• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಭಾವನೆ ಮೇಲೆ ಬಿಜೆಪಿ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:19 AM IST
ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅಳುವ ಮೂಲಕ ಜನರ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುತ್ತಾರೆ. ಮತದಾರರನ್ನು ಮರಳು ಮಾಡಲು ಅವರು ಬಳಸುವ ಕೊನೆ ಅಸ್ತ್ರ ವೇದಿಕೆಗಳಲ್ಲಿ ಕಣ್ಣಿರು ಸುರಿಸುವುದು.

ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

Apr 20 2024, 01:07 AM IST
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆಯನ್ನು ವೈಯಕ್ತಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ವಿಚಾರಗಳಲ್ಲಿ ಮಾತನಾಡುವಾಗ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಲಿತರ ಸಮಾಧಿ ಮೇಲೆ ಸಿದ್ದರಾಮಯ್ಯ ಚಕ್ರಾಧಿಪತ್ಯ

Apr 20 2024, 01:05 AM IST
ಬಿಜೆಪಿಯ ಪದೇ ಪದೆ ದಲಿತ ವಿರೋಧಿ ಎಂದು ದೂರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂದು ಪ್ರಶ್ನೆ ಮಾಡಿಕೊಂಡರೆ ನಿಜವಾದ ದಲಿತ ವಿರೋಧಿ ಯಾರು ಎಂಬುದು ಅರ್ಥವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದರು.

ಬಡವರ ಬಗ್ಗೆ ಕನಿಕರವಿಲ್ಲದ ಬಿಜೆಪಿ ತಿರಸ್ಕರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:05 AM IST
ಬಡವರ ಬಗ್ಗೆ ಕನಿಕರವಿಲ್ಲದ ಬಿಜೆಪಿಯನ್ನು ಜನರು ತಿರಸ್ಕರಿಸ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಕಲೇಶಪುರದ ಎಪಿಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯದ ತೆರಿಗೆ ಪಾಲನ್ನು ದೇವೇಗೌಡರೇಕೆ ಪ್ರಶ್ನಿಸುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:03 AM IST
ರೈತರ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಈವರೆಗೂ ಇದರ ಬಗ್ಗೆ ಚಕಾರವೆತ್ತದೆ ಮೌನವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೇಲೂರು ಪಟ್ಟಣದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ರಾಜ್ಯದ ಬರಗಾಲಕ್ಕೆ ಕೇಂದ್ರ ಸರ್ಕಾರದ ನೆರವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:03 AM IST
ಕರ್ನಾಟಕ ರಾಜ್ಯ ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಹೊಳೆನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಪೌರಕಾರ್ಮಿಕರ ಹಿತ ಕಾದವರು ಸಿದ್ದರಾಮಯ್ಯ: ಸೋಮಶೇಖರ್

Apr 20 2024, 01:01 AM IST
ಚುನಾವಣೆ ದಿನ ಮತದಾನವನ್ನೇ ಪೂಜೆ ಎಂದು ತಿಳಿದು ಮತ ಕೇಂದ್ರವನ್ನೇ ದೇವಸ್ಥಾನ ಎಂದು ಭಾವಿಸಿ ತಪ್ಪದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು. ಸಿದ್ದರಾಮಯ್ಯ ಅವರು ಇಡೀ ರಾಜಕೀಯ ಇತಿಹಾಸದಲ್ಲಿ ಯಾರು ಮಾಡಿರದ ಜನಪರ ಯೋಜನೆ ರೂಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬದ ಆರ್ಥಿಕ ಶಕ್ತಿ ಬಲಪಡಿಸಿದೆ

ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

Apr 19 2024, 01:33 AM IST

ಬಿಜೆಪಿ, ಜೆಡಿಎಸ್‌ಗೆ ತಿರುಗೇಟು ನೀಡಿ ಕಮಲ ಹಿಡಿದ ದೇವೇಗೌಡ ವಿರುದ್ಧ ಕಿಡಿ ಕಾರಿದ ಸಿಎಂ

ಕಾಂಗ್ರೆಸ್‌ ಸೋತರೆ ಸಿದ್ದರಾಮಯ್ಯ ಕುರ್ಚಿಗೆ ಸಂಚಕಾರ

Apr 19 2024, 01:13 AM IST
ಕೋಲಾರ ಲೋಕಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಸೋತರೆ ಸಿದ್ದರಾಮಣ್ಣ ಮುಖ್ಯಮಂತ್ರಿ ಕುರ್ಚಿಗೆ ಸಂಚಕಾರ ಬರುವುದರಿಂದಾಗಿ ಜನಾಂಗದವರು ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹೇಳಿದರು.

ಬಾಗಲಕೋಟೆ : ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ- ಸಿದ್ದರಾಮಯ್ಯ

Apr 19 2024, 01:11 AM IST
ಕಳೆದ 20 ವರ್ಷಗಳಿಂದ ಬಿಜೆಪಿ ಸಂಸದರು ಬಾಗಲಕೋಟ ಲೋಕಸಭೆಯ ಜನರ ಧ್ವನಿಯನ್ನು ಅಡಗಿಸಿ ಮೂಕರಂತೆ ವರ್ತಿಸಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 117
  • next >

More Trending News

Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved