• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪುಟ ಚರ್ಚೆ ಬಳಿಕ ಜಾತಿ ಜನಗಣತಿ ವರದಿ ತೀರ್ಮಾನ: ಸಿದ್ದರಾಮಯ್ಯ

Mar 02 2024, 01:45 AM IST
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಂಗಭೂಮಿಗೆ ಗುಬ್ಬಿ ವೀರಣ್ಣರ ಕೊಡುಗೆ ಅಪಾರ: ಸಿದ್ದರಾಮಯ್ಯ

Feb 29 2024, 02:04 AM IST
ಗುಬ್ಬಿ ವೀರಣ್ಣನವರು ಅಂತಾರಾಷ್ಟ್ರೀಯವಾಗಿ ಖ್ಯಾತರಾಗಿದ್ದರು. ಅವರ ಕೊಡುಗೆ ರಂಭೂಮಿಗೆ ಗುರುತರವಾದದ್ದು. ಅವರ ಮುಂದರಿಕೆಯಾಗಿ ತುಮಕೂರು ಜಿಲ್ಲೆಯಲ್ಲಿ ಹತ್ತಾರು ರಂಗತಂಡಗಳು ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿವೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ. ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಮಾ.೧ಕ್ಕೆ ₹೧,೨೪೩ ಕೋಟಿ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ: ಜಿಲ್ಲಾಧಿಕಾರಿ ಸತ್ಯಭಾಮ

Feb 29 2024, 02:01 AM IST
೧೦೧.೬೩ ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ೧,೨೪೩.೩೩ ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಮಾ.೧ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾ.3 ನಗರದಲ್ಲಿ ‘ಗ್ಯಾರಂಟಿ’ಯೋಜನೆಗಳ ಸಮಾವೇಶ, ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Feb 28 2024, 02:31 AM IST
ಚಿಕ್ಕಮಗಳೂರಿನಲ್ಲಿ ಮಾರ್ಚ್‌ 3ರಂದು ನಡೆಯಲಿರುವ ಗ್ಯಾರಂಟಿ ಯೋಜನೆಗಳ ಸಮಾವೇಶದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕೇಂದ್ರದ ಅನ್ಯಾಯ ವಿರುದ್ಧ ನೂತನ ಸಂಸದರ ಧ್ವನಿ: ಸಿಎಂ ಸಿದ್ದರಾಮಯ್ಯ

Feb 28 2024, 02:30 AM IST

‘ಕಾಂಗ್ರೆಸ್‌ನಿಂದ ಗೆದ್ದಿರುವ ಮೂರು ಮಂದಿ ರಾಜ್ಯಸಭೆ ಸಭೆ ಸದಸ್ಯರು ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ದಿ ಯೋಜನೆಗಳಿಗೆ ದೊರಕದ ಅನುದಾನ ಸೇರಿದಂತೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಲಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಶ್ರೀರಾಮ ಘೋಷಣೆ ಕೂಗಲು ಬಿಜೆಪಿ ಕಾರಣ: ರವಿಕುಮಾರ

Feb 27 2024, 01:37 AM IST
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದಿಂದಾಗಿ ಕಾಶ್ಮೀರದಲ್ಲಿ ರಾಜಾರೋಷವಾಗಿ ಓಡಾಡುವಂತಾಗಿದೆ

ನ್ಯಾಯಾಂಗ, ಕಾರ್ಯಾಂಗ ಮೇಲ್ವರ್ಗದ ಹಿಡಿತದಲ್ಲಿ: ಯತೀಂದ್ರ ಸಿದ್ದರಾಮಯ್ಯ

Feb 27 2024, 01:32 AM IST
ಲಿಂಗಸುಗೂರು ತಾಲೂಕಿನ ಈಚನಾಳ ಕ್ರಾಸ್ ಬಳಿಯಲ್ಲಿ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದರು.

ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದನ್ನು ಜನ ಒಪ್ಪಲ್ಲ- ಯತೀಂದ್ರ ಸಿದ್ದರಾಮಯ್ಯ

Feb 26 2024, 01:34 AM IST
ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಖಾಸಗಿ ಸಂಸ್ಥೆ, ಟ್ರಸ್ಟ್‌ಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬೆನ್ನೆಲುಬಾಗಬೇಕು-ಯತೀಂದ್ರ ಸಿದ್ದರಾಮಯ್ಯ

Feb 26 2024, 01:30 AM IST
ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಹಲವು ವರ್ಷಗಳಿಂದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತ ಬಂದಿದೆ. ಶಿಕ್ಷಣ ಬೆಳೆದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಮ್ಮ ತೆರಿಗೆ ನಮ್ಮ ಹಕ್ಕು: ಅನುದಾನ ಕೇಳಿದರೆ ತಪ್ಪೇನು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Feb 25 2024, 01:50 AM IST
ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಸಿಎಂ ಉದ್ಘಾಟಿಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 109
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved