದ ಜೊತೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಪ್ರತಿಭಟನೆ

Aug 18 2024, 01:45 AM IST
ಗಡಗಿಚನ್ನಪ್ಪ ವೃತ್ತದಲ್ಲಿ ಸಂಜೆ ದಿಢೀರ್ ಪ್ರತಿಭಟನೆಗೆ ಮುಂದಾದ ಒಕ್ಕೂಟದ ಸದಸ್ಯರು, ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಸಚಿವ ಜಮೀರ್‌ ಅಹ್ಮದ್ ಖಾನ್

Aug 18 2024, 01:45 AM IST
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಅವರದ್ದು ಯಾವುದೇ ಪಾತ್ರವಿಲ್ಲ.

ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಅಭಯ ನೀಡಿದ ಸಿಎಂ - ಎಂದಿಗೂ ನಿಲ್ಲಲ್ಲ: ಸಿದ್ದರಾಮಯ್ಯ

Aug 16 2024, 05:56 AM IST

ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.  

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಟಿಬಿ ಡ್ಯಾಂಗೆ ಇಂದು ತಾತ್ಕಾಲಿಕ ಗೇಟ್‌ ಅಳವಡಿಕೆ: ಸಿಎಂ ಸಿದ್ದರಾಮಯ್ಯ

Aug 14 2024, 12:59 AM IST
ತುಂಗಭದ್ರಾ ಅಣೆಕಟ್ಟಿನ ಗೇಟ್‌ ನಂ.19ಕ್ಕೆ ತಾತ್ಕಾಲಿಕ ಗೇಟ್‌ ಅಳವಡಿಕೆ ಕಾರ್ಯ ಬುಧವಾರದಿಂದಲೇ ಆರಂಭವಾಗಲಿದೆ. ಈಗಾಗಲೇ ಸಂಬಂಧಿಸಿದ ತಜ್ಞರ ಜೊತೆಗೆ ಚರ್ಚೆ ನಡೆಸಿದ್ದು, ಸೂಕ್ತ ಸಲಹೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ ಹುಟ್ಟುಹಬ್ಬ: ಚಾಮರಾಜೇಶ್ವರ ಸ್ವಾಮಿಗೆ ಪೂಜೆ

Aug 13 2024, 12:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕವನ್ನು ಸಿದ್ದರಾಮಯ್ಯ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಸಿದ್ದರಾಮಯ್ಯ ಕುರುಬ ಸಮಾಜದ ಆದರ್ಶ ವ್ಯಕ್ತಿ

Aug 13 2024, 12:51 AM IST
ಸಿದ್ದರಾಮಯ್ಯ ಅವರು ಕೆವಲ ಒಂದೇ ಸಮಾಜಕ್ಕೆ ಸೀಮಿತವಾಗದೆ ಸಮಾಜದ ಸರ್ವಸಮಾಜಕ್ಕೆ ಸಿಮಿವಾಗಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದು ಸಮಾಜದ ಭಾಗ್ಯವೇ ಸರಿ. ಇದೀಗ ವಿರೋದ ಪಕ್ಷದವರು ಇಲ್ಲಸಲ್ಲದ ಅಪಾದನೆ ಹೊರಿಸಿ ಇವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಯತ್ನಲ್ಲಿದ್ದಾರೆ.

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ

Aug 13 2024, 12:49 AM IST
ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 117
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved