• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷತೀತವಾಗಿ ಭ್ರಷ್ಟಚಾರ ರಹಿತವಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ : ನೋಟಿಸ್‌ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ

Aug 06 2024, 12:44 AM IST
ಪಕ್ಷತೀತವಾಗಿ ಭ್ರಷ್ಟಚಾರ ರಹಿತವಾಗಿ ಯಾವೂದೇ ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರ ವಿರುದ್ದ ಮುಡಾ ಹಾಗೂ ಸಂಬಂಧವಿಲ್ಲದ ಪ್ರಕರಣಗಳನ್ನು ಅವರ ಮೇಲೆ ಹೊರೆಸಿದ್ದಲ್ಲದೆ ರಾಜ್ಯಪಾಲರ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ

ಸಿದ್ದರಾಮಯ್ಯ ತಪ್ಪು ಮಾಡದಿದ್ರೆ ದೆಹಲಿ ನಾಯಕರ ಬೆಂಬಲವೇಕೆ? ಎಂದು ಅಶೋಕ್‌ ಪ್ರಶ್ನೆ

Aug 06 2024, 12:42 AM IST
ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ದೆಹಲಿ ನಾಯಕರ ಸಪೋರ್ಟ್ ಏಕೆ ಬೇಕು?. ಹಣ ಕೊಟ್ಟು ಅವರನ್ನು ಏಕೆ ಕರೆಸಿದ್ದೀರಿ. ಧೈರ್ಯ ಇದ್ದಿದ್ದರೆ ನೀವೇ ಎದುರಿಸಬಹುದಿತ್ತಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ .ಅಶೋಕ್ ವಾಗ್ದಾಳಿ ನಡೆಸಿದರು.

ಮಳೆಯಿಂದ ಪೂರ್ಣ ಪ್ರಮಾಣದ ಮನೆ ಹಾನಿಗೆ ₹ 1.2 ಲಕ್ಷ ಪರಿಹಾರದ ಜೊತೆಗೆ ಮನೆ : ಸಿಎಂ ಸಿದ್ದರಾಮಯ್ಯ

Aug 06 2024, 12:40 AM IST
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ಪರಿಹಾರದ ಜೊತೆಗೆ ಮನೆ ಒದಗಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರವಾಹ ಹಾನಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ

Aug 06 2024, 12:37 AM IST
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರವಾಹದಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಪರ ರಸ್ತೆಗಿಳಿದ ಕೈ ಪಡೆ

Aug 06 2024, 12:37 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.

ಸಿದ್ದರಾಮಯ್ಯ ಜನಪ್ರಿಯತೆ ಕುಂದಿಸಲು ಪಾದಯಾತ್ರೆ: ಸೈಯದ್ ಆರೋಪ

Aug 06 2024, 12:35 AM IST
ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಿಜೆಪಿ- ಜೆಡಿಎಸ್ ಕುತಂತ್ರದ್ದಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳ ನೀಡಿದ ಸಿದ್ದರಾಮಯ್ಯರ ಇಮೇಜಿಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಿರುವುದು ಗೊತ್ತಾಗುತ್ತದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಕಿಡಿಕಾರಿದ್ದಾರೆ.

ಪ್ರವಾಹ ಬಾಧಿತ ಗ್ರಾಮಗಳ ಕಾಯಂ ಸ್ಥಳಾಂತರ: ಸಿಎಂ ಸಿದ್ದರಾಮಯ್ಯ

Aug 06 2024, 12:32 AM IST
ಪ್ರತಿ ವರ್ಷ ಮಳೆಯಿಂದಾಗಿ ಜುಗೂಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನೆಲೆ ಈ ಗ್ರಾಮಗಳ‌ ಕಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ - ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಆಡಳಿತವನ್ನು ಸಹಿಸುತ್ತಿಲ್ಲ : ಭರತೇಶ್

Aug 06 2024, 12:31 AM IST
ಸಿದ್ದರಾಮಯ್ಯ ಸರ್ಕಾರಕ್ಕೆ ಧಕ್ಕೆ ತರಲು ಮುಂದಾದರೆ ಹಿಂದುಳಿದ ಜನಾಂಗದವರು ಸೇರಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕೀಯ ಮಾಡುವುದಾದರೆ ಜನ ಬೆಂಬಲದಿಂದ ಆಯ್ಕೆಗೊಂಡು ಅಧಿಕಾರ ನಡೆಸಲಿ. ಅದನ್ನು ಬಿಟ್ಟು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಇಂದು ಗೌವರ್ನರ್ ರಾಜ್ಯಕ್ಕೆ: ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಹೆಚ್ಚಿದ ಕುತೂಹಲ

Aug 05 2024, 07:16 AM IST

ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಸೋಮವಾರ ರಾಜ್ಯಕ್ಕೆ ವಾಪಸಾಗಲಿದ್ದು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವರೇ ಎಂಬುದು ಭಾರೀ ಕುತೂಹಲ ಸೃಷ್ಟಿಸಿದೆ.

ಸಚಿವರು, ಶಾಸಕರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ: ವಿಜಯೇಂದ್ರ

Aug 05 2024, 01:38 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ ಹಾಕಲು ಅವರ ಶಾಸಕರು, ಸಚಿವರುಗಳೇ ಕಾದು ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 117
  • next >

More Trending News

Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved