ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಂಹಾಸನ ಸಿನಿಮಾ ಮುಹೂರ್ತ
Jul 17 2024, 12:46 AM IST
ಸಿಂಹಾಸನ ಸಿನಿಮಾದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು.
ಅನಂತ್ ಭಾಯಿ ಅಂಬಾನಿ ಮದುವೆಯಲ್ಲಿ ಕಲೆ, ಸಿನಿಮಾ ಕ್ಷೇತ್ರದ ದಿಗ್ಗಜರು
Jul 14 2024, 01:30 AM IST
ಅನಂತ್ ಭಾಯಿ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹದಲ್ಲಿ ರಜನಿಕಾಂತ್, ಅಮಿತಾಬ್ ಬಚ್ಚನ್ ಸೇರಿದಂತೆ ರಾಷ್ಟ್ರ ಮಟ್ಟದ ಮತ್ತು ಅಂತಾರಾಷ್ಟ್ರೀಯ ಮಟ್ಟದ ದಿಗ್ಗಜರು ಪಾಲ್ಗೊಂಡಿದ್ದಾರೆ.
ಮ್ಯಾಕ್ಸ್ ಥ್ರಿಲ್ಲರ್ ಸಿನಿಮಾ, ಅಭಿಮಾನಿಗಳಿಗೆ ಹಬ್ಬ: ಸಂಯುಕ್ತಾ ಹೊರನಾಡು
Jul 12 2024, 01:36 AM IST
ಮ್ಯಾಕ್ಸ್ ಸಿನಿಮಾದ ಅನುಭವಗಳ ಬಗ್ಗೆ ಸಂಯುಕ್ತಾ ಹೊರನಾಡು ಮಾತನಾಡಿದ್ದಾರೆ.
ಕೆಜಿಎಫ್ ಕುರಿತ ಮತ್ತೊಂದು ಸಿನಿಮಾ ತಂಗಲಾನ್
Jul 11 2024, 01:33 AM IST
ಕೆಜಿಎಫ್ ಕುರಿತ ಕತೆ ಹೊಂದಿರುವ ಮತ್ತೊಂದು ಸಿನಿಮಾ ತಂಗಲಾನ್ ಟ್ರೇಲರ್ ಬಿಡುಗಡೆ ಆಗಿದೆ ಮತ್ತು ಟ್ರೆಂಡಿಂಗ್ ಆಗಿದೆ.
ಒಂದೇ ಬಾರಿಗೆ ಸಿನಿಮಾ ಅರ್ಥವಾಗಬೇಕು ಎಂಬ ಗ್ರಹಿಕೆ ತಪ್ಪು: ಗಿರೀಶ್ ಕಾಸರವಳ್ಳಿ
Jul 08 2024, 12:33 AM IST
ನಿಮಿಷಕ್ಕೊಂದು ಟ್ವಿಸ್ಟ್ ಬರಬೇಕು ಎಂಬುದು ಮಾರ್ಕೇಟ್ ಎಕಾನಮಿ ಸಿನಿಮಾದ ಮೇಲೆ ಹೇರುತ್ತಿರುವ ನಿಬಂಧನೆಯಾಗಿದೆ. ಆದರೆ, ಒಂದು ಸಿನಿಮಾ ಹೀಗೇ ಇರಬೇಕು ಅಥವಾ ಇಷ್ಟೇ ಸಮಯದ ಮಿತಿಯೊಳಗೆ ಇರಬೇಕು ಎಂದು ಹೇಳುವುದು ಸರಿಯಲ್ಲ.
ಜು.5ರಂದು ‘ಧರ್ಮದೈವ’ ತುಳು ಸಿನಿಮಾ ಕರಾವಳಿಯಲ್ಲಿ ತೆರೆಗೆ
Jul 05 2024, 12:49 AM IST
ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ.
ಹಳೆಯಂಗಡಿ: ‘ಪೀಡಿತ್’ ಹಿಂದಿ ಸಿನಿಮಾ ಉಚಿತ ಪ್ರದರ್ಶನ
Jul 04 2024, 01:01 AM IST
ಶ್ರೀಗುರು ನಮನ ಸಂತೃಪ್ತಿ ಸಿನಿಮಾ ತಂಡದೊಂದಿಗೆ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ ಹಳೆಯಂಗಡಿ ಘಟಕದ ಜಂಟಿ ಸಂಯೋಜನೆಯಲ್ಲಿ ಚಿತ್ರವನ್ನು ಉಚಿತವಾಗಿ ಪ್ರದರ್ಶನ ನಡೆಯಿತು.
ಸಿನಿಮಾ ಶೂಟಿಂಗಲ್ಲಿ ಸಲ್ಲು ಕೊಲ್ಲಲು ಸಂಚು
Jul 03 2024, 12:16 AM IST
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸಿನಿಮಾ ಶೂಟಿಂಗ್ ವೇಳೆ ಹತ್ಯೆ ಮಾಡಲು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಗ್ಯಾಂಗ್ ಸಂಚು ರೂಪಿಸಿತ್ತು.
ಸಿನಿಮಾ ನಟರು ಸಮಾಜಕ್ಕೆ ಆದರ್ಶಪ್ರಾಯರಾಗಿ ಉಳಿಯಲಿ
Jun 20 2024, 01:20 AM IST
ರೇಣುಕಾಸ್ವಾಮಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಶಿಕಾರಿಪುರದ ವಿವಿಧ ಸಂಘ-ಸಂಸ್ಥೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಸಂಭವಾಮಿ ಯುಗೇ ಯುಗೇ ಸಿನಿಮಾ ತೆರೆಗೆ
Jun 20 2024, 01:11 AM IST
ವಿದ್ಯಾವಂತರು, ಯುವ ಜನರು ನಗರ, ಪಟ್ಟಣ ಸೇರುತ್ತಿದ್ದಾರೆ. ಹೀಗೆಲ್ಲಾ ಆಗದೇ, ಹಳ್ಳಿಯಲ್ಲಿದ್ದೇ ಬದುಕನ್ನು ಕಟ್ಟಿಕೊಳ್ಳಬೇಕೆಂಬ ಸಾಮಾಜಿಕ ಕಳಕಳಿ ಸಿನಿಮಾ ಇದು
< previous
1
...
11
12
13
14
15
16
17
18
19
...
25
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು