• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷಯಪಾತ್ರೆ ಇದ್ದರೆ, ಮೋದಿ ಬರ ಪರಿಹಾರ ಯಾಕೆ ಕೊಡ್ತಿಲ್ಲ?: ಸಿದ್ದರಾಮಯ್ಯ

Apr 22 2024, 10:24 AM IST

ರಾಜ್ಯದ ಬರ ಪರಿಹಾರಕ್ಕೆ ಕೇಂದ್ರ ಏಕೆ ಅನುದಾನ ಕೊಡಲಿಲ್ಲ? ರಾಜ್ಯದ ಪಾಲಿನ ತೆರಿಗೆ ಹಣ ಯಾಕೆ ಕೊಡಲು ಕೇಂದ್ರ ತಯಾರಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇಂದು ಕಡೂರಿನಲ್ಲಿ ಶ್ರೇಯಸ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ

Apr 22 2024, 02:06 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಕಡೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು

ಲೋಕಾ ಚುನಾವಣಾ ಪ್ರಚಾರದಲ್ಲೇ ಸಿಎಂ ಸಿದ್ದರಾಮಯ್ಯ ಬಿಗ್ ಚಾಲೇಂಜ್

Apr 22 2024, 02:01 AM IST
ಪ್ರಧಾನಿಗಳ ಗಮನಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರು ಮೋದಿಗೆ ಖಾಲಿ ಚೊಂಬು ಪ್ರದರ್ಶಿಸಿದರೆ ಅದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರಿಗೆ ಅಕ್ಷಯಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಸ್ ಯಾಕೆ ಬರಲಿಲ್ಲ.

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

28, 30ರಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

Apr 21 2024, 02:22 AM IST
ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಣ ರಂಗೇರಿದ್ದು, ಏ.28 ಮತ್ತು 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಮಂಡ್ಯದಲ್ಲಿ ಎಚ್ಡಿಕೆ ಸೋಲಿಸಿ ಚನ್ನಪಟ್ಟಣಕ್ಕೆ ವಾಪಸ್ ಕಳುಹಿಸಿ: ಸಿದ್ದರಾಮಯ್ಯ

Apr 21 2024, 02:22 AM IST

ಗ್ಯಾರಂಟಿಗಳಿಂದ ರಾಜ್ಯ   ದಿವಾಳಿಯಾಗುತ್ತದೆ ಎಂದಿದ್ದ ಪ್ರಧಾನಿ ಮೋದಿ ನಮ್ಮ ಗ್ಯಾರಂಟಿಗಳನ್ನೇ ಈಗ ಕದ್ದಿದ್ದಾರೆ. ಮೋದಿ ಜೊತೆ ಕೈ ಜೋಡಿಸಿರುವ ಎಚ್.ಡಿ.ದೇವೇಗೌಡ, ಪ್ರಜ್ವಲ್ ರೇವಣ್ಣ ಅಥವಾ ಸುಮಲತಾ ಸೇರಿದ 27 ಸಂಸದರು ರಾಜ್ಯದಲ್ಲಿ ಉದ್ಭವಿಸಿರುವ ಭೀಕರ ಬರಗಾಲದ ಬಗ್ಗೆ ಕೇಂದ್ರದಲ್ಲಿ ದನಿ ಎತ್ತಿಲ್ಲ.

ಪಕೋಡ ಮಾರಿ ಎನ್ನುವ ಮೋದಿ ಪ್ರಧಾನಿ ಹುದ್ದೆಗೆ ಅರ್ಹರಲ್ಲ: ಸಿಎಂ ಸಿದ್ದರಾಮಯ್ಯ

Apr 21 2024, 02:19 AM IST
ಯುವಕರು ಕೆಲಸ ನೀಡುವಂತೆ ಕೇಳಿದರೆ ಪಕೋಡ ಮಾರಿ ಎನ್ನುವ ಮೂಲಕ ಬೇಜವಾಬ್ದಾರಿ ಉತ್ತರ ನೀಡುವ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಅರ್ಹರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಕಲಗೂಡಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಜನರ ಭಾವನೆ ಮೇಲೆ ಬಿಜೆಪಿ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:19 AM IST
ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅಳುವ ಮೂಲಕ ಜನರ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುತ್ತಾರೆ. ಮತದಾರರನ್ನು ಮರಳು ಮಾಡಲು ಅವರು ಬಳಸುವ ಕೊನೆ ಅಸ್ತ್ರ ವೇದಿಕೆಗಳಲ್ಲಿ ಕಣ್ಣಿರು ಸುರಿಸುವುದು.

ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

Apr 20 2024, 01:07 AM IST
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆಯನ್ನು ವೈಯಕ್ತಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ವಿಚಾರಗಳಲ್ಲಿ ಮಾತನಾಡುವಾಗ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಲಿತರ ಸಮಾಧಿ ಮೇಲೆ ಸಿದ್ದರಾಮಯ್ಯ ಚಕ್ರಾಧಿಪತ್ಯ

Apr 20 2024, 01:05 AM IST
ಬಿಜೆಪಿಯ ಪದೇ ಪದೆ ದಲಿತ ವಿರೋಧಿ ಎಂದು ದೂರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂದು ಪ್ರಶ್ನೆ ಮಾಡಿಕೊಂಡರೆ ನಿಜವಾದ ದಲಿತ ವಿರೋಧಿ ಯಾರು ಎಂಬುದು ಅರ್ಥವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 109
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved