• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸರ್ವ ಜನಾಂಗದ ತೋಟ : ಎಂ.ಸಿ.ಸುಧಾಕರ್

Apr 25 2024, 01:05 AM IST
ಒಕ್ಕಲಿಗರ ಬಗ್ಗೆ ಕಾಳಜಿ ತೋರುತ್ತಿರುವವರಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಆಡಳಿತದಾವಧಿಯಲ್ಲಿ ಸಿಎಂ ಆಗಿದ್ದ ಎಚ್.ಡಿ.ಕುಮಾರಸ್ವಾಮಿಯನ್ನು ಸ್ಥಾನದಿಂದ ಕೆಳಕ್ಕಿಳಿಸಿದಾಗ ಸಮುದಾಯದ ಅರಿವು ಇರಲಿಲ್ಲವೇ

ರಾಜ್ಯದಲ್ಲಿ ಬಿಜೆಪಿ ಯಾವ ಸಮುದಾಯಕ್ಕೂ ಟಿಕೆಟ್‌ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Apr 25 2024, 01:05 AM IST
ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದವರು ಬಿಜೆಪಿ ಎಂಬುವುದಕ್ಕೆ ಇದೇ ಸಾಕ್ಷಿ. ಎಲ್ಲ ಸಮಾಜವಷ್ಟೇ ಅಲ್ಲ, 6 ಜನ ಮಹಿಳೆಯರಿಗೂ ಟಿಕೆಟ್‌ ನೀಡಿದೆ ಕಾಂಗ್ರೆಸ್‌. ಗ್ಯಾರಂಟಿ ಅಪಹಾಸ್ಯ ಮಾಡಿದ್ದ ಮೋದಿಗೂ ಗ್ಯಾರಂಟಿ ಬೇಕಾಯ್ತು, ನಾಚಿಕೆ ಆಗಲ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು:ಸಿಎಂ ಸಿದ್ದರಾಮಯ್ಯ

Apr 25 2024, 01:01 AM IST
ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ತಾತ್ಪರ್ಯ ಬೇರೆ: ಎಚ್.ಸಿ. ಮಹದೇವಪ್ಪ

Apr 24 2024, 02:20 AM IST
ಯತೀಂದ್ರ ಹೇಳಿಕೆಯ ತಾತ್ಪರ್ಯ ಬೇರೆ ಎಂದು ಸಚಿವ ಮಹದೇವಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪ್ರಧಾನಿ ಯೋಗ್ಯತೆ ಇರುವವರು ಬಹಳಷ್ಟು ಜನರಿದ್ದಾರೆ: ಸಿದ್ದರಾಮಯ್ಯ

Apr 24 2024, 02:19 AM IST
ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ವಿಕಸಿತ ಭಾರತವೆಂಬ ಸುಳ್ಳಿನ ಪ್ರಚಾರಕ್ಕೆ ಸೋಲಾಗಲಿದೆ: ಸಿಎಂ ಸಿದ್ದರಾಮಯ್ಯ

Apr 23 2024, 12:52 AM IST
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೆ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್

Apr 23 2024, 12:51 AM IST
ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಹಲ್ಲೆ, ಹತ್ಯೆ ಗ್ಯಾರಂಟಿ: ಭರತ್ ಶೆಟ್ಟಿ

Apr 23 2024, 12:48 AM IST
ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭಿವೃದ್ಧಿರಹಿತ, ದೂರದೃಷ್ಟಿಯಿಲ್ಲದ, ರಾಜ್ಯದ ಜನತೆಗೆ ಯಾವುದೇ ರೀತಿಯ ನೆಮ್ಮದಿ ನೀಡದ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೇಹಾ ಹಿರೇಮಠ್ ಪ್ರಕರಣ ಸಿಐಡಿಗೆ: ಸಿಎಂ ಸಿದ್ದರಾಮಯ್ಯ

Apr 23 2024, 12:48 AM IST
ನಮ್ಮ ಕಾಲದಲ್ಲಿ ಅಪರಾಧ ಸಂಖ್ಯೆ ಕಡಿಮೆಯಾಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಕಾಲದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

ಬಿಜೆಪಿ ಸುಳ್ಳಿನ ಫ್ಯಾಕ್ಟರಿ: ಸಿದ್ದರಾಮಯ್ಯ ವ್ಯಂಗ್ಯ

Apr 23 2024, 12:46 AM IST
ಜನರ ಖಾತೆಗೆ ಹಣವೂ ಹಾಕದೆ ಉದ್ಯೋಗವೂ ನೀಡದ ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved