ಡಾಲಿ ಧನಂಜಯ, ತೆಲುಗು ನಟ ಸತ್ಯದೇವ್ ಮುಖ್ಯ ಪಾತ್ರದಲ್ಲಿ ನಟಿಸಿರುವ, ಈಶ್ವರ್ ಕಾರ್ತಿ ನಿರ್ದೇಶನದ ಬಹುಭಾಷಾ ಸಿನಿಮಾ ‘ಜೀಬ್ರಾ’ ಇಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಾಲಿ ಧನಂಜಯ ಸಂದರ್ಶನ.
ಉತ್ತರಕಾಂಡ ಸಿನಿಮಾ ಸ್ಥಗಿತಗೊಂಡಿಲ್ಲ, ಕಲಾವಿದರ ಡೇಟ್ಸ್ ಸಮಸ್ಯೆಯಿಂದ ವಿಳಂಬವಾಗುತ್ತಿದೆ ಎಂದು ನಿರ್ಮಾಪಕ ಕಾರ್ತಿಕ್ ಗೌಡ ಹೇಳಿದ್ದಾರೆ.
ದಾಸವರೇಣ್ಯ ಶ್ರೀ ವಿಜಯದಾಸರು’ ಸಿನಿಮಾದ ಎರಡನೇ ಭಾಗಕ್ಕೆ ಮುಹೂರ್ತ ನೆರವೇರಿದೆ. ತೇಜಸ್ವಿನಿ ಅನಂತಕುಮಾರ್ ಕ್ಯಾಮರಾಗೆ ಚಾಲನೆ ನೀಡಿದರು. ವಿದ್ವಾಂಸ ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ ಆರಂಭ ಫಲಕ ತೋರಿಸಿದರು.
ಅನೀಶ್ ತೇಜೇಶ್ವರ್ ಹಾಗೂ ಮಿಲನಾ ನಾಗರಾಜ್ ಜೋಡಿಯಾಗಿ ನಟಿಸಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಟಿಕೆಟ್ ದರ ರು.99. ಇದು ಚಿತ್ರತಂಡವೇ ಪ್ರೇಕ್ಷಕರಿಗೆ ಕೊಟ್ಟಿರುವ ಆಫರ್. ನವೆಂಬರ್ 22ಕ್ಕೆ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.