• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12ರಂದು ರಾನಿ ಸಿನಿಮಾ ರಾಜ್ಯಾದ್ಯಂತ ಬೆಳ್ಳಿತೆರೆಗೆ

Sep 11 2024, 01:09 AM IST
ಪ್ರತಿಭಾವಂತ ಕುಂಚ ಕಲಾವಿದನೊಬ್ಬ ಗ್ಯಾಂಗ್ ಸ್ಟರ್‌ ಹೇಗಾದ ಎಂಬ ಕಥಾ ತಿರುಳಿನ ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ಸುಮಾರು 200 ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ಸಿನಿಮಾ ನಿರ್ದೇಶಕ ಗುರುತೇಜ ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಟ ಗಣೇಶ್‌ ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮ

Sep 11 2024, 01:04 AM IST

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮದಲ್ಲಿದೆ. ಇನ್ನೊಂದೆಡೆ ಚಿತ್ರದ ಗೆಲುವಿನ ಓಟ ಮುಂದುವರಿದಿದೆ. ಈ ಖುಷಿಗೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿನ ಪ್ರಸನ್ನ ಥಿಯೇಟರ್‌ನಲ್ಲಿ ಸಂಭ್ರಮಾಚಾರಣೆ ನಡೆಸಿತು.

‘ಕಂಕನಾಡಿ’ ತು‍ಳು ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ

Sep 09 2024, 01:33 AM IST
ವಿಧಾನ ಪರಿಷತ್‌ ಸದಸ್ಯ ಐವನ್ ಡಿ ಸೋಜಾ ಚಿತ್ರೀಕರಣಕ್ಕೆ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರಾ ಚಾಲನೆ ನೀಡಿದರು.

ಲೈಂಗಿಕ ದೌರ್ಜನ್ಯವನ್ನು ಸಿನಿಮಾ ಕ್ಷೇತ್ರಕ್ಕಷ್ಟೇ ಸೀಮಿತ ಮಾಡಬೇಡಿ: ರಮೇಶ್‌

Sep 07 2024, 01:35 AM IST
ಲೈಂಗಿಕ ಕಿರುಕುಳವನ್ನು ಕೇವಲ ಸಿನಿಮಾ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸಬೇಡಿ ಎಂದು ನಟ ರಮೇಶ್‌ ಅರವಿಂದ್‌ ಮನವಿ ಮಾಡಿದ್ದಾರೆ.

ಬಹುಭಾಷೆಯ ಮಂಡ್ಯ : ಕನ್ನಡದಲ್ಲಿ ಮತ್ತೊಂದು ಮಲ್ಟಿಲಾಂಗ್ವೇಜ್‌ ಸಿನಿಮಾ ಬಿಡುಗಡೆಗೆ ಸಜ್ಜು

Sep 06 2024, 01:05 AM IST

ಕನ್ನಡದಲ್ಲಿ ಮತ್ತೊಂದು ಮಲ್ಟಿಲಾಂಗ್ವೇಜ್‌ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

‘ಉಪಾಧ್ಯಕ್ಷ’ ನಾಯಕಿ ಮಲೈಕಾ ವಸುಪಾಲ್‌ ಇದೀಗ ಝೈದ್‌ ಖಾನ್‌ ನಟನೆಯ ‘ಕಲ್ಟ್‌’ ಸಿನಿಮಾ ಟೀಮ್‌ಗೆ ಎಂಟ್ರಿ

Sep 05 2024, 12:37 AM IST
‘ಉಪಾಧ್ಯಕ್ಷ’ ಖ್ಯಾತಿಯ ನಟಿ ಮಲೈಕಾ ವಸುಪಾಲ್‌, ಝೈದ್‌ ಖಾನ್‌ ನಟನೆಯ ‘ಕಲ್ಟ್‌’ ಸಿನಿಮಾದಲ್ಲಿ ಎರಡು ಶೇಡ್‌ ಇರುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಚಿತಾ ರಾಮ್‌ ಮತ್ತೊಬ್ಬ ನಾಯಕಿ.

ಥ್ರಿಲ್ಲರ್ 'ಕಣಂಜಾರು' : ಕಥೆಯ ಮೇಲಿನ ಪ್ರೀತಿಯಿಂದಾಗಿ ಈ ಸಿನಿಮಾ ಆಯ್ಕೆ - ನಟಿ ಅಪೂರ್ವ

Sep 04 2024, 01:58 AM IST

ನಟಿ ಅಪೂರ್ವ ಅವರು ತಮ್ಮ ಮುಂಬರುವ ಥ್ರಿಲ್ಲರ್ ಸಿನಿಮಾ 'ಕಣಂಜಾರು' ಬಗ್ಗೆ ಮಾತನಾಡಿದ್ದಾರೆ. ಕಥೆಯ ಮೇಲಿನ ಪ್ರೀತಿಯಿಂದಾಗಿ ಈ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾಗಿ ಅವರು ಹೇಳಿದರು.  

ಇಬ್ಬನಿ ತಬ್ಬಿದ ಇಳೆಯಲಿ : ಒಂದು ಕಾವ್ಯಾತ್ಮಕ ಸಿನಿಮಾ ಜಗತ್ತಿನ ಪಯಣ - ಚಂದ್ರಜಿತ್ ಬೆಳ್ಳಿಯಪ್ಪ

Sep 04 2024, 01:47 AM IST

 ಇಬ್ಬನಿ ತಬ್ಬಿದ ಇಳೆಯಲಿ' ಒಂದು ಕಾವ್ಯಾತ್ಮಕ ಸಿನಿಮಾ. 90ರ ದಶಕದ ಸೌಂದರ್ಯ, ಮೌನ, ಮ್ಯಾಜಿಕ್‌ ಅನ್ನು ಮತ್ತೆ ತೆರೆಗೆ ತರುವ ಪ್ರಯತ್ನ ಇದಾಗಿದೆ - ಚಂದ್ರಜಿತ್ ಬೆಳ್ಳಿಯಪ್ಪ

ಪೆಪೆ ಸಿನಿಮಾ ನಿಮ್ಮೊಳಗೊಂದು ಮೌನವನ್ನು ಉಳಿಸುತ್ತದೆ : ನಾಯಕ ವಿನಯ್‌ ರಾಜ್‌ ಕುಮಾರ್‌

Aug 30 2024, 01:07 AM IST
ಪೆಪೆ ಸಿನಿಮಾದ ವಿಶೇಷತೆ ಬಗ್ಗೆ ನಾಯಕ ವಿನಯ್‌ ರಾಜ್‌ಕುಮಾರ್ ಮಾತನಾಡಿದ್ದಾರೆ.

ಶಂಕರ್‌ ವಿ ನಿರ್ದೇಶನದ ಬ್ರಹ್ಮರಾಕ್ಷಸ ಚಿತ್ರದ ಐಟಂ ಸಾಂಗ್ ಬಿಡುಗಡೆ ಆಗಿದೆ : ಇದು ಹೊಸಬರ ಸಿನಿಮಾ

Aug 29 2024, 12:51 AM IST
ಬ್ರಹ್ಮರಾಕ್ಷಸ ಚಿತ್ರದ ಐಟಂ ಸಾಂಗ್ ಬಿಡುಗಡೆ ಆಗಿದೆ. ಇದು ಹೊಸಬರ ಸಿನಿಮಾ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 25
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved