• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ

May 16 2024, 12:47 AM IST
7ನೇ ವೇತನ ಆಯೋಗ ಜಾರಿ ಮತ್ತು ಒಪಿಎಸ್ ಜಾರಿ ಮಾಡುವುದಾಗಿ ಅಶ್ವಾಸನೆ ನೀಡಿ 136 ಸ್ಥಾನ ಗೆದ್ದು ಮಾತಿಗೆ ತಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.

ಆರೂ ಮೇಲ್ಮನೆ ಕ್ಷೇತ್ರ ಗೆಲ್ಲುತ್ತೇವೆ: ಸಿದ್ದರಾಮಯ್ಯ

May 14 2024, 01:06 AM IST
ರಾಜ್ಯದಲ್ಲಿ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಆರೂ ಕ್ಷೇತ್ರವನ್ನೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತದಾನ ಮುನ್ನಾ ದಿನ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ

May 07 2024, 01:07 AM IST

ಗ್ಯಾರಂಟಿ ಸ್ಕೀಂಗಳ ಸೋಲು-ಗೆಲುವೂ ಅಡಗಿದೆ. ಆದ್ದರಿಂದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ ಎಂದು ಸಿದ್ದರಾಮಯ್ಯ ಮಹಿಳೆಯರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? 

ಬಿಜೆಪಿ ನಾಚಿಕೆಗೆಟ್ಟ ಪಕ್ಷ, ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ : ಯತೀಂದ್ರ ಸಿದ್ದರಾಮಯ್ಯ

May 06 2024, 12:38 AM IST

 ಬಿಜೆಪಿ ನಾಚಿಕೆಗೆಟ್ಟ ಪಕ್ಷ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ. ಆಪರೇಷನ್ ಕಮಲ‌ ಮಾಡಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

ಹರಿಹರ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ: ಸಿದ್ದರಾಮಯ್ಯ

May 06 2024, 12:34 AM IST
ಬೈರನಪಾದ ಏತನೀರಾವರಿ ಯೋಜನೆ ಸೇರಿದಂತೆ ಹರಿಹರ ತಾಲೂಕಿನ ಬಹುದಿನದ ಬೇಡಿಕೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಡೇರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೋದಿ 10 ವರ್ಷ ಸಾಧನೆ ತೋರಿಸಿದ್ರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

May 06 2024, 12:30 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ 10 ವರ್ಷಗಳ ಅಧಿಕಾರ ಅವಧಿಯಲ್ಲಿ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದು ತೋರಿಸಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ತೊಡೆ ತಟ್ಟಿದವರ ಸೊಕ್ಕು ಮುರಿದವನು ನಾನು: ಸಿದ್ದರಾಮಯ್ಯ

May 05 2024, 10:16 AM IST

ಜನಾರ್ದನ ರೆಡ್ಡಿ, ಶ್ರೀರಾಮುಲು ಸದನದಲ್ಲೇ ನನಗೆ ತೊಡೆ ತಟ್ಟಿದ್ದರು. ಅದೇ ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿ, ಇಬ್ಬರ ಸೊಕ್ಕನ್ನೂ ಮುರಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ಸಿದ್ದರಾಮಯ್ಯ ಹೇಳಿಕೆ ನಂಗೆ ಆಶೀರ್ವಾದ: ವಿನಯಕುಮಾರ

May 05 2024, 02:11 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನನಗೆ ಆಶೀರ್ವಾದ ಇದ್ದಂತೆ. ದಾವಣಗೆರೆ ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಹೆಸರು ದೆಹಲಿ ಮಟ್ಟಕ್ಕೆ ತಲುಪುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದೇ ಸಿದ್ದರಾಮಯ್ಯನವರು ಎಂದು ದಾವಣಗೆರೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.

ಹಾಲುಮತ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯ ಅವಮಾನ: ಬಸನಗೌಡ ಪಾಟೀಲ ಯತ್ನಾಳ

May 05 2024, 02:00 AM IST
ಪವಿತ್ರವಾದ ಹಾಲು ಮತದಲ್ಲಿ ಹುಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿ ಕುರುಬ ಸಮಾಜಕ್ಕೆ ಅವಮಾನ ಮಾಡುತ್ತಿದ್ದಾರೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದರು.

ಹೊಸ ಹೊಸ ಸುಳ್ಳು ಹೊತ್ತು ಪ್ರಚಾರಕ್ಕೆ ಬರುವ ಮೋದಿ: ಸಿದ್ದರಾಮಯ್ಯ ವಾಗ್ದಾಳಿ

May 05 2024, 02:00 AM IST
ಪ್ರಧಾನಿ ನರೇಂದ್ರ ಮೋದಿ 10 ವರ್ಷದಲ್ಲಿ ಮಾಡಿದ್ದೇನೆಂಬುದನ್ನು ದೇಶದ ಜನತೆಗೆ ತಿಳಿಸಿ ಮತ ಕೇಳದೇ, ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬರುತ್ತಿದ್ದಾರಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 117
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved